swachate

ಬಿಜೆಪಿ ವತಿಯಿಂದ ಮರ್ದಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ…

(ನ್ಯೂಸ್ ಕಡಬ) newskadaba.com ಕಡಬ,ಅ.4. 102ನೇ ನೆಕ್ಕಿಲಾಡಿ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಮರ್ದಾಳ ಪೇಟೆ, ಬಜಕೆರೆ ರೈಲ್ವೆ ನಿಲ್ದಾಣ ಕರ್ಮಾಯಿ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ.ಸದಸ್ಯೆ ಕುಸುಮ ಪಿ.ವೈ.ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಉಪಾಧ್ಯಕ್ಷೆ ಲತಾ, ಎಪಿಎಂಸಿ ನಿರ್ದೇಶಕರಾದ ಪುಲಸ್ತ್ಯ ರೈ, ಮೇದಪ್ಪ ಗೌಡ ಡೆಪ್ಪುಣಿ, ಬಿಜೆಪಿ ಗ್ರಾಮ ವಿಸ್ತಾರಕ ಉಮೇಶ್ ಶೆಟ್ಟಿ ಸಾಯಿರಾಮ್, ಗ್ರಾ.ಪಂ.ಸದಸ್ಯರಾದ ದಾಮೋದರ ಗೌಡ ಡೆಪ್ಪುಣಿ, ಹರೀಶ್ ಕೋಡಂದೂರು, ಬಿಜೆಪಿ ಗ್ರಾ.ಸಮಿತಿ ಅಧ್ಯಕ್ಷ ಮಂಜುನಾಥ ಕೋಲಂತ್ತಾಡಿ, ಯುವಮೋರ್ಚಾ […]

ಬಿಜೆಪಿ ವತಿಯಿಂದ ಮರ್ದಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ… Read More »

ಕರಾವಳಿ

ಮಂಜುನಾಥನಗರ: ಸ್ವಚ್ಚ ಪರಿಸರ ಬಗ್ಗೆ ಜಾಗೃತಿ ಕಾರ್ಯಕ್ರಮ ► ರಸ್ತೆ ಹೊಂಡಕ್ಕೆ ಕಾಂಕ್ರೀಟ್

(ನ್ಯೂಸ್ ಕಡಬ) newskadaba.com ಕಡಬ,ಅ.4. ಮಂಜುನಾಥನಗರ ಶ್ರೀ ಸಿದ್ಧಿವಿನಾಯಕ ಸೇವಾ ಸಂಘ , ಅರುಂಧತಿ ಮಾತೃ ಮಂಡಳಿ, ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀಗೌರಿ ಯುವತಿ ಮಂಡಲ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಂಬಿಲ ಕ್ರಾಸ್ನಿಂದ ಗೌರಿ ಹೊಳೆಯ ತನಕದ ರಸ್ತೆಗಳ ಹೊಂಡವನ್ನು ಮುಚ್ಚಿ ರಿಪೇರಿ ಮಾಡಲಾಯಿತು. ಬಳಿಕ ರಸ್ತೆ ಬದಿ ಇದ್ದ ಪೊದರು ಕಡಿದು ತೆರವುಗೊಳಿಸುವುದರ ಮೂಲಕ ಸ್ವಚ್ಚ ಪರಿಸರವನ್ನು ನಿರ್ಮಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮ  ನಡೆಸಲಾಯಿತು. ಈ ಸಂದರ್ಭ

ಮಂಜುನಾಥನಗರ: ಸ್ವಚ್ಚ ಪರಿಸರ ಬಗ್ಗೆ ಜಾಗೃತಿ ಕಾರ್ಯಕ್ರಮ ► ರಸ್ತೆ ಹೊಂಡಕ್ಕೆ ಕಾಂಕ್ರೀಟ್ Read More »

ಕರಾವಳಿ

ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಅ.3. ಇಲ್ಲಿನ ನೂಜಿಬಾಳ್ತಿಲ ಗ್ರಾ.ಪಂ.ನಲ್ಲಿ ಗಾಂಧಿಜಯಂತಿ ದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ಸೋಮವಾರ ನಡೆಸಲಾಯಿತು. ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ರವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸ್ವಚ್ಚತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಮಹಾತ್ಮ ಗಾಂಧೀಜಿಯವರ ಕನಸನ್ನು ನನಸಾಗಿಸುವುದರೊಂದಿಗೆ ದೇಶಾದ್ಯಂತ ಗಾಂಧಿ ಜಯಂತಿಯನ್ನು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ನಮ್ಮ ಕಡಬ ತಾಲೂಕಿನಾದ್ಯಂತ ಎಲ್ಲಾ ಗ್ರಾ.ಪಂ.ನಲ್ಲಿ ಸಂಘಸಂಸ್ಥೆಗಳಲ್ಲಿ, ಶಾಲಾ ಕಾಲೇಜುಗಳು, ಪ್ರಾರ್ಥನಾ ಮಂದಿರಗಳು ಸೇರಿದಂತೆ ಪರಿಸರದಲ್ಲಿ ಸಂಪೂರ್ಣ ಸ್ವಚ್ಚತೆಯನ್ನು

ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಕೊಂಬಾರು ಸ್ಮಶಾನ ಜಾಗದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ.30, ಕೊಂಬಾರು ಗ್ರಾಮ ಪಂಚಾಯಿತಿ ಹಾಗೂ ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರ ಜಂಟಿ ಆಶ್ರಯದಲ್ಲಿ ಕೊಂಬಾರು ಗ್ರಾಮದ ಸ್ಮಶಾನ ಜಾಗದ ಸ್ವಚ್ಚತಾ ಕಾರ್ಯ ನಡೆಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜಿತ್ ಕುಮಾರ್, ಪಿಡಿಓ ರಾಘವೇಂದ್ರ, ಯೋಜನೆಯ ಕೊಂಬಾರು ಒಕ್ಕೂಟ ಅಧ್ಯಕ್ಷ ಲಿಂಗಪ್ಪ ಗೌಡ ಪೊರ್ದೇಲು, ಸೇವಾಪ್ರತಿನಿಧಿಪರಮೇಶ್ವರ ಉರುಂಬಿ, ಸಿರಿಬಾಗಿಲು ಮತ್ತು ಬಿಳಿನೆಲೆ ಸೇವಾಪ್ರತಿನಿಧಿ ವಿನೋದ್ ಕೆ ಸಿ ಮೊದಲಾದವರು ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಕೊಂಬಾರು ಸ್ಮಶಾನ ಜಾಗದ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ
Scroll to Top