Sullya

ಕಾರು ಮತ್ತು ಬೈಕ್ ಢಿಕ್ಕಿ ➤ ಗಾಯಗೊಂಡ ಸವಾರ

(ನ್ಯೂಸ್ ಕಡಬ) newskadaba.com,  ಸುಳ್ಯ, ಜ.20    ಕಾರು ಮತ್ತು ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಕಾರು ಜಖಂಗೊಂಡು ಬೈಕ್‌ ಸವಾರನಿಗೆ ಗಾಯಗಳಾದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ. ಸುಳ್ಯದ ಕುಡೆಕಲ್ಲು ಎಂಬ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಮತ್ತು ಬೈಕ್ ಢಿಕ್ಕಿ ➤ ಗಾಯಗೊಂಡ ಸವಾರ Read More »

ಕರಾವಳಿ

ಸುಳ್ಯ ಜಾತ್ರೆ-ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ದ.ಕ ಜಿಲ್ಲೆಯ ಸುಳ್ಯ ತಾಲೂಕು ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿರುವ ಕಾಲಾವಧಿ ಉತ್ಸವದ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟು ಮಾಡುವುದನ್ನು ತಪ್ಪಿಸಲು ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ಮದ್ಯಮುಕ್ತ ಪ್ರದೇಶ ಎಂದು ಘೋಷಿಸಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧು ಬಿ ರೂಪೇಶ್ ಆದೇಶಿಸಿರುತ್ತಾರೆ. ಸುಳ್ಯ ನಗರವನ್ನು (ಸುಳ್ಯ

ಸುಳ್ಯ ಜಾತ್ರೆ-ನಿಷೇಧಾಜ್ಞೆ Read More »

ಕರಾವಳಿ

ಸುಳ್ಯ: 110 ಕೆ.ವಿ. ಸಬ್‌ಸ್ಟೇಷನ್‌ ಗಾಗಿ ಸರ್ವೆ ➤ 2,600 ಮರಗಳಿಗೆ ಬೀಳಲಿದೆ ಕೊಡಲಿಯೇಟು

 (ನ್ಯೂಸ್ ಕಡಬ) newskadaba.com, ಸುಳ್ಯ, ನ.26.  110 ಕೆ.ವಿ. ಸಬ್‌ಸ್ಟೇಷನ್‌ ನಿರ್ಮಾಣಕ್ಕೆ ಉಭಯ ತಾಲೂಕುಗಳ ವಿದ್ಯುತ್‌ ಪ್ರಸರಣ ಮಾರ್ಗವು ಹಾದು ಹೋಗುವ ಅರಣ್ಯ ಪ್ರದೇಶದಲ್ಲಿ ನಡೆಸಿದ ಸರ್ವೆ ಕಾರ್ಯದಲ್ಲಿ ವಿದ್ಯುತ್‌ ನಿಗಮ ಪ್ರಸ್ತಾವನೆ ಪ್ರಕಾರ ಅರಣ್ಯ ಇಲಾಖೆ ಸ್ಥಳ ಪರಿಶೀಲಿಸಿ, ಪ್ರಾಥಮಿಕ ಹಂತದ ಸರ್ವೆ ಕಾರ್ಯದಲ್ಲಿ 2,605 ಮರಗಳ ತೆರವು ಮಾಡುವಂತೆ ಡಿಸಿಎಫ್‌ಗೆ ವರದಿ ನೀಡಿದೆ. ಪುತ್ತೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಆರ್ಯಾಪುವಿನಿಂದ ಮಾಡಾವು ತನಕ 1,177 ಮರಗಳು ಹಾಗೂ ಸುಳ್ಯ ವಲಯ ಅರಣ್ಯ ಇಲಾಖೆ

ಸುಳ್ಯ: 110 ಕೆ.ವಿ. ಸಬ್‌ಸ್ಟೇಷನ್‌ ಗಾಗಿ ಸರ್ವೆ ➤ 2,600 ಮರಗಳಿಗೆ ಬೀಳಲಿದೆ ಕೊಡಲಿಯೇಟು Read More »

ಕರಾವಳಿ

ಸುಳ್ಯದಲ್ಲಿ ಗೃಹರಕ್ಷಕರಿಗೆ ಪದೋನ್ನತಿ ಮತ್ತು ಸನ್ಮಾನ ಕಾರ್ಯಕ್ರಮ

   (ನ್ಯೂಸ್ ಕಡಬ) newskadaba.com ಸುಳ್ಯ, ನ.22  ಯುವ ಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಸುಳ್ಯದ ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸುತ್ತಿರುವ ಗೃಹರಕ್ಷಕರಿಗೆ ಬಡ್ತಿ ಮತ್ತು ಸನ್ಮಾನ ಕಾರ್ಯಕ್ರಮವು ಗುರುವಾರದಂದು ನಡೆಯಿತು. ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರೂ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಜಿಲ್ಲಾ ಮಾಜಿ ಗರ್ವನರ್ ಎಂ.ಬಿ ಸದಾಶಿವ, ದ.ಕ ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಹರೀಶ್ ಬಂಟ್ವಾಳ ಮುಖ್ಯ ಅತಿಥಿಗಳಾಗಿದ್ದರು. ತಾಲೂಕು ಪ್ಲಟೂನ್ ಕಮಾಂಡೆಂಟ್ ಜಯಂತ್ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ

ಸುಳ್ಯದಲ್ಲಿ ಗೃಹರಕ್ಷಕರಿಗೆ ಪದೋನ್ನತಿ ಮತ್ತು ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಬಸ್ ಮತ್ತು ಕಾರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಸುಳ್ಯ , ಅ.26. ಕಾರು ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದುದರ ಪರಿಣಾಮ ಕಾರಿನಲ್ಲಿರುವವರಿಗೆ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದಲ್ಲಿ ಸಂಭವಿಸಿದೆ. ಕೊಡಗು ಜಿಲ್ಲೆಯ ಚಂದ್ರಪ್ರಸಾದ್ ಜೆ ಎಸ್ ಎಂಬವರು ತನ್ನ ಸ್ನೇಹಿತ ವಿಷ್ಣುಮೂರ್ತಿ ರಾವ್ ರೊಂದಿಗೆ ಕಾರಿನಲ್ಲಿ ಚಲಿಸುತ್ತಿದ್ದಾಗ ಸುಳ್ಯ  ತಾಲೂಕಿನ ಜಾಲ್ಸೂರು  ಎಂಬಲ್ಲಿ ಬಸ್ಸಿನ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡಿ ಕಾರಿಗೆ ಡಿಕ್ಕಿ ಹೊಡೆದುದರಿಂದ ಕಾರು ಜಖಂಗೊಂಡು ಕಾರಿನಲ್ಲಿದ್ದವರು

ಬಸ್ ಮತ್ತು ಕಾರ್ ನಡುವೆ ಡಿಕ್ಕಿ Read More »

ಕರಾವಳಿ

ಸುಳ್ಯ: ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.23. ಸುಳ್ಯಕ್ಕೆಂದು ಹೋದ ವ್ಯಕ್ತಿ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಸುಳ್ಯದಿಂದ ವರದಿಯಾಗಿದೆ. ನಾಪತ್ತೆಯಾದವರನ್ನು ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕುತ್ತಮೊಟ್ಟೆ ನಿವಾಸಿ ನಾರಾಯಣ ಪಾಟಾಳಿ (59) ಎಂದು ಗುರುತಿಸಲಾಗಿದೆ. ಮಾಜಿ ಸೈನಿಕರಾಗಿದ್ದ  ಇವರು, ಪ್ರತಿದಿನ ಮನೆಯಿಂದ ಸುಳ್ಯ ಪೇಟೆಗೆ ಹೋಗುತ್ತಿದ್ದು ದಿನಾಂಕ 19 –10 – 2019ರಂದು ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಸುಳ್ಯಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೇ ಇದ್ದುದರಿಂದ ಇವರ ಪತ್ನಿ ಪರಿಚಯಸ್ಥರಲ್ಲಿ ಹಾಗೂ

ಸುಳ್ಯ: ವ್ಯಕ್ತಿ ನಾಪತ್ತೆ Read More »

ಕರಾವಳಿ
Scroll to Top