supreme court

ನ್ಯಾಯದೇವತೆ ಪ್ರತಿಮೆ ಬದಲಾವಣೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಖಂಡನೆ

(ನ್ಯೂಸ್ ಕಡಬ) newskadaba.com ಅ.24, ಹೊಸದಿಲ್ಲಿ: ನ್ಯಾಯದೇವತೆ ಪ್ರತಿಮೆ ಹಾಗೂ ಲಾಂಛನ ಸೇರಿದಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನಲ್ಲಿ ಮಾಡಿರುವ ಮಾರ್ಪಾಡುಗಳ ಕುರಿತು ಕಳವಳ ವ್ಯಕ್ತಪಡಿಸಿರುವ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ನೇತೃತ್ವದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್, ಈ ಮಾರ್ಪಾಡುಗಳ ಕುರಿತು ತನ್ನನ್ನು ಸಂಪರ್ಕಿಸಿಲ್ಲ ಎಂದು ಆರೋಪಿಸಿದ್ದು, ಈ ಮಾರ್ಪಾಡುಗಳ ಹಿಂದಿರುವ ತರ್ಕವೇನು ಎಂದೂ ಪ್ರಶ್ನಿಸಿದೆ. ಈ ಕುರಿತು ನಿರ್ಣಯ ಕೈಗೊಂಡಿರುವ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್, ವಕೀಲರಿಗಾಗಿ ಕೋರಿದ್ದ ಕೆಫೆ […]

ನ್ಯಾಯದೇವತೆ ಪ್ರತಿಮೆ ಬದಲಾವಣೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಖಂಡನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ʼಹಿಂದುತ್ವʼದ ಬದಲು ‘ಭಾರತೀಯ ಸಂವಿಧಾನತ್ವ’ ಪದ ಬಳಕೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ) newskadaba.com ಅ.21ಹೊಸದಿಲ್ಲಿ:  ʼಹಿಂದುತ್ವʼದ ಬದಲಿಗೆ ‘ಭಾರತೀಯ ಸಂವಿಧಾನತ್ವ’ ಪದ ಬಳಕೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅರ್ಜಿ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಇಲ್ಲ, ನಾವು ಇದನ್ನು ಪರಿಗಣಿಸುವುದಿಲ್ಲ. ಇದು ನ್ಯಾಯಾಲಯದ ಪ್ರಕ್ರಿಯೆಯ ಸಂಪೂರ್ಣ ದುರುಪಯೋಗವಾಗಿದೆ ಎಂದು ಅರ್ಜಿದಾರರಾದ ಡಾ.ಎಸ್ಎನ್ ಕುಂದ್ರಾ ಅವರಿಗೆ ಹೇಳಿದ್ದಾರೆ. ಸಿಜೆಐ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ಕುರಿತ ಅರ್ಜಿಯನ್ನು ವಜಾಗೊಳಿಸಿದೆ.

ʼಹಿಂದುತ್ವʼದ ಬದಲು ‘ಭಾರತೀಯ ಸಂವಿಧಾನತ್ವ’ ಪದ ಬಳಕೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 20. ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನೇ ಕಿಡಿಗೇಡಿಗಳು ಹ್ಯಾಕ್ ಮಾಡಿರುವ ಕುರಿತು ವರದಿಯಾಗಿದೆ. ಕಿಡಿಗೇಡಿಗಳು ಹ್ಯಾಕ್ ಮಾಡಿರುವುದಲ್ಲದೇ ಅದರಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಇತರ ಪ್ರಮೋಶನ್ ವಿಡಿಯೋಗಳನ್ನು ಪೋಸ್ಟ್ ಮಾಡಿರುವುದಾಗಿ ತಿಳಿದಿಬಂದಿದೆ. ವರದಿಯ ಪ್ರಕಾರ, ಯೂಟ್ಯೂಬ್ ಚಾನೆಲ್ ಮೂಲಕ ಸುಪ್ರೀಂ ಕೋರ್ಟ್, ವಿಚಾರಣೆಗಳ ನೇರ ಪ್ರಸಾರ ಮಾಡುತ್ತಿತ್ತು. ಇನ್ನು ವಿಚಾರಣೆಗಳ ವಿಡಿಯೋಗಳು ಚಾನೆಲ್‌ನಲ್ಲಿ ಲಭ್ಯವಿದೆ. ಇತ್ತೀಚೆಗೆ ರಿಪ್ಪಲ್ ಲ್ಯಾಬ್ಸ್ ವಿಡಿಯೋಗಳನ್ನು ಎಲ್ಲೆಡೆ ಪೋಸ್ಟ್ ಮಾಡುತ್ತಿರುವ ಕುರಿತು ಇತ್ತೀಚೆಗೆ ಯೂಟ್ಯೂಬ್

ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ ಕಿಡಿಗೇಡಿಗಳು Read More »

ರಾಷ್ಟ್ರೀಯ ನ್ಯೂಸ್

ತುಂಬಿದ 75 ವರ್ಷ- ಸುಪ್ರೀಂ ಕೋರ್ಟ್ ಗೆ ಹೊಸ ಧ್ವಜ, ಲಾಂಛನ ಅನಾವರಣ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 02. ಭಾರತ ದೇಶದ ಸುಪ್ರೀಂ ಕೋರ್ಟ್‌ ಗೆ 75 ವರ್ಷ ತುಂಬಿರುವ ಹಿನ್ನೆಲೆ, ವಾರ್ಷಿಕೋತ್ಸವದ ನೆನಪಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸರ್ವೋಚ್ಛ ನ್ಯಾಯಾಲಯದ ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು. ನ್ಯಾಯ ಮತ್ತು ಪ್ರಜಾಪ್ರಭುತ್ವವನ್ನು ಸೂಚಿಸುವ ಧ್ವಜ ಮತ್ತು ಲಾಂಛನವನ್ನು ಬಿಡುಗಡೆ ಮಾಡಲಾಗಿದ್ದು, ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫ್ಯಾಶನ್ ಟೆಕ್ನಾಲಜಿ( ಎನ್‌ಐಎಫ್‌ಟಿ) ಈ ಹೊಸ ಲಾಂಛನವನ್ನು ಸಿದ್ಧಪಡಿಸಿರುವುದಾಗಿ ತಿಳಿದುಬಂದಿದೆ. ಹೊಸ ಧ್ವಜವು ಅಶೋಕ ಚಕ್ರ, ಸುಪ್ರೀಂಕೋರ್ಟ್‌ ಕಟ್ಟಡ ಮತ್ತು

ತುಂಬಿದ 75 ವರ್ಷ- ಸುಪ್ರೀಂ ಕೋರ್ಟ್ ಗೆ ಹೊಸ ಧ್ವಜ, ಲಾಂಛನ ಅನಾವರಣ Read More »

ರಾಷ್ಟ್ರೀಯ ನ್ಯೂಸ್

ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 15. ಮಹತ್ವದ ತೀರ್ಪೊಂದನ್ನು ಹೊರಡಿಸಿದ ಸುಪ್ರೀಂ ಕೋರ್ಟ್‌, ಇಂದು ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಬಾಂಡ್‌ ಯೋಜನೆಯು ಅಸಂವಿಧಾನಿಕ ಎಂದು ಹೇಳಿ ಅದನ್ನ ಅದನ್ನು ರದ್ದುಗೊಳಿಸಬೇಕಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲ ಮತ್ತು ಮನೋಜ್‌ ಮಿಶ್ರ ಅವರ ಪೀಠ ತೀರ್ಪು ನೀಡಿದೆ. ಈ ಚುನಾವಣಾ ಬಾಂಡ್‌

ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾವೇರಿ ನೀರು ಹಂಚಿಕೆ ವಿವಾದ- ತ್ರಿ ಸದಸ್ಯ ಪೀಠ ರಚಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಕಾವೇರಿ ನದಿ ನೀರು ಹಂಚಿಕೆಯ ವಿವಾದ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದು, ಈ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡಿ ಆದೇಶಿಸಿದೆ. ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಪ್ರತ್ಯೇಕ ಪೀಠ ರಚನೆಗೆ ಒಪ್ಪಿಗೆ ನೀಡಿತ್ತು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ನ್ಯಾಯಮೂರ್ತಿ ಬಿಆರ್

ಕಾವೇರಿ ನೀರು ಹಂಚಿಕೆ ವಿವಾದ- ತ್ರಿ ಸದಸ್ಯ ಪೀಠ ರಚಿಸಿದ ಸುಪ್ರೀಂ Read More »

ಕರ್ನಾಟಕ

ಮೇಕೆದಾಟು ಯೋಜನೆ..!  ➤  ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದ ಕಾವೇರಿ ಪ್ರಾಧಿಕಾರ

(ನ್ಯೂಸ್ ಕಡಬ)newskadaba.com  ಕಾರೈಕಲ್, ಜ.11. ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಹೇಳಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತಂಡವು ಪುದುಚೇರಿ ಮತ್ತು ತಮಿಳುನಾಡಿನ ಪಿಡಬ್ಲ್ಯೂಡಿ ಅಧಿಕಾರಿಗಳ ಜೊತೆಯಲ್ಲಿ ಕಾರೈಕಲ್ ಮತ್ತು ತಮಿಳುನಾಡು ನಡುವಿನ ಗಡಿಯಲ್ಲಿರುವ ನದಿಗಳ ಕೇಂದ್ರ ಜಲ ಆಯೋಗದ ಗೇಜಿಂಗ್ ಸ್ಟೇಷನ್‌ ಮತ್ತು ಇತರೆ ಪ್ರದೇಶಗಳನ್ನು ಪರಿಶೀಲನೆ ನಡೆಸಿತು ಎನ್ನಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಸೌಮಿತ್ರ ಕುಮಾರ್ ಹಾಲ್ದಾರ್ ಅವರು,ಕರ್ನಾಟಕ

ಮೇಕೆದಾಟು ಯೋಜನೆ..!  ➤  ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದ ಕಾವೇರಿ ಪ್ರಾಧಿಕಾರ Read More »

ರಾಷ್ಟ್ರೀಯ ನ್ಯೂಸ್

ಸಿಸಿಐ ದಂಡ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಗೂಗಲ್

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.10. ಸ್ಪರ್ಧಾ ವಿರೋಧಿ ಅಭ್ಯಾಸಗಳಿಗಾಗಿ ಭಾರಿ ಮೊತ್ತದ ದಂಡ ವಿಧಿಸಿದ್ದ ಭಾರತೀಯ ಸ್ಪರ್ಧಾ ಆಯೋಗದ ತೀರ್ಪನ್ನು ಪ್ರಶ್ನಿಸಿ ಗೂಗಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದಕ್ಕೂ ಮುನ್ನ ಗೂಗಲ್, ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಗೆ  ಅರ್ಜಿ ಸಲ್ಲಿಸಿತ್ತು. ಆದರೆ, ಎನ್​​ಸಿಎಲ್​​ಎಟಿ ದಂಡದ ಶೇಕಡಾ 10ರಷ್ಟು ಮೊತ್ತವನ್ನು ಪಾವತಿಸುವಂತೆ ನಿರ್ದೇಶನ ನೀಡಿತ್ತು. ಆ್ಯಂಡ್ರಾಯ್ಡ್ ಮೊಬೈಲ್ ಆ್ಯಪ್​ಗಳಿಗೆ ಸಂಬಂಧಿಸಿದ ಸ್ಪರ್ಧಾ ವಿರೋಧಿ ಅಭ್ಯಾಸಗಳಿಗಾಗಿ ಅಲ್ಫಾಬೆಟ್ ಇಂಕ್‌ನ ಗೂಗಲ್‌ಗೆ ಸ್ಪರ್ಧಾ ಆಯೋಗವು 2022ರ ಅಕ್ಟೋಬರ್​ನಲ್ಲಿ 1,337 ಕೋಟಿ ರೂ. ದಂಡ

ಸಿಸಿಐ ದಂಡ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಗೂಗಲ್ Read More »

ರಾಷ್ಟ್ರೀಯ ನ್ಯೂಸ್

ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಒಂದು ಸಾವಿರ ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿ 2016ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌.ಎ. ನಜೀರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಸೋಮವಾರದಂದು ತೀರ್ಪು ಪ್ರಕಟಿಸಿದೆ.   ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ

ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತ್ರಿವಳಿ ತಲಾಕ್ ರದ್ದು ► ಕೋಡಿಂಬಾಳದಲ್ಲಿ ಬಿಜೆಪಿ ಮಹಿಳಾ ಮೊರ್ಚಾದಿಂದ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.29, ತ್ರಿವಳಿ ತಲಾಖ್ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವುದುನ್ನು ಸ್ವಾಗತಿಸಿರುವ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕಡಬ ಶಕ್ತಿಕೇಂದ್ರದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಕೋಡಿಂಬಾಳದಲ್ಲಿ ಸಂಭ್ರಮಾಚರಣೆ ನಡೆಸಿದರು. ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ನಲ್ಲೂರಾಯ ಅವರು ಮಾತನಾಡಿ ಕೋರ್ಟ್ನ ತೀರ್ಪು ಕೇವಲ ಅಲ್ಪ ಸಂಖ್ಯಾತ ಹೆಣ್ಣು ಮಕ್ಕಳ ಗೆಲುವು ಮಾತ್ರವಲ್ಲದೇ ಮಹಿಳಾ ಸಬಲೀಕರಣಕ್ಕೆ ನೀಡಿದ ಬಲುದೊಡ್ಡ ಕೊಡುಗೆ ಎಂದರು. ಮಹಿಳಾ ಮೋರ್ಚಾದ

ತ್ರಿವಳಿ ತಲಾಕ್ ರದ್ದು ► ಕೋಡಿಂಬಾಳದಲ್ಲಿ ಬಿಜೆಪಿ ಮಹಿಳಾ ಮೊರ್ಚಾದಿಂದ ಸಂಭ್ರಮಾಚರಣೆ Read More »

ಕರಾವಳಿ
Scroll to Top