supreem

‘ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’- ಸುಪ್ರೀಂ ಕೋರ್ಟ್‌ ಆದೇಶ

(ನ್ಯೂಸ್‌ ಕಡಬ) newskadaba.com,  ಅ.11:  ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಕುರಿತು ಬಹಳ ಸಮಯದಿಂದ ಚರ್ಚೆಯಲ್ಲಿದೆ. ಅನೇಕರು ಇದನ್ನು ಒಪ್ಪಿಕೊಂಡರೇ , ಇನ್ನು ಕೆಲವು ಜನರು ಇದನ್ನು ವಿರೋಧಿಸಿದ್ದಾರೆ. ಮನೋವೈದ್ಯರು ಸರಿಯಾದ ಸಮಯದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ಒದಗಿಸಬೇಕೆಂದು ಪ್ರತಿಪಾದಿಸುತ್ತಾರೆ. ಇದರ ಮಧ್ಯೆ, ಇದೀಗ ಸುಪ್ರೀಂ ಕೋರ್ಟ್ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ನೀಡುವ ಮಹತ್ವದ ಬಗ್ಗೆ ಪ್ರಮುಖವಾದ ಆದೇಶವನ್ನು ಹೊರಡಿಸಿದೆ. 9 ನೇ ತರಗತಿಯಿಂದ ಪ್ರಾರಂಭಿಸುವ ಬದಲು ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಶಾಲಾ ಪಠ್ಯಕ್ರಮದಲ್ಲಿ ಲೈಂಗಿಕ […]

‘ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’- ಸುಪ್ರೀಂ ಕೋರ್ಟ್‌ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಪೊಲೀಸರಿಂದ ಗೌಪ್ಯ ಸಾಕ್ಷಿಗಳ ಹೇಳಿಕೆ ಸೋರಿಕೆ; ಸುಪ್ರೀಂ ಕೋರ್ಟ್ ಗೆ ಅರ್ಜಿ

(ನ್ಯೂಸ್ ಕಡಬ) newskadaba.com,ಜು .17. ಧರ್ಮಸ್ಥಳ ದೇವಸ್ಥಾನದ ಮಾಜಿ ಪೌರ ಕಾರ್ಮಿಕರ ಪರವಾಗಿ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳ ಅಂತ್ಯಕ್ರಿಯೆ ಪ್ರಕರಣದ ತನಿಖೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ರಾಜಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸೂಕ್ಷ್ಮ ಮತ್ತು ನಿರ್ಣಾಯಕ ಪ್ರಕರಣದ ದೂರುದಾರ-ಸಾಕ್ಷಿಯಾಗಿರುವ ತಮ್ಮ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಪೊಲೀಸರಿಂದ ಗೌಪ್ಯ ಸಾಕ್ಷಿಗಳ ಹೇಳಿಕೆ ಸೋರಿಕೆ; ಸುಪ್ರೀಂ ಕೋರ್ಟ್ ಗೆ ಅರ್ಜಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

(ನ್ಯೂಸ್ ಕಡಬ) newskadaba.com, ಜು.15. ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ. ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿಯ ಸೂಚನೆ ನೀಡಿದೆ. ದ್ವೇಷದ ಭಾಷಣವನ್ನು ʻಅಭಿವ್ಯಕ್ತಿ ಸ್ವಾತಂತ್ರ‍್ಯʼ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸಿದ ನ್ಯಾ. ಬಿ.ವಿ ನಾಗರತ್ನ ಮತ್ತು ನ್ಯಾ. ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಅದನ್ನ

ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಲಿಂಗ ವಿವಾಹಕ್ಕೆ ಮಾನ್ಯತೆ ವಿಚಾರ -ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ!

(ನ್ಯೂಸ್ ಕಡಬ) newskadaba.com ಜ.10 ನವದೆಹಲಿ: ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ಜೋಡಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿ 2023ರ ಅಕ್ಟೋಬರ್‌ 17ರಂದು ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ಗುರುವಾರ ವಜಾಗೊಳಿಸಿದ್ದು, ಕೋರ್ಟ್‌ ಆದೇಶದಲ್ಲಿ ಯಾವುದೇ ತಪ್ಪಿಲ್ಲ, ಹೀಗಾಗಿ ಅದರಲ್ಲಿ ಯಾವುದೇ ಹಸ್ತಕ್ಷೇಪ ಬೇಡ ಎಂದಿದೆ. ‘ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ’ ಎಂದು ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ, ಸೂರ್ಯಕಾಂತ, ಬಿ.ವಿ.ನಾಗರತ್ನಾ, ಪಿ.ಎಸ್‌.ನರಸಿಂಹ ಹಾಗೂ ದೀಪಂಕರ್‌ ದತ್ತಾ

ಸಲಿಂಗ ವಿವಾಹಕ್ಕೆ ಮಾನ್ಯತೆ ವಿಚಾರ -ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ! Read More »

ಕರ್ನಾಟಕ

ದರ್ಶನ್‌ ಜಾಮೀನಿಗೆ ಸಂಕಷ್ಟ, ಸುಪ್ರೀಂ ಕೋರ್ಟ್‌ ಮೊರೆ ಹೋದ ಪೊಲೀಸರು

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶ ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರಿಂದ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಇಂದು ಮೇಲ್ಮನವಿ ಸಲ್ಲಿಕೆಯಾಗಿದೆ.

ದರ್ಶನ್‌ ಜಾಮೀನಿಗೆ ಸಂಕಷ್ಟ, ಸುಪ್ರೀಂ ಕೋರ್ಟ್‌ ಮೊರೆ ಹೋದ ಪೊಲೀಸರು Read More »

ಕರ್ನಾಟಕ

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ

(ನ್ಯೂಸ್ ಕಡಬ) newskadaba.com ಡಿ. 16: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ರವರ ಅರ್ಜಿ ವಿಚಾರಣೆಯನ್ನು ಜನವರಿ 22ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿತು. ಈ ವೇಳೆ ಕೌಂಟರ್ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು. ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹಾಗೂ

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ Read More »

ಕರ್ನಾಟಕ
Scroll to Top