supreem court

ಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ತರಾಟೆ

(ನ್ಯೂಸ್‌ ಕಡಬ) newskadaba.com,  ಅ..24:  ಬೀದಿ ನಾಯಿಗಳ ಹಾವಳಿ ವಿಚಾರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ರಾಜ್ಯ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ.. ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯ ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಅನುಸರಣಾ ವರದಿಗಳನ್ನು ಸಲ್ಲಿಸಲು ವಿಫಲರಾದ ಕಾರಣ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದೆ. ಅಲ್ಲದೆ, ನವೆಂಬರ್ 3ರಂದು ನಡೆಯಲಿರುವ ಮುಂದಿನ ವಿಚಾರಣೆಗೆ ಅಧಿಕಾರಿಗಳು ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ​ಎಚ್ಚರಿಕೆಯನ್ನು ಕೋರ್ಟ್ […]

ಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ತರಾಟೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾದ ನ್ಯಾ. ಸೂರ್ಯಕಾಂತ್

(ನ್ಯೂಸ್‌ ಕಡಬ) newskadaba.com,  ಅ..24:  ನ್ಯಾಯಮೂರ್ತಿ ಸೂರ್ಯಕಾಂತ್  ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ, ಸಿಜೆಐ ಬಿಆರ್ ಗವಾಯಿ, ಸೂರ್ಯಕಾಂತ್ ಅವರ ಹೆಸರನ್ನು ಕೇಂದ್ರದ ಅನುಮೋದನೆಗಾಗಿ ಔಪಚಾರಿಕವಾಗಿ ಕಳುಹಿಸಿದ್ದಾರೆ. ಪ್ರಸ್ತುತ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸಿಜೆಐ ಗವಾಯಿ ಅವರ ನಿವೃತ್ತಿಯ ನಂತರ ಉನ್ನತ ನ್ಯಾಯಾಂಗ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ. ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಲಿರುವ ಕಾರಣ, ಸರ್ಕಾರವು ಅಕ್ಟೋಬರ್ 23 ರಂದು ಭಾರತದ ಮುಂದಿನ ಮುಖ್ಯ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾದ ನ್ಯಾ. ಸೂರ್ಯಕಾಂತ್ Read More »

ಕರ್ನಾಟಕ

‘ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’- ಸುಪ್ರೀಂ ಕೋರ್ಟ್‌ ಆದೇಶ

(ನ್ಯೂಸ್‌ ಕಡಬ) newskadaba.com,  ಅ.11:  ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಕುರಿತು ಬಹಳ ಸಮಯದಿಂದ ಚರ್ಚೆಯಲ್ಲಿದೆ. ಅನೇಕರು ಇದನ್ನು ಒಪ್ಪಿಕೊಂಡರೇ , ಇನ್ನು ಕೆಲವು ಜನರು ಇದನ್ನು ವಿರೋಧಿಸಿದ್ದಾರೆ. ಮನೋವೈದ್ಯರು ಸರಿಯಾದ ಸಮಯದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ಒದಗಿಸಬೇಕೆಂದು ಪ್ರತಿಪಾದಿಸುತ್ತಾರೆ. ಇದರ ಮಧ್ಯೆ, ಇದೀಗ ಸುಪ್ರೀಂ ಕೋರ್ಟ್ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ನೀಡುವ ಮಹತ್ವದ ಬಗ್ಗೆ ಪ್ರಮುಖವಾದ ಆದೇಶವನ್ನು ಹೊರಡಿಸಿದೆ. 9 ನೇ ತರಗತಿಯಿಂದ ಪ್ರಾರಂಭಿಸುವ ಬದಲು ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಶಾಲಾ ಪಠ್ಯಕ್ರಮದಲ್ಲಿ ಲೈಂಗಿಕ

‘ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’- ಸುಪ್ರೀಂ ಕೋರ್ಟ್‌ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್‌: ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನ ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಮಾನಹಾನಿಕರ ವರದಿ ಪ್ರಸಾರಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರಿದ್ದ ದ್ವಿ ಪೀಠವು ವಿಚಾರಣೆ ನಡೆಸಿತು. ಆದಾಗ್ಯೂ ಈ ವಿಷಯದಲ್ಲಿ ಮಾಧ್ಯಮಗಳ ನಿರ್ಬಂಧದ

ಧರ್ಮಸ್ಥಳ ಕೇಸ್‌: ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com ಜು. 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ. ಗುರುವಾರ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಬಿ.ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com , ಮೇ.14. ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಬಿ.ಆರ್. ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನ್ಯಾಯಮೂರ್ತಿ ವ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಗವಾಯಿ ಅವರು ಈ ವರ್ಷ ನವೆಂಬರ್ 23ರಂದು ನಿವೃತ್ತಿ ಹೊಂದಲಿದ್ದಾರೆ. ಗವಾಯಿ ಅವರು ಕೆ.ಜಿ. ಬಾಲಕೃಷ್ಣನ್ ಅವರ ನಂತರ ಸಿಜೆಐ ಸ್ಥಾನ ಅಲಂಕರಿಸುತ್ತಿರುವ ದಲಿತ ಸಮುದಾಯದ

ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಬಿ.ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೃಷ್ಟಿಹೀನರು ನ್ಯಾಯಾಧೀಶರಾಗಲು ಸುಪ್ರೀಂ ಕೋರ್ಟ್ ಅನುಮತಿ

(ನ್ಯೂಸ್ ಕಡಬ) newskadaba.com ಮಾ. 03: ಸೋಮವಾರ ಸುಪ್ರೀಂ ಕೋರ್ಟ್, ದೃಷ್ಟಿಹೀನರು ನ್ಯಾಯಾಧೀಶರಾಗಲು ಅರ್ಹರು ಎಂದು ತೀರ್ಪು ನೀಡಿದ್ದು, ಮಧ್ಯಪ್ರದೇಶ ನ್ಯಾಯಾಂಗ ಸೇವೆಗಳ ನಿಯಮವನ್ನು ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರ ಪೀಠವು, ಅಂಗವೈಕಲ್ಯದ ಕಾರಣ ಯಾವುದೇ ಅಭ್ಯರ್ಥಿಗೆ ನ್ಯಾಯಾಂಗ ಸೇವೆಗಳಲ್ಲಿ ನೇಮಕಾತಿಗೆ ಹಾಜರಾಗಲು ಅವಕಾಶವನ್ನು ನಿರಾಕರಿಸಲಾಗುವುದಿಲ್ಲ ಎಂದು ಹೇಳಿದೆ. ನ್ಯಾಯಾಂಗ ಸೇವೆಗಳಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ದೃಷ್ಟಿಹೀನ ವ್ಯಕ್ತಿಗಳು ಭಾಗವಹಿಸುವುದನ್ನು ನಿಷೇಧಿಸಲಾಗಿರುವ ಮಧ್ಯಪ್ರದೇಶ ನ್ಯಾಯಾಂಗ ಸೇವೆಗಳ ನಿಯಮಗಳನ್ನು (6A) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್

ದೃಷ್ಟಿಹೀನರು ನ್ಯಾಯಾಧೀಶರಾಗಲು ಸುಪ್ರೀಂ ಕೋರ್ಟ್ ಅನುಮತಿ Read More »

ಬ್ರೇಕಿಂಗ್ ನ್ಯೂಸ್

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ

(ನ್ಯೂಸ್ ಕಡಬ) newskadaba.com ಜ.27 ಬೆಂಗಳೂರು: ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ. ಈ ರೀತಿ ನೀಡಿದ ನೋಟಿಸ್ ಸೇವೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ಹೊರಡಿಸಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1973ರ ಸಿಆರ್‌ಪಿಸಿ ಸೆಕ್ಷನ್ 41-ಎ

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದರ್ಶನ್‌ ಜಾಮೀನಿಗೆ ಸಂಕಷ್ಟ, ಸುಪ್ರೀಂ ಕೋರ್ಟ್‌ ಮೊರೆ ಹೋದ ಪೊಲೀಸರು

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶ ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರಿಂದ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಇಂದು ಮೇಲ್ಮನವಿ ಸಲ್ಲಿಕೆಯಾಗಿದೆ.

ದರ್ಶನ್‌ ಜಾಮೀನಿಗೆ ಸಂಕಷ್ಟ, ಸುಪ್ರೀಂ ಕೋರ್ಟ್‌ ಮೊರೆ ಹೋದ ಪೊಲೀಸರು Read More »

ಕರ್ನಾಟಕ

ಆಸ್ತಿ ಹಕ್ಕು ಸಾಂವಿಧಾನಿಕ; ಸುಪ್ರೀಂ ಕೋರ್ಟ್‌ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಜ.03  ನವದೆಹಲಿ: ಆಸ್ತಿಯ ಹಕ್ಕು ಸಾಂವಿಧಾನಿಕ ಹಕ್ಕಾಗಿದ್ದು, ಕಾನೂನಿನ ಪ್ರಕಾರ ಸೂಕ್ತ ಪರಿಹಾರವನ್ನು ನೀಡದೆ ವ್ಯಕ್ತಿಯೊಬ್ಬನ ಆಸ್ತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಲ್ಯಾಣ ರಾಜ್ಯದಲ್ಲಿ ಆಸ್ತಿಯ ಹಕ್ಕು ಒಬ್ಬ ವ್ಯಕ್ತಿಯ ಮಾನವ ಹಕ್ಕಾಗಿದ್ದು, ಸಂವಿಧಾನದ 300 ಎ ಪರಿಚ್ಛೇದದ ಅಡಿಯಲ್ಲಿ ಸಾಂವಿಧಾನಿಕ ಹಕ್ಕು ಕೂಡ ಆಗಿದೆ. ಯಾವುದೇ ವ್ಯಕ್ತಿಗೆ ಸರಿಯಾದ ಪರಿಹಾರ ನೀಡದೆ ಆತನ ಸ್ವತ್ತನ್ನು ಸ್ವಾಧೀನಪಡಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಗುರುವಾರ(ಜ. 2) ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ

ಆಸ್ತಿ ಹಕ್ಕು ಸಾಂವಿಧಾನಿಕ; ಸುಪ್ರೀಂ ಕೋರ್ಟ್‌ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್
Scroll to Top