talakaveri

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ; ತೀರ್ಥರೂಪಿಣಿ ಕಾವೇರಿ ತಾಯಿ ದರ್ಶನ ಪಡೆದ ಸಹಸ್ರಾರು ಭಕ್ತರು

(ನ್ಯೂಸ್‌ ಕಡಬ) newskadaba.com,  ಅ.17: ಭಾಗಮಂಡಲ ಸಮೀಪ ತಲಕಾವೇರಿಯಲ್ಲಿ ಶುಕ್ರವಾರ ಕಾವೇರಿ ತೀರ್ಥೋದ್ಭವವಾಗಿದೆ. ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದು, ದೇವಿಯ ಆಶೀರ್ವಾದ ಪಡೆಯಲು ಸಾವಿರಾರು ಭಕ್ತರು ಸೇರಿದ್ದರು. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ, ಹಾಡು ನೃತ್ಯದ ಮೂಲಕ ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ […]

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ; ತೀರ್ಥರೂಪಿಣಿ ಕಾವೇರಿ ತಾಯಿ ದರ್ಶನ ಪಡೆದ ಸಹಸ್ರಾರು ಭಕ್ತರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

(ನ್ಯೂಸ್‌ ಕಡಬ) newskadaba.com,  ಅ.16:  ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ 44

ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಲಕಾವೇರಿ: ನಾಳೆ ಪವಿತ್ರ ತೀರ್ಥೋದ್ಭವ

(ನ್ಯೂಸ್ ಕಡಬ)newskadaba.com, ಅ. 14 ಮಡಿಕೇರಿ: ಕಾವೇರಿಯ ಉಗಮಸ್ಥಾನ ತಲಕಾವೇರಿ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ. 17ರ ಬೆಳಗ್ಗೆ 7.40ಕ್ಕೆ ತುಲಾ ಸಂಕ್ರಮಣ ಮುಹೂರ್ತದಲ್ಲಿ ಪವಿತ್ರ ತೀರ್ಥೋದ್ಭವ ಜರಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌. ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕರಾದ ಎ.ಎಸ್‌. ಪೊನ್ನಣ್ಣ, ಡಾ| ಮಂತರ್‌ ಗೌಡ ಮುಂತಾದವರು ಪಾಲ್ಗೊಳ್ಳಲಿದ್ದಾರೆ.ಪೊಲೀಸ್‌ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು

ತಲಕಾವೇರಿ: ನಾಳೆ ಪವಿತ್ರ ತೀರ್ಥೋದ್ಭವ Read More »

ಕರ್ನಾಟಕ
Scroll to Top