ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ವಂಚಿಸದ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ ಸ್ವಾಮೀಜಿಯನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುತ್ತೇವೆಂದು ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮೊದಲ ಆರೋಪಿಯಾದರೆ, ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದ ಸ್ವಾಮೀಜಿ ಒಂದೂವರೆ ಕೋಟಿ ರೂಪಾಯಿ ಪಡೆದಿದ್ದರು ಎನ್ನಲಾಗಿದೆ. ಚೈತ್ರಾ ಕುಂದಾಪುರ ಸೇರಿ […]

ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ Read More »

ಕರ್ನಾಟಕ