ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ- ಪ್ರತಿಭಾ ಪುರಸ್ಕಾರ; ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ- ಸಚಿವ ಅಹಮದ್ ದೇವರ ಕೋವಿಲ್

(ನ್ಯೂಸ್ ಕಡಬ) newskadaba.com ಅರಂತೋಡು, ಜು. 25. ಜಾತ್ಯಾತೀತ ತತ್ವ ಭಾಷೆ ಸಂಸ್ಕ್ರತಿಯಲ್ಲಿ ವೈವಿದ್ಯತೆ, ಆ ವೈವಿದ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ, ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಿ ಪ್ರತಿಯೊಬ್ಬರಿಗೂ ಬೆಳೆಯಲು ಅವಕಾಶ ನೀಡುವ ಮೂಲಕ ನಮ್ಮ ಭಾಷೆ, ಸಂಸ್ಕತಿಯ ವೈವಿಧ್ಯತೆಯನ್ನು ಪೋಷಿಸಬೇಕು ಎಂದು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರಾದ ಅಹಮ್ಮದ್ ದೇವರ ಕೋವಿಲ್ ಹೇಳಿದರು. ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವ್ರದ್ದಿ ಪ್ರತಿಷ್ಠಾನದ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ತೆಕ್ಕಿಲ್ ಮೊಹಮ್ಮದ್ […]

ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯ ಸ್ಮರಣೆ ಕಾರ್ಯಕ್ರಮ- ಪ್ರತಿಭಾ ಪುರಸ್ಕಾರ; ವೈವಿಧ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ- ಸಚಿವ ಅಹಮದ್ ದೇವರ ಕೋವಿಲ್ Read More »

ಕರಾವಳಿ