sullia

ಸುಳ್ಯ : ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ – ಸಾಮಾನ್ಯ ಸಭೆಯಲ್ಲಿ ಚರ್ಚೆ

(ನ್ಯೂಸ್ ಕಡಬ) newskadaba.com ಮಾ. 06 ಸುಳ್ಯ: ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ ಆಗುತ್ತಿರುವ ಬಗ್ಗೆ ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವಗೊಂಡು ಚರ್ಚೆಗೆ ಕಾರಣವಾಗಿದೆ. ನಗರದಲ್ಲಿ ನಡೆಯುತ್ತಿರುವ ಪೈಪ್ ಲೈನ್ ಕಾಮಗಾರಿ ಅಸಮರ್ಪಕವಾಗಿ ನಡೆಯುತ್ತಿದ್ದು ಇದರಿಂದ ನಾವು ಜನರಿಂದ ಬೈಗುಳ ತಿನ್ನುತ್ತಿದ್ದೇವೆ. ನಿಮಗೆ ಎಷ್ಟು ಹೇಳಿದರೂ ಸ್ಪಂದನೆ ನೀಡುತ್ತಿಲ್ಲ ನೀವು ಹೋಗಿ ನಗರದ ಮನಸ್ಥಿತಿ ನೋಡಿಕೊಂಡು ಬಂದು ಸಭೆಯಲ್ಲಿ ಉತ್ತರ ನೀಡಿ ಎಂದು ನ.ಪಂ ಸದಸ್ಯರು ಕೆಯುಡಬ್ಲ್ಯುಎಸ್ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡು ಅವರನ್ನು ಕ್ಷೇತಕ್ಕೆ […]

ಸುಳ್ಯ : ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ – ಸಾಮಾನ್ಯ ಸಭೆಯಲ್ಲಿ ಚರ್ಚೆ Read More »

ಕರಾವಳಿ

ಸುಳ್ಯ: ಮಂಡೇಕೋಲಿನಲ್ಲಿ ಆನೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಜ.27  : ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಭಾನುವಾರ ನಡೆದಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಸುಮಾರು 50-55 ವರ್ಷ ಪ್ರಾಯದ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಾದಾಟದಲ್ಲಿ ಸಾವು ಶಂಕೆಮೃತ ಆನೆ ಹಾಗೂ ಬೇರೆ ಕಾಡಾನೆಗಳ ನಡುವೆ ಕಾದಾಟ ನಡೆದು ಇದರಿಂದ ತೀವ್ರ ರಕ್ತಸ್ರಾವಗೊಂಡು ಆನೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆನೆಯ

ಸುಳ್ಯ: ಮಂಡೇಕೋಲಿನಲ್ಲಿ ಆನೆಯ ಮೃತದೇಹ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಮೀಸಲು ಅರಣ್ಯದಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ; 30 ಮಂದಿ ವಶ, ಮುಚ್ಚಳಿಕೆ ಬರೆಸಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜ.02 ಸುಳ್ಯ: ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ವ್ಯಾಪ್ತಿಯ ಮೀಸಲು ಅರಣ್ಯದ ಭಾಗವಾದ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಅಕ್ರಮವಾಗಿ ನುಗ್ಗಿ ಹೊಸ ವರ್ಷ ಆಚರಣೆಗೆ ಸಿದ್ಧತೆ ನಡೆಸುತ್ತಿದ್ದ 30 ಯುವಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಮೂಲಗಳ ಪ್ರಕಾರ, ಮಂಗಳವಾರ ಸಂಜೆ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಯುವಕರು ತೆರಳುತ್ತಿದ್ದಂತೆ ಯುವಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶವಾಗಿದ್ದರು ಎಂದು ಹೇಳಲಾಗಿದೆ. ಸೂಕ್ಷ್ಮ ಮೀಸಲು ಅರಣ್ಯ ಪ್ರದೇಶಗಳಲ್ಲಿ

ಸುಳ್ಯ: ಮೀಸಲು ಅರಣ್ಯದಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ; 30 ಮಂದಿ ವಶ, ಮುಚ್ಚಳಿಕೆ ಬರೆಸಿ ಬಿಡುಗಡೆ Read More »

ಕರಾವಳಿ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಡಿ. 23 ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಭಾನುವಾರ ಸಂಜೆ ನಡುಗಲ್ಲು ಸಮೀಪ ನಡೆದಿದೆ. ಸುಳ್ಯ ಕಡೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಪಾವಂಜೆಯ ರವಿಪ್ರಸಾದ್ ಮತ್ತು ಅವರ ಮನೆಯವರಿದ್ದ ಕಾರು ಸುಬ್ರಹ್ಮಣ್ಯ-ಜಾಲ್ಸೂರು ರಸ್ತೆಯ ನಡುಗಲ್ಲು ಬಳಿ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಯ ಮಣ್ಣಿನ ಬರೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಕಾರಿನಲ್ಲಿದ್ದ ರವಿಪ್ರಸಾದ್, ಅವರ ಪತ್ನಿ ಮತ್ತು ಮಗುವನ್ನು ರಕ್ಷಿಸಿದ್ದಾರೆ. ರವಿಪ್ರಸಾದ್ ಅವರಿಗೆ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ

‘ಡಿ.25, 26 ಕ್ಕೆ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ – ಡಾ.ಎನ್.ಎ. ಜ್ಞಾನೇಶ್

(ನ್ಯೂಸ್ ಕಡಬ) newskadaba.com ಡಿ. 14 ಸುಳ್ಯ: ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಆಧುನಿಕ ಸುಳ್ಯದ ಭವ್ಯ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ, ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆಯು ಡಿ.25 ಮತ್ತು 26 ರಂದು ನಡೆಯಲಿದೆ ಎಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಡಾ.ಎನ್.ಎ. ಜ್ಞಾನೇಶ್ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆವಿಜಿ ಕಾನೂನು ಮಹಾ ವಿದ್ಯಾಲಯದ ವಠಾರದಲ್ಲಿ ನಡೆಯುವ

‘ಡಿ.25, 26 ಕ್ಕೆ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ – ಡಾ.ಎನ್.ಎ. ಜ್ಞಾನೇಶ್ Read More »

ಕರಾವಳಿ
Crime

ಶಾಲಾ ಮುಖ್ಯ ಶಿಕ್ಷಕರಿಗೆ ಜೀವ ಬೆದರಿಕೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಡಿ. 12. ಹಳೆವಿದ್ಯಾರ್ಥಿಯೋರ್ವ ಶಾಲಾ ವಠಾರಕ್ಕೆ ಬಂದು ಶಾಲಾ ಮುಖ್ಯ ಶಿಕ್ಷಕರಿಗೆ ಬೆದರಿಕೆ ಒಡ್ಡಿದ ಘಟನೆ ಮಂಗಳವಾರ ಎಲಿಮಲೆಯಲ್ಲಿ ನಡೆದಿದೆ. ಎಲಿಮಲೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮದಲ್ಲಿದ್ದು ಹಗಲು ರಾತ್ರಿ ನಿರಂತರ ಕೆಲಸ ಕಾರ್ಯಗಳು ನಡೆಯುತ್ತಿದ್ದು, ನಿನ್ನೆಯೂ ಹಿಟಾಚಿ ಯಂತ್ರದ ಮೂಲಕ ಕೆಲಸಗಳು ನಡೆಯುತ್ತಿತ್ತು. ಈ ಕಾಮಗಾರಿಯನ್ನು ವೀಕ್ಷಿಸಲು ಮುಖ್ಯಶಿಕ್ಷಕರು, ಹಳೆ ವಿದ್ಯಾರ್ಥಿಗಳು ಮತ್ತು ಶತಮಾನೋತ್ಸವ ಸಮಿತಿಯವರು ಬಂದಿದ್ದು, ಇದೇ ಸಂದರ್ಭ ಹಳೆ ವಿದ್ಯಾರ್ಥಿಗಳು ಶತಮಾನೋತ್ಸವದ ಲಕ್ಕಿಡಿಪ್ ವಿಚಾರವಾಗಿ ಚರ್ಚಿಸುತ್ತಿದ್ದರೆನ್ನಲಾಗಿದೆ.

ಶಾಲಾ ಮುಖ್ಯ ಶಿಕ್ಷಕರಿಗೆ ಜೀವ ಬೆದರಿಕೆ- ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಸಮರ್ಪಕ ರಸ್ತೆ ವ್ಯವಸ್ಥೆ; ವೃದ್ದರನ್ನು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದ ಯುವಕರು

(ನ್ಯೂಸ್ ಕಡಬ) newskadaba.com ಅ.17. ಸಮರ್ಪಕ ರಸ್ತೆ ಸಂಪರ್ಕವಿಲ್ಲದೇ ಅನಾರೋಗ್ಯ ಪೀಡಿತ ವೃದ್ಧರೊಬ್ಬರನ್ನು ಯುವಕರು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದಿರುವ ಘಟನೆ ತಾಲೂಕಿನ ಗುತ್ತಿಗಾರು ಮಡಪ್ಪಾಡಿ ಗ್ರಾಮದ ನಡುಬೆಟ್ಟು ಎಂಬಲ್ಲಿ ನಡೆದಿದೆ.   ಸುಳ್ಯ ತಾಲೂಕಿನ ನಡುಬೆಟ್ಟು ಭಾಗದಲ್ಲಿ ಸುಮಾರು 14 ಮನೆಗಳಿದ್ದು, ಈ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ಯಾವುದೇ ವಾಹನಗಳ ಚಾಲಕರು ಈ ಭಾಗದ ಮನೆಗಳಿಗೆ ಬರಲು ನಿರಾಕರಿಸುತ್ತಾರೆ ಎನ್ನಲಾಗಿದೆ. ಈ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು,

ಅಸಮರ್ಪಕ ರಸ್ತೆ ವ್ಯವಸ್ಥೆ; ವೃದ್ದರನ್ನು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದ ಯುವಕರು Read More »

ಕರಾವಳಿ
Crime

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಅ. 14. ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ನಿವಾಸಿ ಮಹಿಳೆಯೋರ್ವರು ಶನಿವಾರದಂದು ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಕಿ ಹಚ್ಚಿರುವ

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಗೆ ಎದೆನೋವು; ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 14 ಸುಳ್ಯ: ಸುಳ್ಯದ ತೊಡಿಕಾನ ಸರ್ವಿಸ್ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಗುರುಪ್ರಸಾದ್ ಕುಂಚಡ್ಕ ಎಂಬ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಂದು ವರದಿಯಾಗಿದೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಗೆ ಎದೆನೋವು; ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತ್ಯು Read More »

ಕರಾವಳಿ

ಸುಳ್ಯ: ಕಳ್ಳತನ ಪ್ರಕರಣದ ಆರೋಪ ಸಾಬೀತು; ಇಬ್ಬರಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

(ನ್ಯೂಸ್ ಕಡಬ)newskadaba.com, ಅ. 11ಬೆಂಗಳೂರು: ಸಂಪಾಜೆಯ ಎರಡು ಮನೆಗಳಲ್ಲಿ ಚಿನ್ನಾಭರಣ ಮತ್ತು ಹಣ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು ಆರೋಪಿಗಳಿಬ್ಬರ ಆರೋಪ ಸಾಬೀತಾದ ಹಿನ್ನೆಲೆ ಇಬ್ಬರಿಗೂ ಸುಳ್ಯ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಅಹ್ಮದ್‌ ಕಬೀರ್‌ ಹಾಗೂ ಸಾಜುದೀನ್‌ ಫಾರೂಖ್‌ ಶಿಕ್ಷೆಗೆ ಒಳಗಾದ ಆರೋಪಿಗಳಾಗಿದ್ದರು.ಇಬ್ಬರೂ ಆರೋಪಿಗಳು ಮಾಡಿರುವ ಅಪರಾಧ ಸಾಬೀತಾಗಿದ್ದು, ದೋಷಿ ಎಂದು ಪರಿಗಣಿಸಲಾಗಿದೆ. ಅವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ಕೋರ್ಟ್‌

ಸುಳ್ಯ: ಕಳ್ಳತನ ಪ್ರಕರಣದ ಆರೋಪ ಸಾಬೀತು; ಇಬ್ಬರಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ Read More »

ಕರಾವಳಿ
Scroll to Top