swami vivekananda

Swami Vivekananda

ಸ್ವಾಮಿ ವಿವೇಕಾನಂದರ 123ನೇ ಪುಣ್ಯತಿಥಿ; ನಮನ ಸಲ್ಲಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com ಜು.04: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸನ್ಯಾಸಿ ಮತ್ತು ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರಿಗೆ ಅವರ 123 ನೇ ಪುಣ್ಯತಿಥಿಯಂದು ಗೌರವ ಸಲ್ಲಿಸಿದರು. ಸ್ವಾಮಿ ವಿವೇಕಾನಂದರ ಪುಣ್ಯ ತಿಥಿಯಂದು ನಾನು ಅವರಿಗೆ ನಮಿಸುತ್ತೇನೆ. ನಮ್ಮ ಸಮಾಜಕ್ಕಾಗಿ ಅವರ ಆಲೋಚನೆಗಳು ಮತ್ತು ದೃಷ್ಟಿಕೋನಗಳು ನಮ್ಮ ಮಾರ್ಗದರ್ಶಕ ಬೆಳಕಾಗಿ ಉಳಿದಿವೆ. ಅವರು ನಮ್ಮ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದರು. ಅವರು ಸೇವೆ ಮತ್ತು ಕರುಣೆಯ ಹಾದಿಯಲ್ಲಿ ನಡೆಯುವುದರ […]

ಸ್ವಾಮಿ ವಿವೇಕಾನಂದರ 123ನೇ ಪುಣ್ಯತಿಥಿ; ನಮನ ಸಲ್ಲಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

“ಬದುಕಲು ಕಲಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದ” – ವಿವೇಕಾನಂದ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಸ್ವಾಮಿ ವಿವೇಕಾನಂದರು ನಡೆದು ಬಂದ ದಾರಿಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಬೇಕು. ಅವರ ಚಿಂತನೆಗಳನ್ನು ನಿರಂತರ ಅಭ್ಯಾಸಿಸಬೇಕು. ಅದುವೇ ಈ ಕಾರ್ಯಕ್ರಮ ಉದ್ದೇಶವಾಗಿದೆ. ವಿವೇಕಾನಂದರು ಇಡೀ ದೇಶಕ್ಕೆ ಸಂಸ್ಕೃತಿಯನ್ನು ಸಾರಿದ ವ್ಯಕ್ತಿ ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸ್ವಾಮಿ ವಿವೇಕಾನಂದರು ಇಡೀ ಪ್ರಪಂಚದಲ್ಲಿ ಬದುಕಲು ಕಲಿಸಲು ಕಲಿಸಿಕೊಟ್ಟ ಮಹಾನ್ ವ್ಯಕ್ತಿ. ನಾವು

“ಬದುಕಲು ಕಲಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದ” – ವಿವೇಕಾನಂದ ಜಯಂತಿ ಆಚರಣೆ Read More »

ಕರಾವಳಿ, ಕರ್ನಾಟಕ
Scroll to Top