sullia

ನಾಳೆ (ಅ.05 ರಂದು) ಆಲಂಕಾರಿನಲ್ಲಿ ► ಎಸ್ಸಿ ಮೋರ್ಚಾದ “ಸಮರ್ಥನಾ ಸಮಾವೇಶ”

(ನ್ಯೂಸ್ ಕಡಬ) newskadaba.com ಕಡಬ,ಅ.3.  ಸುಳ್ಯ ಮಂಡಲ ಎಸ್ಸಿ ಮೋರ್ಚಾದ ವತಿಯಿಂದ ಅ.05 ರಂದು(ಗುರುವಾರ) ಆಲಂಕಾರಿನಲ್ಲಿ ನಡೆಯಲಿರುವ ಸಮರ್ಥನಾ ಸಮಾವೇಶದ ಹಿನ್ನೆಲೆಯಲ್ಲಿ ಸಮಲೋಚನ ಸಭೆಯು ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಮರ್ದಾಳ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಪ್ರದಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ಹಾಗೂ ಈ ಹಿಂದೆ ರಾಜ್ಯವನ್ನಾಳಿದ ಬಿಜೆಪಿ ಸರಕಾರದ ಅವಧಿಯಲ್ಲಿನ ಜನಪರ ಯೋಜನೆಗಳನ್ನು ಜನರ ಮುಂದಿಡುವ ಮೂಲಕ […]

ನಾಳೆ (ಅ.05 ರಂದು) ಆಲಂಕಾರಿನಲ್ಲಿ ► ಎಸ್ಸಿ ಮೋರ್ಚಾದ “ಸಮರ್ಥನಾ ಸಮಾವೇಶ” Read More »

ಕರಾವಳಿ

ಸುಳ್ಯ: ಕಟ್ಟಡದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಅ.01. ಇಲ್ಲಿನ ಮುಖ್ಯರಸ್ತೆಯ ಗಾಂಧಿನಗರದಲ್ಲಿರುವ ಜೆ.ಜೆ. ಕಾಂಪ್ಲೆಕ್ಸ್‌ನ ಮಹಡಿಯಿಂದ ಯುವಕನೊಬ್ಬ ಕೆಳಕ್ಕೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ಯುವಕನನ್ನು ಕೋಲ್ಚಾರಿನ ಯತೀಶ್ ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಈತ ಈ ಕಟ್ಟಡದಲ್ಲಿ ಬಾಡಿಗೆ ಕೊಟ್ಟಡಿಯಲ್ಲಿದ್ದು, ಘಟನೆಯ ಸಂದರ್ಭದಲ್ಲಿ ಪಾನಮತ್ತನಾಗಿದ್ದ ಎನ್ನಲಾಗಿದೆ. ಇದರಿಂದಾಗಿ ಆಯತಪ್ಪಿ ಕೆಳಕ್ಕೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಳ್ಯ: ಕಟ್ಟಡದಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಫೇಸ್‌ಬುಕ್‌ ನಲ್ಲಿ ಏಸುಕ್ರಿಸ್ತರ ಅವಹೇಳನ ► ಆರೋಪಿ ಸುಳ್ಯ ನಿವಾಸಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13. ಮದರ್ ತೆರೆಸಾ ಹಾಗೂ ಏಸು ಕ್ರಿಸ್ತರ ಬಗ್ಗೆ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ನಲ್ಲಿ ಅವಹೇಳಿಸಿದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುಳ್ಯ ನಿವಾಸಿ ಅಕ್ಷರ್ ಬೋಳಿಯ ಮಜಲು ತನ್ನ ಫೇಸ್ಬುಕ್ ವಾಲ್ ನಲ್ಲಿ ಕ್ರೈಸ್ತ ಧರ್ಮ ಹಾಗೂ ಮದರ್ ತೆರೇಸಾ ರವರ ಬಗ್ಗೆ ಅವಹೇಳನಕಾರಿ ಸಂದೇಶ ಹಾಕಿದ್ದನೆನ್ನಲಾಗಿದೆ. ಈ ಬಗ್ಗೆ ಕ್ರೈಸ್ತ ಮುಖಂಡರು ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನೀಡಿದ್ದ ದೂರಿನನ್ವಯ ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಫೇಸ್‌ಬುಕ್‌ ನಲ್ಲಿ ಏಸುಕ್ರಿಸ್ತರ ಅವಹೇಳನ ► ಆರೋಪಿ ಸುಳ್ಯ ನಿವಾಸಿ ಬಂಧನ Read More »

ಕರಾವಳಿ

ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ದೋಳ್ಪಾಡಿ ಗ್ರಾಮದ ಇಡ್ಯಡ್ಕ ಎಂಬಲ್ಲಿ ರಬ್ಬರ್ ಕಾರ್ಮಿಕನೋರ್ವ ಶೌಚಾಲಯದಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಮೃತಪಟ್ಟವರನ್ನು ಸುಳ್ಯ ತಾಲೂಕಿನ ಕಂದಡ್ಕ ಪೆರಿಯಾಲ್ ಎಂಬವರ ಪುತ್ರ ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಇಡ್ಯಡ್ಕ ತಿಮ್ಮಪ್ಪ ಗೌಡರ ರಬ್ಬರ ತೋಟದಲ್ಲಿ ಟ್ಯಾಪರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸೆಲ್ವರಾಜ್ ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿದ್ದರು. ಹತ್ತು ದಿನಗಳ ಹಿಂದೆ ಮನೆಗೆ ಹೋಗಿ ಬಂದಿದ್ದರು. ಎರಡು ದಿನಗಳ ಹಿಂದೆ ತನ್ನ

ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ► 10 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಕಳ್ಳತನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಸೆ.01, ಇಲ್ಲಿನ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ‌ ನುಗ್ಗಿದ ಕಳ್ಳರು ದೇವಿ ವಿಗ್ರಹ ಹಾಗೂ ಆಭರಣಗಳನ್ನು ಕಳವು ಮಾಡಿದ ಘಟನೆ ಶುಕ್ರವಾರದಂದು ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಲ್ಲಿ ಈ ಘಟನೆ ನಡೆದಿದ್ದು, ಪ್ರಾಚೀನ ಕಾಲದ ಶ್ರೀ ದೇವಿಯ ವಿಗ್ರಹ, ಪ್ರಭಾವಳಿ, ಆಭರಣಗಳನ್ನು ದೋಚಿದ ಕಳ್ಳರು ಸುಮಾರು 10 ಲಕ್ಷದ ಅಧಿಕ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ದೇವಸ್ಥಾನಕ್ಕೆ ಅಳವಡಿಸಿದ್ದ ಸಿಸಿಟಿವಿಯನ್ನು ಧ್ವಂಸಗೊಳಿಸಿದ ಬಳಿಕ ಕಳ್ಳರು ತಮ್ಮ ಕೈಚಳಕ

ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ► 10 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಕಳ್ಳತನ Read More »

ಕರಾವಳಿ

ಸುಳ್ಯ ನಿವಾಸಿ ವಿಚಾರಣಾಧೀನ ಖೈದಿ ಮೃತ್ಯು ► ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿಯೊಬ್ಬರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತರನ್ನು ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದ ವಿಚಾರಣಾಧೀನ ಖೈದಿ ಸುಳ್ಯ ನಿವಾಸಿ ಶಿವಪ್ಪ (47) ಎಂದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶಿವಪ್ಪರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಸುಳ್ಯ ನಿವಾಸಿ ವಿಚಾರಣಾಧೀನ ಖೈದಿ ಮೃತ್ಯು ► ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಘಟನೆ Read More »

ಕರಾವಳಿ

ತ್ರಿವಳಿ ತಲಾಕ್ ರದ್ದು ► ಕೋಡಿಂಬಾಳದಲ್ಲಿ ಬಿಜೆಪಿ ಮಹಿಳಾ ಮೊರ್ಚಾದಿಂದ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.29, ತ್ರಿವಳಿ ತಲಾಖ್ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವುದುನ್ನು ಸ್ವಾಗತಿಸಿರುವ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕಡಬ ಶಕ್ತಿಕೇಂದ್ರದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಕೋಡಿಂಬಾಳದಲ್ಲಿ ಸಂಭ್ರಮಾಚರಣೆ ನಡೆಸಿದರು. ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ನಲ್ಲೂರಾಯ ಅವರು ಮಾತನಾಡಿ ಕೋರ್ಟ್ನ ತೀರ್ಪು ಕೇವಲ ಅಲ್ಪ ಸಂಖ್ಯಾತ ಹೆಣ್ಣು ಮಕ್ಕಳ ಗೆಲುವು ಮಾತ್ರವಲ್ಲದೇ ಮಹಿಳಾ ಸಬಲೀಕರಣಕ್ಕೆ ನೀಡಿದ ಬಲುದೊಡ್ಡ ಕೊಡುಗೆ ಎಂದರು. ಮಹಿಳಾ ಮೋರ್ಚಾದ

ತ್ರಿವಳಿ ತಲಾಕ್ ರದ್ದು ► ಕೋಡಿಂಬಾಳದಲ್ಲಿ ಬಿಜೆಪಿ ಮಹಿಳಾ ಮೊರ್ಚಾದಿಂದ ಸಂಭ್ರಮಾಚರಣೆ Read More »

ಕರಾವಳಿ

ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.21. ತಾಲೂಕಿನ ಪಂಜ ಹೋಬಳಿಯ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದರನ್ನು ಲಂಚ ತೆಗೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಪೊಲೀಸರು ಬಂಧಿಸಿದ ಘಟನೆ ಸೋಮವಾರ ಸಂಜೆ ಸುಳ್ಯದಲ್ಲಿ ನಡೆದಿದೆ. 94ಸಿ ಅರ್ಜಿಯ ಫಲಾನುಭವಿ ಮುರುಳ್ಯದ ಹರೀಶ್ ಕುಲಾಲ್ ರವರಿಂದ 8 ಸಾವಿರ ರೂ.ಗಳನ್ನು ಲಂಚದ ಬೇಡಿಕೆಯಿಟ್ಟ ಮೇರೆಗೆ ಹರೀಶ್ ರವರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಅದರಂತೆ ಇಂದು ಸಂಜೆ ಸುಳ್ಯದ ಸಂತೃಪ್ತಿ ಹೊಟೇಲಿನಲ್ಲಿ ಡಿ.ಟಿ. ದಯಾನಂದರು ಲಂಚ ಸ್ವೀಕರಿಸುತ್ತಿದ್ದಾಗ ದಾಳಿ

ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ Read More »

ಕರಾವಳಿ

ಔಷಧ ಮಾರಾಟ ನೆಪದಲ್ಲಿ ಕಳ್ಳತನ ► ನೀರಿನಲ್ಲಿ ಇರಬೇಕಿದ್ದ ಮೀನುಗಳು ಕಳ್ಳರ ಬ್ಯಾಗಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು.27. ಔಷಧ ಮಾರುವ ಸೋಗಿನಲ್ಲಿ ಬಂದ ವ್ಯಕ್ತಿಗಳಿಬ್ಬರು ದೇವರ ಮೀನುಗಳ ದೇವಸ್ಥಾನವೆಂದೇ ಖ್ಯಾತಿಯಿರುವ ಸುಳ್ಯ ತಾಲೂಕಿನ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ಮೀನುಗಳನ್ನು ಹಿಡಿದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾರೆ. ಆಂದ್ರಪ್ರದೇಶ ಮೂಲದ ಇಬ್ಬರು ದೇವಸ್ಥಾನದ ಒಳಗೆ ಬಂದು ದೇವಸ್ಥಾನದ ವಿಶೇಷತೆಯನ್ನು ಕೇಳುವ ಮೂಲಕ ದೇವಸ್ಥಾನದಲ್ಲೇ ಕೆಲವು ಸಮಯ ಕುಳುತಿದ್ದರು. ದೇವಸ್ಥಾನದಲ್ಲಿ ಪೂಜೆ ನಡೆಯುವ ಸಂದರ್ಭದಲ್ಲಿ ಅಂಗಿ ತೆಗೆದು ಒಳಗೆ ಬರುವಂತೆ ಈ ಇಬ್ಬರನ್ನು ದೇವಸ್ಥಾನದ ಸಿಬ್ಬಂದಿಗಳು ಕರೆದಾಗ ಅಂಗಿ ತೆಗೆಯಲು ನಿರಾಕರಿಸಿ ಹೊರಗೆ

ಔಷಧ ಮಾರಾಟ ನೆಪದಲ್ಲಿ ಕಳ್ಳತನ ► ನೀರಿನಲ್ಲಿ ಇರಬೇಕಿದ್ದ ಮೀನುಗಳು ಕಳ್ಳರ ಬ್ಯಾಗಿನಲ್ಲಿ ಪತ್ತೆ Read More »

ಕರಾವಳಿ
Scroll to Top