swacchate

ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಪುತ್ತೂರು ತಾಲೂಕಿನ 102 ನೇ ನೆಕ್ಕಿಲಾಡಿ ಗ್ರಾಮದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರಿಂದ ಮರ್ದಾಳ ಪರಿಸರ, ಬಜಕೆರೆ ರೈಲ್ವೆ ನಿಲ್ದಾಣ ಮೊದಲಾದೆಡೆ ಸ್ವಚ್ಚತಾ ಕಾರ್ಯ ನಡೆಯಿತು. ಬಿಜೆಪಿ ಮುಖಂಡರಾದ ಕಿಶೋರ್ ಶಿರಾಡಿ, ಉಮೇಶ್ ಶೆಟ್ಟಿ ಸಾಯಿರಾಂ, ಎನ್ ಕೆ ಪ್ರಕಾಶ್, ಎಪಿಎಂಸಿ ನಿರ್ದೇಶಕ ಮೇದಪ್ಪ ಡೆಪ್ಪುಣಿ ಮೊದಲಾದವರು ಭಾಗವಹಿಸಿದ್ದರು.  

ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಕಡಬ: ಪಿಜಕ್ಕಳ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ .15, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ‘ಬಿ’ ಒಕ್ಕೂಟ, ಪಿಜಕ್ಕಳ ಕುಮಾರಧಾರ ಯುವಕ ಮಂಡಲ, ಪಿಜಕ್ಕಳ ಸ್ತ್ರೀ ಶಕ್ತಿ ಸಂಘ ಮತ್ತು ಪಿಜಕ್ಕಳ ಶಾಲಾಭಿವೃದ್ದಿ ಸಮಿತಿ ಆಶ್ರಯದಲ್ಲಿ ಕಡಬ ಗ್ರಾಮದ ಪಿಜಕ್ಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿಕಾರಿ ಗಿರೀಶ್, ಕುಮಾರಧಾರ ಯುವಕ ಮಂಡಲದ ಗೌರವಾಧ್ಯಕ್ಷ ಶ್ಯಾಮ್ ತೋಮಸ್, ಒಕ್ಕೂಟದ ಅಧ್ಯಕ್ಷ ಆನಂದ ಗೌಡ

ಕಡಬ: ಪಿಜಕ್ಕಳ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ
Scroll to Top