sunkadakatte

ಸುಂಕದಕಟ್ಟೆ ಎಸ್.ಕೆ.ಎಸ್.ಬಿ.ವಿ; ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .18, ಸುಂಕದಕಟ್ಟೆ ಹಯಾತುಲ್ ಇಸ್ಲಾಂ ಮದ್ರಸದ ಎಸ್.ಕೆ.ಎಸ್.ಬಿ.ವಿ ಅಧ್ಯಕ್ಷರಾಗಿ ಮುಹಮ್ಮದ್ ರಾಫಿಹ್ , ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಸಿನಾನ್ ಆಯ್ಕೆಯಾಗಿದ್ದಾರೆ. ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಸುಹೈಲ್, ಉಪಾಧ್ಯಕ್ಷರಾಗಿ ಮುಹಮ್ಮದ್ ಆಜ್ಮಲ್, ಕೋಶಾಧಿಕಾರಿಯಾಗಿ ಮಹಮ್ಮದ್ ಶಫೀಕ್ ಆಯ್ಕೆಯಾದರು. ಪದಾಧಿಕಾರಿಗಳ ಆಯ್ಕೆಯು ಮತದಾನದ ಮೂಲಕ ಮದ್ರಸ ಸಭಾಂಗಣದಲ್ಲಿ ನಡೆಯಿತು. ಚುನಾವಣಾ ವೀಕ್ಷಕರಾಗಿ ಅನ್ಸಾರುಲ್ ಇಸ್ಲಾಂ ಯಂಗ್ಮೆನ್ಸ್‌ ಅಸೋಸಿಯೇಷನ್ ಅಧ್ಯಕ್ಷ ಅಬ್ದುಲ್ ಜಲೀಲ್, ಯುವ ಮುಂದಾಳು ಅಬ್ದುಲ್ ಅಝೀಝ್ ಸಹಕರಿಸಿದರು. ಖತಿಬರಾದ ಮಹಮ್ಮದ್ ಹನೀಫ್ ಫೈಝಿ, […]

ಸುಂಕದಕಟ್ಟೆ ಎಸ್.ಕೆ.ಎಸ್.ಬಿ.ವಿ; ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಪ್ರಾಮಾಣಿಕ ದಕ್ಷ ನಿಷ್ಠಾವಂತರಿಗೆ ಎಲ್ಲೂ ಗೌರವವಿದೆ – ಸತೀಶ್ ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .14,  ದಕ್ಷರಾಗಿದ್ದು ಪ್ರಾಮಾಣಿಕತೆಯಿಂದ ಜವಾಬ್ದಾರಿಯುತ ಹುದ್ದೆ ನಿರ್ವಹಿಸಿದ ವ್ಯಕ್ತಿ ಎಲ್ಲಿ ಹೋದರು ಅಂತಹವರಿಗೆ ಗೌರವ ಸಲ್ಲುತ್ತದೆ ಎಂದು ಐತ್ತೂರು ಗ್ರಾ.ಪಂ.ಅಧ್ಯಕ್ಷ ಸತೀಶ್ ಕೆ ಹೇಳಿದರು. ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ತೋಟದ ಅಧೀಕ್ಷಕರಾಗಿ 2010 ರಿಂದ ಕರ್ತವ್ಯ ನಿರ್ವಹಿಸಿ ಇದೀಗ ಬೆಳಗಾಂ ಜಿಲ್ಲೆಯ ಗೋಕಾಕ್ ಪ್ರಾದೇಶಿಕ ವಲಯಕ್ಕೆ ವರ್ಗಾವಣೆಗೊಳ್ಳುತ್ತಿರುವ ವನ್ನೂರು ರವರನ್ನು ಐತ್ತೂರು ಗ್ರಾ.ಪಂ.ವತಿಯಿಂದ ಶುಕ್ರವಾರ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ವರ್ಗಾವಣೆಗೊಳ್ಳುತ್ತಿರುವ ತೋಟದ ಅಧೀಕ್ಷಕ ವನ್ನೂರು ರವರನ್ನು, ಗ್ರಾ.ಪಂ.ಅಧ್ಯಕ್ಷ ಸತೀಶ್

ಪ್ರಾಮಾಣಿಕ ದಕ್ಷ ನಿಷ್ಠಾವಂತರಿಗೆ ಎಲ್ಲೂ ಗೌರವವಿದೆ – ಸತೀಶ್ ಕೆ Read More »

ಕರಾವಳಿ
Scroll to Top