supreme court

ಬೀದಿ ನಾಯಿಗಳ ಹಾವಳಿ: ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA, ಸರ್ಕಾರಿ ಸಂಸ್ಥೆಗಳಿಗೆ ಸಂಸ್ಥೆಗಳಿಗೆ ನೋಟಿಸ್..!

(ನ್ಯೂಸ್‌ ಕಡಬ) newskadaba.com,  ನ.28: ಬೆಂಗಳೂರು: ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಎಚ್ಚೆತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೀದಿ ನಾಯಿಗಳ ಮಾಹಿತಿಗಳನ್ನು ಸಂಗ್ರಹಿಸಲು ಐದೂ ನಗರ ಪಾಲಿಕೆಗಳು ವಿವಿಧ ಇಲಾಖೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಮಾತನಾಡಿ, ರಾಜ್ಯ ಸರ್ಕಾರಿ ಕಚೇರಿ ಆವರಣದಲ್ಲಿರುವ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವುದಾಗಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಗ್ರೇಟರ್ […]

ಬೀದಿ ನಾಯಿಗಳ ಹಾವಳಿ: ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA, ಸರ್ಕಾರಿ ಸಂಸ್ಥೆಗಳಿಗೆ ಸಂಸ್ಥೆಗಳಿಗೆ ನೋಟಿಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಎಐಎಫ್‌ಎಫ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ

(ನ್ಯೂಸ್‌ ಕಡಬ) newskadaba.com, ಸೆ. 03 ನವದೆಹಲಿ: ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭವಾಗುವುದನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಗೆ ನಿರ್ದೇಶನ ನೀಡಿದೆ. ಡಿಸೆಂಬರ್ 8, 2025 ರಂದು ಕೊನೆಗೊಳ್ಳುವ ಮಾಸ್ಟರ್ ರೈಟ್ಸ್ ಅಗ್ರಿಮೆಂಟ್ (MRA) ಕುರಿತ ಒಪ್ಪಂದವನ್ನು ಒಪ್ಪಿಕೊಳ್ಳಲು AIFF ಮತ್ತು ಫುಟ್ಬಾಲ್ ಸ್ಪೋರ್ಟ್ಸ್ ಡೆವಲಪ್‌ಮೆಂಟ್ ಲಿಮಿಟೆಡ್ ವಿಫಲವಾಗಿದ್ದು, ಇದರಿಂದಾಗಿ ಇಂಡಿಯನ್ ಸೂಪರ್ ಲೀಗ್ ಅನ್ನು ಜುಲೈ 11 ರಿಂದ ತಡೆಹಿಡಿಯಲಾಗಿದೆ. ಫುಟ್ಬಾಲ್ ಕ್ಯಾಲೆಂಡರ್ ಅನ್ನು

ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಎಐಎಫ್‌ಎಫ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಾಮೀನು ರದ್ದಾಗದಂತೆ ಸುಪ್ರೀಂಗೆ ಪವಿತ್ರಾ ಗೌಡ ಮನವಿ

(ನ್ಯೂಸ್‌ ಕಡಬ) newskadaba.com, ಆ.06:‌ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ತೂಗುದೀಪ ಹಾಗೂ ಪವಿತ್ರಾ ಗೌಡ ಸೇರಿದಂತೆ ಕೆಲವು ಆರೋಪಿಗಳಿಗೆ ಜಾಮೀನು ರದ್ದಾಗುವ ಭೀತಿ ಎದುರಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಇದೀಗ ಆರೋಪಿಗಳು ತಮ್ಮ ಜಾಮೀನು ರದ್ದು ಮಾಡಬೇಡಿ ಎಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ದರ್ಶನ್‌ ಹಾಗೂ ಪವಿತ್ರಾ ಗೌಡ ಅವರ ಪರ ವಕೀಲರು ಆರೋಪಿಗಳ ಜಾಮೀನು ರದ್ದಾಗಬಾರದು ಎಂಬ ಕಾರಣಗಳನ್ನು ಲಿಖಿತ ರೂಪದಲ್ಲಿ ಸುಪ್ರೀಂಕೋರ್ಟ್‌ಗೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ.

ಜಾಮೀನು ರದ್ದಾಗದಂತೆ ಸುಪ್ರೀಂಗೆ ಪವಿತ್ರಾ ಗೌಡ ಮನವಿ Read More »

ಕರ್ನಾಟಕ

2ನೇ ಮತ್ತು 4ನೇ ಶನಿವಾರ ರಜೆ ಇಲ್ಲ- ಎಲ್ಲಾ ದಿನವೂ ಕಛೇರಿಗಳು ಕಾರ್ಯ ನಿರ್ವಹಿಸಬೇಕು ಸುಪ್ರೀಂ ಕೋರ್ಟ್ ಆದೇಶ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಎರಡು ಮತ್ತು ನಾಲ್ಕನೇ ಶನಿವಾರದ ರಜೆಯ ಕುರಿತಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, 2025ರ ಪ್ರಕಾರ ಸುಪ್ರೀಂ ಕೋರ್ಟ್ ನ ನೋಂದಾವಣೆ ಮತ್ತು ಕಚೇರಿಗಳು ಕೆಲಸದ ದಿನಗಳ ಪಟ್ಟಿಗೆ ಮರಳಿ ಸೇರಿಸಿದೆ. ಸುಪ್ರೀಂ ಕೋರ್ಟ್ ನಿಯಮಗಳ ಆದೇಶ II, ನಿಯಮಗಳು 1 ರಿಂದ 3 ರ ಅಡಿಯಲ್ಲಿದ್ದು, ಕೆಲಸದ ದಿನಗಳು ಮತ್ತು ಕಚೇರಿ ಸಮಯಗಳಿಗೆ ಪರಿಷ್ಕೃತ ಚೌಕಟ್ಟನ್ನು ಪರಿಚಯಿಸಿವೆ. ಹೊಸ ಅಧಿಸೂಚನೆಯ ಪ್ರಕಾರ, ಸುಪ್ರೀಂ ಕೋರ್ಟ್‌ನ ಕಚೇರಿಗಳು

2ನೇ ಮತ್ತು 4ನೇ ಶನಿವಾರ ರಜೆ ಇಲ್ಲ- ಎಲ್ಲಾ ದಿನವೂ ಕಛೇರಿಗಳು ಕಾರ್ಯ ನಿರ್ವಹಿಸಬೇಕು ಸುಪ್ರೀಂ ಕೋರ್ಟ್ ಆದೇಶ Read More »

ರಾಷ್ಟ್ರೀಯ ನ್ಯೂಸ್

ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಕೇಸ್: ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ

(ನ್ಯೂಸ್ ಕಡಬ) newskadaba.com ಮಾ. 19 : ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಿರುದ್ಧದ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ. ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪದ ಪ್ರಕರಣವನ್ನು ರದ್ದು ಕೋರಿ ಬಿಜೆಪಿ ನಾಯಕ ಆರ್.ಅಶೋಕ್ ಹೈಕೋರ್ಟ್​ಗೆ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್, ಅಶೋಕ್​ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ, ಪ್ರಕರಣದ ತನಿಖೆ ನಡೆಸಲು 2018ರಲ್ಲಿ ಆದೇಶ ನೀಡಿತ್ತು.

ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಕೇಸ್: ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ Read More »

ಕರ್ನಾಟಕ

ಪ್ರಜಾಪ್ರಭುತ್ವದ ದೇಶ ಪೊಲೀಸ್ ದೇಶದಂತೆ ವರ್ತಿಸಬಾರದು-ಸುಪ್ರೀಂ

(ನ್ಯೂಸ್ ಕಡಬ) newskadaba.com ಮಾ. 18 : ನವದೆಹಲಿ: ತುಂಬಾ ಗಂಭೀರವಲ್ಲದ ಪ್ರಕರಣಗಳಲ್ಲಿ ತನಿಖೆಗಳು ಈಗಾಗಲೇ ಪೂರ್ಣಗೊಂಡಿದ್ದರೂ ಕೂಡ ವಿಚಾರಣಾ ನ್ಯಾಯಾಲಯಗಳು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು, ಪ್ರಜಾಪ್ರಭುತ್ವ ರಾಷ್ಟ್ರವು ಪೊಲೀಸ್ ರಾಜ್ಯದಂತೆ ಕಾರ್ಯನಿರ್ವಹಿಸಬಾರದು. ಪೊಲೀಸ್ ರಾಜ್ಯದಲ್ಲಿ ಕಾನೂನು ಜಾರಿ ಸಂಸ್ಥೆಗಳು ಅವಶ್ಯಕತೆಯೇ ಇಲ್ಲದೆ ವ್ಯಕ್ತಿಗಳನ್ನು ಬಂಧಿಸಲು ಅನಿಯಂತ್ರಿತ ಅಧಿಕಾರವನ್ನು ಬಳಸುತ್ತವೆ ಎಂದಿದೆ. ಎರಡು ದಶಕಗಳ ಹಿಂದೆ, ಸಣ್ಣ ಪ್ರಕರಣಗಳ ಜಾಮೀನು ಅರ್ಜಿಗಳು ಅತ್ಯಂತ

ಪ್ರಜಾಪ್ರಭುತ್ವದ ದೇಶ ಪೊಲೀಸ್ ದೇಶದಂತೆ ವರ್ತಿಸಬಾರದು-ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್

ಸಲಿಂಗ ವಿವಾಹಕ್ಕೆ ಮಾನ್ಯತೆ ವಿಚಾರ -ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ!

(ನ್ಯೂಸ್ ಕಡಬ) newskadaba.com ಜ.10 ನವದೆಹಲಿ: ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ಜೋಡಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿ 2023ರ ಅಕ್ಟೋಬರ್‌ 17ರಂದು ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ಗುರುವಾರ ವಜಾಗೊಳಿಸಿದ್ದು, ಕೋರ್ಟ್‌ ಆದೇಶದಲ್ಲಿ ಯಾವುದೇ ತಪ್ಪಿಲ್ಲ, ಹೀಗಾಗಿ ಅದರಲ್ಲಿ ಯಾವುದೇ ಹಸ್ತಕ್ಷೇಪ ಬೇಡ ಎಂದಿದೆ. ‘ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ’ ಎಂದು ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ, ಸೂರ್ಯಕಾಂತ, ಬಿ.ವಿ.ನಾಗರತ್ನಾ, ಪಿ.ಎಸ್‌.ನರಸಿಂಹ ಹಾಗೂ ದೀಪಂಕರ್‌ ದತ್ತಾ

ಸಲಿಂಗ ವಿವಾಹಕ್ಕೆ ಮಾನ್ಯತೆ ವಿಚಾರ -ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ! Read More »

ಕರ್ನಾಟಕ

ಪಾರ್ಕ್ ಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ನಗರದಲ್ಲಿನ ಉದ್ಯಾನವನಗಳ ಸ್ವತ್ಛತೆ ಕಾಯ್ದುಕೊಳ್ಳುವುದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯಿವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ಮತ್ತು ಅದನ್ನು ಉಲ್ಲಂಸುವವರ ವಿರುದ್ಧ ದಂಡವನ್ನು ವಿಧಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆ ಮತ್ತು

ಪಾರ್ಕ್ ಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರಿಹಾರ ಯೋಜನೆ ವಿಫಲ – ಜೆಟ್ ಏರ್ವೇಸ್ ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ನ. 07. ಕಳೆದ ಐದು ವರ್ಷಗಳ ಅವಧಿಯಲ್ಲಿ ಜೆಟ್ ಏರ್‌ವೇಸ್ ನ ಪರಿಹಾರ ಯೋಜನೆಯನ್ನು ಕಾರ್ಯಗತಗೊಳಿಸಲು ವಿಫಲವಾದ ಹಿನ್ನೆಲೆ ಜೆಟ್ ಏರ್ ವೇಸ್ ನ್ನು ಮಿಚ್ಚಲು ಸುಪ್ರೀಂ ಕೋರ್ಟ್ ಗುರುವಾರದಂದು ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ತನ್ನ ಅಸಾಧಾರಣ ಅಧಿಕಾರವನ್ನು ಬಳಸಿಕೊಂಡಿತ್ತು. ಪರಿಹಾರ ಯೋಜನೆಗೆ ಅನುಗಿಣವಾಗಿ ಸಂಪೂರ್ಣ ಪಾವತಿ ಮಾಡದೇ ಜೆಟ್ ಏರ್ ವೇಸ್ ನ ಮಾಲೀಕತ್ವವನ್ನು ಯಶಸ್ವಿ ಪರಿಹಾರ ಅರ್ಜಿದಾರರಿಗೆ ವರ್ಗಾಯಿಸಲು ಅನುಮತಿ ನೀಡಿದ ಎನ್ಸಿಎಲ್‌ಎಟಿ

ಪರಿಹಾರ ಯೋಜನೆ ವಿಫಲ – ಜೆಟ್ ಏರ್ವೇಸ್ ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಯಸ್ಸು ಧೃಡೀಕರಣಕ್ಕೆ ಆಧಾರ್ ಸೂಕ್ತ ದಾಖಲೆಯಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಅ.25, ನವದೆಹಲಿ: ವ್ಯಕ್ತಿಯ ವಯಸ್ಸನ್ನು ಧೃಡೀಕರಿಸಲು ಆಧಾರ್‌ ಕಾರ್ಡ್‌ ಸೂಕ್ತ ದಾಖಲೆ ಅಲ್ಲ ಎಂದು ಸುಪ್ರೀಂ ಕೊರ್ಟ್‌ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ರಸ್ತೆ ಅಪಘಾತದ ವೇಳೆ ಮೃತಪಟ್ಟವನಿಗೆ ಪರಿಹಾರ ಒದಗಿಸುವ ಸಲುವಾಗಿ ಅವನ ವಯಸ್ಸು ನಿರ್ಧರಿಸಲು ಆಧಾರ್‌ ಕಾರ್ಡನ್ನು ಆಧಾರವಾಗಿಟ್ಟುಕೊಂಡ ಪಂಜಾಬ್‌ ಹಾಗೂ ಹರ್ಯಾಣದ ಹೈ ಕೊರ್ಟ್‌ ತೀರ್ಪನ್ನು ರದ್ದುಗೊಳಿಸಿದೆ. ‘ಮೃತನ ವಯಸ್ಸನ್ನು ಬಾಲಾಪರಾಧಿ ನ್ಯಾಯ ಕಾಯ್ದೆ, 2015ರ ಸೆಕ್ಷನ್‌ 94ರ ಪ್ರಕಾರ ಆತನ ಶಾಲಾ ವರ್ಗಾವಣೆ ಪ್ರಮಾಣಪತ್ರದಲ್ಲಿ ನಮೂದಿಸಲಾಗಿರುವ

ವಯಸ್ಸು ಧೃಡೀಕರಣಕ್ಕೆ ಆಧಾರ್ ಸೂಕ್ತ ದಾಖಲೆಯಲ್ಲ: ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್
Scroll to Top