ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಸಂಭ್ರಮದ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನವನ್ನು ಶುಕ್ರವಾರದಂದು ಆಚರಿಸಲಾಯಿತು.   ಡಾ. ಮುರಲೀ ಮೋಹನ್ ಚೂಂತಾರು ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಂತ ಚಿಕಿತ್ಸಾ ಲಯಕ್ಕೆ ಭೇಟಿ ನೀಡಿದ ಎಲ್ಲಾ ರೋಗಿಗಳಿಗೆ ಉಚಿತ ದಂತ ತಪಾಸಣೆ ಮಾಡಲಾಯಿತು ಹಾಗೂ  ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ಸಿಹಿ ತಿಂಡಿ ಹಂಚಿ  ಟೂತ್ ಬ್ರಷ್ ಮತ್ತು ಟೂತ್ ಪೇಸ್ಟ್ ನೀಡಿ ಸಂಭ್ರಮಿಸಲಾಯಿತು. ಸುರಕ್ಷಾ ದಂತ ಚಿಕಿತ್ಸಾಲಯದ ವೈದ್ಯರಾದ ಡಾ […]

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಸಂಭ್ರಮದ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ