ಶುದ್ಧ ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯತ್ಗಳ ಆದ್ಯತೆಯಾಗಲಿ: ಜಿಲ್ಲಾ ಪಂಚಾಯತ್ ಸಿಇಓ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಜಲಜೀವನ್ ಮಿಷನ್ ಯೋಜನೆ ಮತ್ತು ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾರ್ಯಕ್ರಮದ ಅನುಷ್ಠಾನ ಮತ್ತು 24/7 ನೀರು ಸರಬರಾಜು, ಮಾದರಿ ಗ್ರಾಮಗಳ ಘೋಷಣೆ ಕುರಿತಂತೆ ತರಬೇತಿ ಕಾರ್ಯಗಾರ ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸರಬರಾಜು ಮಾಡುವುದರಲ್ಲಿ ಗ್ರಾಮ ಪಂಚಾಯತ್ ಪ್ರಮುಖ ವಹಿಸುತ್ತದೆ. […]
ಶುದ್ಧ ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯತ್ಗಳ ಆದ್ಯತೆಯಾಗಲಿ: ಜಿಲ್ಲಾ ಪಂಚಾಯತ್ ಸಿಇಓ Read More »
ಕರಾವಳಿ