sullia

?ಕೊನೆಗೂ ವಿನ್ ಆಗ್ಲಿಲ್ವಾ…ಬಂಪರ್ ಬಹುಮಾನ ಗಳನ್ನೇ ಪಡೆಯಿರಿ…..?

(ನ್ಯೂಸ್ ಕಡಬ)newskadaba.com, ಅ. 08. ?ಕೊನೆಗೂ ವಿನ್ ಆಗ್ಲಿಲ್ವಾ…ಬಂಪರ್ ಬಹುಮಾನ ಗಳನ್ನೇ ಪಡೆಯಿರಿ…..? ?ಬಂಪರ್ ಬಹುಮಾನಗಳಲ್ಲಿ ನಿಮ್ಮಿಷ್ಟದ ವಸ್ತುಗಳನ್ನೇ ಆಯ್ಕೆ ಮಾಡಿ ಬಹುಶಃ ಬೇರೆಲ್ಲೂ ಇಂತಹ ಒಂದು ಸುವರ್ಣಾವಕಾಶ ನೀವೆಲ್ಲೂ ಕೇಳಿರಲು ಅಸಾಧ್ಯ.ಸುಳ್ಯದ ಶ್ರೀ ಟೆಕ್ನಾಲಜಿ ಸೋಲಾರ್ ಆಟೋಮೇಷನ್ ತಂಡ 4ನೆಯ ಯಶಸ್ವಿ ಲಕ್ಕಿ ಸ್ಕೀಂ ಗ್ರಾಂಡ್ ಆಗಿ ತಯಾರು ಮಾಡ್ತಿದೆ. ಇದರ ಇನ್ನೊಂದು ವಿಶೇಷತೆ ಬಂಪರ್ ಬಹುಮಾನಗಳ ಜೊತೆಗೆ ಪ್ರತೀ ತಿಂಗಳು 5 ಜನರಿಗೆ ಸ್ಪೆಷಲ್ ಗಿಫ್ಟ್ ಪಡೆದುಕೊಳ್ಳಿ ಇಷ್ಟು ಮಾತ್ರ ಅಲ್ಲ ನಿಮ್ಗೆ ಏನಾದ್ರೂ […]

?ಕೊನೆಗೂ ವಿನ್ ಆಗ್ಲಿಲ್ವಾ…ಬಂಪರ್ ಬಹುಮಾನ ಗಳನ್ನೇ ಪಡೆಯಿರಿ…..? Read More »

ಲೈಫ್‍ಸ್ಟೈಲ್

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಕಾನೂನು ಸೇವೆಗಳ ಸಮಿತಿ ಸುಳ್ಯ, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಆಲೆಟ್ಟಿ ಮಿತ್ತಡ್ಕ ಸುಳ್ಯ ಹಾಗೂ ವಕೀಲರ ಸಂಘ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಾನೂನು ಅರಿವು ಕಾರ್ಯಕ್ರಮ ಸೋಮವಾರದಂದು ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಬಿ.ಮೋಹನ್

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ Read More »

ಕರಾವಳಿ

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಈ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸುಳ್ಯ ಠಾಣೆಯ ಗೇಟಿನ ಬಳಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಕುರಿತು ವರದಿಯಾಗಿದೆ.

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅನೈತಿಕ ಪೊಲೀಸ್ ಗಿರಿ ಪ್ರಕರಣ – ಬಂಧಿತ ಇಬ್ಬರಿಗೆ ನ್ಯಾಯಾಂಗ ಬಂಧನ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಇಲ್ಲಿನ ಪೈಚಾರಿನಿಂದ ಕರೆತಂದು ಸುಳ್ಯ ಬಸ್ಸು ನಿಲ್ದಾಣದ ಬಳಿಯಲ್ಲಿ ಮುಸ್ಲಿಂ ಯುವಕನ ಮೇಲೆ ನಡೆದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೋಲೀಸರು ಇಬ್ಬರನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಾದ ವರ್ಷಿತ್ ಹಾಗೂ ಮಿಥುನ್ ಎಂದು ತಿಳಿದುಬಂದಿದೆ. ಸದ್ಯ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದು ಬಂದಿದೆ.

ಅನೈತಿಕ ಪೊಲೀಸ್ ಗಿರಿ ಪ್ರಕರಣ – ಬಂಧಿತ ಇಬ್ಬರಿಗೆ ನ್ಯಾಯಾಂಗ ಬಂಧನ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿ- ಅಪಾರ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 21. ತೋಟಗಳಿಗೆ ನುಗ್ಗಿದ ಕಾಡಾನೆ ಬಾಳೆ, ತೆಂಗು ಹಾಗೂ ಅಡಿಕೆ ಕೃಷಿಯನ್ನು ಹಾನಿ ಮಾಡಿರುವ ಘಟನೆ ಸುಳ್ಯ ತಾಲೂಕಿನ ಪರಿವಾರಕಾನ ಎಂಬಲ್ಲಿ ನಡೆದಿದೆ. ಪರಿವಾರಕಾನದ ಉಪನ್ಯಾಸಕ ಕೇಪಣ್ಣ, ಸುರೇಶ್‌, ಸತ್ಯನಾರಾಯಣ ಮತ್ತಿತರರ ತೋಟಗಳಿಗೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿಯನ್ನುಂಟು ಮಾಡಿದೆ. ಸ್ಥಳಕ್ಕೆ ಸುಳ್ಯ ನಗರ ಪಂಚಾಯತ್‌ ಉಪಾಧ್ಯಕ್ಷ ಬುದ್ಧ ನಾಯ್ಕ, ಮಾಜಿ ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ ಅವರು ಭೇಟಿ ನೀಡಿ ಪರಿಶೀಲಿಸಿರುವುದಾಗಿ

ಕಾಡಾನೆ ದಾಳಿ- ಅಪಾರ ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ತಿಮ್ಮಪ್ಪ ನಾಯ್ಕ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಬಂಟ್ವಾಳ ತಾಲೂಕಿನ ಮಿತ್ತೂರು ಮೂಲದ ತಿಮ್ಮಪ್ಪ ನಾಯ್ಕ ಅವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಅವರನ್ನು ಸುಳ್ಯಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿತ್ತು. ಸುಳ್ಯ ಪ್ರಭಾರ ವೃತ್ತ ನಿರೀಕ್ಷಕರಾಗಿದ್ದ ಪುತ್ತೂರು ನಗರ ವೃತ್ತ ನಿರೀಕ್ಷಕ ಜಾನ್ಸನ್ ಅವರಿಂದ ತಿಮ್ಮಪ್ಪ ನಾಯ್ಕ ಅವರು ಅಧಿಕಾರ ಸ್ವೀಕರಿಸಿದ್ದಾರೆ. ತಿಮ್ಮಪ್ಪ ನಾಯ್ಕ ಅವರು ಆರಕ್ಷಕ ಉಪನಿರೀಕ್ಷಕರಾಗಿ ಮೈಸೂರಿನಲ್ಲಿ

ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ತಿಮ್ಮಪ್ಪ ನಾಯ್ಕ ಅಧಿಕಾರ ಸ್ವೀಕಾರ Read More »

ಕರಾವಳಿ

ಲೈನ್ ದುರಸ್ತಿ ವೇಳೆ ವಿದ್ಯುತ್ ಶಾಕ್- ಸಿಬ್ಬಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ವಿದ್ಯುತ್ ಲೈನ್ ಬದಲಾವಣೆ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಗಾಯಗೊಂಡ ಘಟನೆ ತಾಲೂಕಿನ ಕೊಡಿಯಾಲ್ ಬೈಲಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಖಾಸಗಿ ಇಲೆಕ್ಟ್ರಿಕಲ್ ಸಂಸ್ಥೆಯ ಸಿಬ್ಬಂದಿ ಭವಿತ್ ಎಂದು ಗುರುತಿಸಲಾಗಿದೆ. ವಿದ್ಯುತ್ ಕಂಬವೇರಿ ವಿದ್ಯುತ್ ಬದಲಾವಣೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಲೈನ್ ಸ್ಪರ್ಶಿಸಿ ವಿದ್ಯುತ್ ಶಾಕ್ ತಗಲಿದ ಪರಿಣಾಮ ಕಂಬದಿಂದ ನೆಲಕ್ಕೆ ಬಿದ್ದ ಭವಿತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನುಸುಳ್ಯದ ಖಾಸಗಿ

ಲೈನ್ ದುರಸ್ತಿ ವೇಳೆ ವಿದ್ಯುತ್ ಶಾಕ್- ಸಿಬ್ಬಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 10. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ಮತ್ತು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಧ್ಯಾಪಕ ಡಾ. ಹರ್ಷವರ್ಧನ್ ಕುತ್ತಮೊಟ್ಟೆ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರು ಮತ್ತು ರಾಷ್ಟ್ರ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ Read More »

ಕರಾವಳಿ

ಸುಳ್ಯ : ತೂಕ, ಅಳತೆ ಸಾಧನಗಳ ಮುದ್ರೆ ಶಿಬಿರ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 10. ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪುತ್ತೂರು ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2024ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯ ಗಾಂಧಿನಗರದ ಸರ್ಕಾರಿ ಪ್ರೌಢಶಾಲಾ ಮೈದಾನದ ಎದುರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ  ಕೆಳ ಮಹಡಿಯಲ್ಲಿ ಪ್ರಾರಂಭಿಸಲಾಗಿದೆ. ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೊಡಿಕಾನ, ಅರಂತೋಡು, ಕೊಡಿಯಾಳ,

ಸುಳ್ಯ : ತೂಕ, ಅಳತೆ ಸಾಧನಗಳ ಮುದ್ರೆ ಶಿಬಿರ Read More »

ಕರಾವಳಿ

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 01. ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು, ಶಿಕ್ಷಕಿ ಭಾನುಮತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡರು.

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ Read More »

ಕರಾವಳಿ, ಕರ್ನಾಟಕ
Scroll to Top