Suryakumar Yadav

ಏಷ್ಯಾಕಪ್‌ಗೆ ಸೂರ್ಯಕುಮಾರ್‌ ಕ್ಯಾಪ್ಟನ್‌..!

(ನ್ಯೂಸ್‌ ಕಡಬ) newskadaba.com, ಆ.06:‌ ಸೆ.9ರಿಂದ ಏಷ್ಯಾಕಪ್‌ ಟೂರ್ನಿ ಆರಂಭವಾಗಲಿದ್ದು, ಟೀಂ ಇಂಡಿಯಾವನ್ನು ಸೂರ್ಯಕುಮಾರ್‌ ಯಾದವ್‌ ಮುಂದುವರಿಸಲಿದ್ದಾರೆ. ಮುಂಬರುವ ಏಷ್ಯಾಕಪ್‌ ಟಿ20 ಮಾದರಿಯಲ್ಲಿ ನಡೆಯಲಿದ್ದು, ಹಾಗಾಗಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್‌ ಅವರನ್ನೇ ಕ್ಯಾಪ್ಟನ್‌ ಆಗಿ ಮುಂದುವರಿಸಲು ತೀರ್ಮಾನಿಸಲಾಗಿದೆ. ಇನ್ನು ಶುಭ್‌ಮನ್‌ ಗಿಲ್‌ ಅವರಿಗೆ ಉಪನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಅಕ್ಷರ್‌ ಪಟೇಲ್‌ ಅವರು ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಆದರೆ, ಇದೀಗ ಉಪನಾಯಕನನ್ನು ಬದಲಿಸಲು ಬಿಸಿಸಿಐ ಚಿಂತಿಸಿದೆ ಎನ್ನಲಾಗಿದೆ. ಸೆ.9ರಂದು ಏಷ್ಯಾಕಪ್‌ನ ಉದ್ಘಾಟನಾ […]

ಏಷ್ಯಾಕಪ್‌ಗೆ ಸೂರ್ಯಕುಮಾರ್‌ ಕ್ಯಾಪ್ಟನ್‌..! Read More »

ಕ್ರೀಡಾ ನ್ಯೂಸ್

ಜರ್ಮನಿಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾದ ಸೂರ್ಯಕುಮಾರ್ ಯಾದವ್..!

(ನ್ಯೂಸ್ ಕಡಬ) newskadaba.com ಜೂ. 26. ಭಾರತ ಕ್ರಿಕೆಟ್ ತಂಡದ ಟಿ-20 ನಾಯಕ ಸೂರ್ಯಕುಮಾರ್ ಯಾದವ್ ವಿರಾಮದಲ್ಲಿದ್ದಾರೆ. ಇತ್ತೀಚೆಗಷ್ಟೆ ಸೂರ್ಯಕುಮಾರ್ ಯಾದವ್ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದೀಗ ಹರ್ನಿಯಾಗೆ ಯಶಸ್ವಿ ಶಸ್ತ್ರಚಿಕಿತ್ಸೆ ಆಗಿದೆ ಎಂಬ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.   ಶಸ್ತ್ರಚಿಕಿತ್ಸೆಯಿಂದಾಗಿ ಅವರು ಮುಂಬರುವ ಬಾಂಗ್ಲಾದೇಶ ಪ್ರವಾಸಕ್ಕೆ ಹೋಗುವ ಸಾಧ್ಯತೆ ಕಡಿಮೆಯಿದ್ದು, ಸಂಪೂರ್ಣ ಗುಣಮುಖವಾಗಲು ಅವರಿಗೆ 6 ರಿಂದ 12 ವಾರಗಳು ಬೇಕಾಗುತ್ತದೆ. ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026

ಜರ್ಮನಿಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾದ ಸೂರ್ಯಕುಮಾರ್ ಯಾದವ್..! Read More »

ಕ್ರೀಡಾ ನ್ಯೂಸ್
Scroll to Top