supreem court

ಚುನಾವಣಾ ನಿಯಮ ತಿದ್ದುಪಡಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಡಿ. 24: ನವದೆಹಲಿ: 1961ರ ಚುನಾವಣಾ ನೀತಿ ನಿಯಮಗಳಿಗೆ ಇತ್ತೀಚಿನ ತಿದ್ದುಪಡಿಗಳನ್ನು ಪ್ರಶ್ನಿಸಿರುವ ಕಾಂಗ್ರೆಸ್ ಚುನಾವಣಾ ಪ್ರಕ್ರಿಯೆಯ ಸಮಗ್ರತೆ ವೇಗವಾಗಿ ಕುಸಿಯುತ್ತಿದೆ ಎಂದು ಆರೋಪಿಸಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಸಿಸಿಟಿವಿ ಕ್ಯಾಮೆರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಾವಳಿಗಳು ಮತ್ತು ಅಭ್ಯರ್ಥಿಗಳ ವೀಡಿಯೊ ರೆಕಾರ್ಡಿಂಗ್‌ಗಳಂತಹ ಕೆಲವು ಎಲೆಕ್ಟ್ರಾನಿಕ್ ದಾಖಲೆಗಳ ಸಾರ್ವಜನಿಕ ತಪಾಸಣೆಯನ್ನು ತಡೆಯಲು ಸರ್ಕಾರವು ಚುನಾವಣಾ ನಿಯಮವನ್ನು ತಿರುಚಿದೆ ಎಂದು ಕಾಂಗ್ರೆಸ್ ಹೇಳಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಹೊಣೆ ಹೊತ್ತಿರುವ ಚುನಾವಣಾ […]

ಚುನಾವಣಾ ನಿಯಮ ತಿದ್ದುಪಡಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್ Read More »

ಕರ್ನಾಟಕ

ಬರ ಪರಿಹಾರ ನಿಧಿ ಸಮಸ್ಯೆ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com . 10. ನವದೆಹಲಿ: ಬರ ನಿರ್ವಹಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (NDRF) ಆರ್ಥಿಕ ನೆರವು ಬಿಡುಗಡೆ ವಿವಾದವನ್ನು ಕೇಂದ್ರ ಹಾಗೂ ಕರ್ನಾಟಕ ಸರ್ಕಾರ ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಎನ್ ಡಿಆರ್ ಎಫ್ ನಿಂದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ, ಇಲ್ಲಿಯವರೆಗೂ ಎಷ್ಟು ಹಣವನ್ನು ಬಿಡುಗಡೆ

ಬರ ಪರಿಹಾರ ನಿಧಿ ಸಮಸ್ಯೆ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿ: 10 & 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ಸ್ಥಗಿತ; ಸುಪ್ರೀಂ ಸೂಚನೆ

(ನ್ಯೂಸ್ ಕಡಬ) newskadaba.com  ನ. 19.ದೆಹಲಿ: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರಇಳಿಕೆಯಾಗಿದ್ದು, ಈ ಕುರಿತಾಗಿ  ಸರ್ಕಾರವು ಈಗಾಗಲೇ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಿದ್ದು, ಹೀಗಾಗಿ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಎನ್‌ಸಿಆರ್ ಪ್ರದೇಶದಲ್ಲಿ ವಾಯುಮಾಲಿನ್ಯವನ್ನು ತಡೆಯಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್

ದೆಹಲಿ: 10 & 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ಸ್ಥಗಿತ; ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವೇಷ ಭಾಷಣ ದೇಶದ್ರೋಹಿ ಹೇಳಿಕೆಗಳಿಗಿಂತ ಭಿನ್ನ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ. 15. ದ್ವೇಷ ಭಾಷಣಗಳನ್ನು ಮಾಡುವವರು ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿಯನ್ನುಂಟು ಮಾಡುವವರ ವಿರುದ್ಧ ಸ್ವಯಂಪ್ರೇರಿತ ಕ್ರಮಗಳನ್ನು ಕೈಗೊಳ್ಳುವಂತೆ ಎಪ್ರಿಲ್ 2023ರಲ್ಲಿ ದೇಶಾದ್ಯಂತ ಪೋಲಿಸರಿಗೆ ನಿರ್ದೇಶನಗಳನ್ನು ಹೊರಡಿಸಿದ್ದ ಸರ್ವೋಚ್ಚ ನ್ಯಾಯಾಲಯವು ಅರಾಜಕತೆ ಮತ್ತು ಪ್ರತ್ಯೇಕತಾವಾದವನ್ನು ಬಹಿರಂಗವಾಗಿ ಉತ್ತೇಜಿಸುವ ದೇಶದ್ರೋಹ ಭಾಷಣಗಳ ಪ್ರವೃತ್ತಿಯನ್ನು ತಡೆಯಲು ಇಂತಹುದೇ ಕ್ರಮವನ್ನು ಕೋರಿದ್ದ ಅರ್ಜಿಯನ್ನು ಗುರುವಾರ ತಿರಸ್ಕರಿಸಿದೆ. ಹಿಂದು ಸೇವಾ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಮುಖ್ಯನ್ಯಾಯಮೂರ್ತಿ ಸಂಜೀವ ಖನ್ನಾ ಮತ್ತು ನ್ಯಾ.ಸಂಜಯ

ದ್ವೇಷ ಭಾಷಣ ದೇಶದ್ರೋಹಿ ಹೇಳಿಕೆಗಳಿಗಿಂತ ಭಿನ್ನ: ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಸರ್ಕಾರ ಯಾವುದೇ ಖಾಸಗಿ ಆಸ್ತಿ ವಶಪಡಿಸುವಂತಿಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನ. 06 : ಸರಕಾರವು ಯಾವುದೇ ಖಾಸಗಿ ಆಸ್ತಿಯನ್ನು ವಶಪಡಿಸಿಕೊಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ‘ಸಮುದಾಯದ ಒಳಿತಿನ ಹೆಸರಲ್ಲಿ, ಸರ್ಕಾರಗಳು ಯಾವುದೇ ಖಾಸಗಿ ಆಸ್ತಿಯನ್ನು ಸಂವಿಧಾನದ ನಿಯಮಗಳ ಹೆಸರಿನಲ್ಲಿ ಏಕಪಕ್ಷೀಯವಾಗಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಹೀಗೆ ವಶಪಡಿಸಿಕೊಳ್ಳಲು ಉದ್ದೇಶಿಸಿರುವ ಆಸ್ತಿಯು ಕೆಲವೊಂದು ಮಾನದಂಡಗಳನ್ನು ಪೂರೈಸಿದರಷ್ಟೇ ಅದು ಸಮುದಾಯದ ಭೌತಿಕ ಸಂಪನ್ಮೂಲ ಎಂದು ಪರಿಗಣಿಸಲ್ಪಡುತ್ತದೆ. ಅಂಥ ಸಂದರ್ಭದಲ್ಲಿ ಮಾತ್ರ ಸರ್ಕಾರಗಳು ಖಾಸಗಿ ಆಸ್ತಿ ವಶಪಡಿಸಿಕೊಳ್ಳಬಹುದು’ ಎಂದು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ 7:2

ಸರ್ಕಾರ ಯಾವುದೇ ಖಾಸಗಿ ಆಸ್ತಿ ವಶಪಡಿಸುವಂತಿಲ್ಲ: ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಸುಪ್ರೀಂ ಕೋರ್ಟ್: ಬುಲ್ಡೋಝರ್ ಕಾರ್ಯಾಚರಣೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಕೋರಿದ್ದ ಪಿಐಎಲ್ ವಜಾ

(ನ್ಯೂಸ್ ಕಡಬ) newskadaba.com ಅ.24, ಹೊಸದಿಲ್ಲಿ: ಉತ್ತರ ಪ್ರದೇಶ, ರಾಜಸ್ಥಾನ, ಉತ್ತರಾಖಂಡ ರಾಜ್ಯಗಳಲ್ಲಿ ನಡೆಯುತ್ತಿರುವ ಬುಲ್ಡೋಝರ್ ಕಾರ್ಯಾಚರಣೆ ಉಲ್ಲೇಖಿಸಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಕೋರಿದ್ದ ಪಿಐಎಲ್ ಅನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಗವಾಯಿ ಜೆ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. “ನೀವು ಮೂರನೇ ವ್ಯಕ್ತಿ. ನಿಮ್ಮ ದೂರು ಏನು? ಸಂತ್ರಸ್ತರು ನ್ಯಾಯಾಲಯದ ಮುಂದೆ ಬರಲಿ. ನಾವು ವಿಚಾರಣೆ ಮಾಡುತ್ತೇವೆ. ಇದು ಅರ್ಜಿಗಳಿಗೆ ಅವಕಾಶ ನೀಡಲಿದೆ” ಎಂದು ನ್ಯಾಯಾಧೀಶರು ಅರ್ಜಿದಾರರಿಗೆ ಸೂಚಿಸಿದರು. ರಾಷ್ಟ್ರೀಯ ಮಹಿಳಾ

ಸುಪ್ರೀಂ ಕೋರ್ಟ್: ಬುಲ್ಡೋಝರ್ ಕಾರ್ಯಾಚರಣೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಕೋರಿದ್ದ ಪಿಐಎಲ್ ವಜಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top