surathkal

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ… ಕೊರೊನಾ….  ಕೊರೊನಾ….. ಎಲ್ಲಿ ಹೋದರೂ ಅಲ್ಲಿ ಕೊರೊನಾದೆ ಸುದ್ಧಿ… ಅದೆಷ್ಟೋ ಮಂದಿ ಕೊರೊನಾಗೆ ಬಲಿಯಾಗಿದ್ದು, ಮತ್ತೆ ಕೆಲವರೂ ಸಾವನ್ನೂ ಗೆದ್ದು ಬಂದವರೂ ಇದ್ದಾರೆ. ಅಂತಹುದೇ ಪವಾಡ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 68 ವರ್ಷದ ವೃದ್ಧೆಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸುರತ್ಕಲ್ ಮೂಲದ 68 ವರ್ಷದ ಮಹಿಳೆ ಹೃದಯ ಸಂಬಂಧಿ ಖಾಯಿಲೆಂಯಿಂದ ಬಳಲುತ್ತಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಮೇ 15ರಂದು ರಿಪೋರ್ಟಲ್ಲಿ […]

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!! Read More »

ಕರಾವಳಿ

ಮಂಗಳೂರು:ನೀರು ಪಾಲಾದ ಯುವಕ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ.5. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜಿ ಸಮೀಪದ ಶಿಬರೂರು ದೇವಸ್ಥಾನ ಸಮೀಪದ ಕೆರೆಯಲ್ಲಿ ಯುವಕನನ್ನು ಸ್ನೇಹಿತರೇ ನೀರಿನಲ್ಲಿ ಮುಳುಗಿಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತನನ್ನು ಸುರತ್ಕಲ್ ನ ಕೃಷ್ಣಾಪುರದ ನಿವಾಸಿ ಫಯಾಜ್ ಎಂಬವರ ಪುತ್ರ ಮಕ್ಸೂದ್ ಎಂದು ಗುರುತಿಸಲಾಗಿದೆ. ಮೃತ ಮಕ್ಸೂದ್ ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮಕ್ಸೂದ್ ಅಕ್ಟೋಬರ್ 3 ರಂದು

ಮಂಗಳೂರು:ನೀರು ಪಾಲಾದ ಯುವಕ ► ಕೊಲೆ ಶಂಕೆ Read More »

ಕರಾವಳಿ
Scroll to Top