ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ,ಸೆ.23. ಪುತ್ತೂರು ತಾಲೂಕಿನ 102 ನೇ ನೆಕ್ಕಿಲಾಡಿ ಗ್ರಾಮದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರಿಂದ ಮರ್ದಾಳ ಪರಿಸರ, ಬಜಕೆರೆ ರೈಲ್ವೆ ನಿಲ್ದಾಣ ಮೊದಲಾದೆಡೆ ಸ್ವಚ್ಚತಾ ಕಾರ್ಯ ನಡೆಯಿತು. ಬಿಜೆಪಿ ಮುಖಂಡರಾದ ಕಿಶೋರ್ ಶಿರಾಡಿ, ಉಮೇಶ್ ಶೆಟ್ಟಿ ಸಾಯಿರಾಂ, ಎನ್ ಕೆ ಪ್ರಕಾಶ್, ಎಪಿಎಂಸಿ ನಿರ್ದೇಶಕ ಮೇದಪ್ಪ ಡೆಪ್ಪುಣಿ ಮೊದಲಾದವರು ಭಾಗವಹಿಸಿದ್ದರು.
ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »
ಕರಾವಳಿ

