TALUK YUVAJANA OKKUTA PUTTUR

ನರಿಮೊಗರು : ಯುವತಿ ಮಂಡಲದಿಂದ  ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

ನರಿಮೊಗರು  ; ಇಲ್ಲಿನ ಪ್ರಖ್ಯಾತಿ ಯುವತಿ ಮಂಡಲ ಪುರುಷರಕಟ್ಟೆ ಇದರ ವತಿಯಿಂದ ತಾಲೂಕು ಯುವಜನ ಒಕ್ಕೂಟ ಪುತ್ತೂರು ಮತ್ತು ನೆಹರು ಯುವಕೇಂದ್ರ ಮಂಗಳೂರು ಇದರ  ಸಹಕಾರದೊಂದಿಗೆ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತೆ ಮಾಡಲಾಯಿತು.   ಪುರುಷರಕಟ್ಟೆ-ಶಾಂತಿಗೋಡು ರಸ್ತೆಯ ಬದಿಯಲ್ಲಿ ಇದ್ದ ಪ್ಲಾಸ್ಟಿಕ್, ಕಾಗದ, ಕಸ ಕಡ್ಡಿಗಳನ್ನು ತೆಗೆದು ಶುಚಿಗೊಳಿಸಿ-ಎಲ್ಲೆಂದರಲ್ಲಿ ಕಸವನ್ನು ಎಸೆಯದಂತೆ, ಪ್ಲಾಸ್ಟಿಕ್ ನ ಬಳಕೆ ಕಡಿಮೆ ಮಾಡುವಂತೆ ವಿನಂತಿಸಲಾಯಿತು.   ಈ ಸಂದರ್ಭ ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕಿ ಕು.ಜಿಸ್ಮಿತಾ ಕೆ.ಆರ್ ಸಹಕರಿಸಿದರು, […]

ನರಿಮೊಗರು : ಯುವತಿ ಮಂಡಲದಿಂದ  ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ Read More »

ಕರಾವಳಿ

ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆ

ಪುತ್ತೂರು : ರಾಷ್ಟ್ರೀಯತೆ ಯ ಚಿಂತನೆ ಎಲ್ಲರಲ್ಲೂ ಬರಬೇಕು.ಪಕ್ಷ ,ಸರಕಾರದ ಕುರಿತು ಚಿಂತನೆ ಮಾಡುವ ಬದಲು ದೇಶದ ಕುರಿತು ಚಿಂತನೆ ಮಾಡಬೇಕು. ಭಾರತ ದೇಶದ ಬೆಳವಣಿಗೆ ಯುವಜನರ ಕೈಯಲ್ಲಿದೆ.ಸಾಂಸ್ಕೃತಿಕ, ಆದ್ಯಾತ್ಮಿಕತೆ ಹಾಗೂ ಮಾನವ ಸಂಪನ್ಮೂಲ ದಲ್ಲಿ ಅಗ್ರ ಸ್ಥಾನಿಯಾಗಿದೆ.ದೇಶದ ಕುರಿತು ಒಳ್ಳೆಯ ಭಾವನೆ ಇರಬೇಕು. ದಶವನ್ನು ಗೌರವಿಸುವನೋಭಾವ ಬೆಳೆಸಬೇಕು ಎಂದು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಾಚಾರ್ಯ ಲಿಯೋ ನೊರೊನ್ಹಾ ಹೇಳಿದರು. ಅವರು  ಪುತ್ತೂರು ಸಂತ ಫಿಲೋಮಿನಾ ಪದವಿ ಕಾಲೇಜಿನಲ್ಲಿ  ಭಾರತ ಸರಕಾರದ ಯುವ ಕಾರ್ಯ ಮತ್ತು

ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆ Read More »

ಕರಾವಳಿ

ಆ.12 : ಚೆನ್ನಾವರದಲ್ಲಿ ಆಟಿದ ಕೂಟ-ಜನಪದ ಗೊಬ್ಬುಲು

newskadaba ಸವಣೂರು : ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು ಇದರ ಸಹಯೋಗದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲದ ಆಶ್ರಯದಲ್ಲಿ 2ನೇ ವರ್ಷದ ಆಟಿದ ಕೂಟ-ಜನಪದಗೊಬ್ಬುಲು ಕ್ರೀಡಾಕೂಟವು ಪಾಲ್ತಾಡಿ ಗ್ರಾಮದ ಚೆನ್ನಾವರ ಕೆಸರುಗದ್ದೆಯಲ್ಲಿ ಆ.12ರಂದು ನಡೆಯಲಿದೆ. ಕ್ರೀಡಾಕೂಟಕ್ಕೆ ಬೆಳಗ್ಗೆ ಚೆನ್ನಾವರ ಉಳ್ಳಾಕುಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಚಾಲನೆ ನೀಡುವರು.ಅತಿಥಿಗಳಾಗಿ ಸಾಮಾಜಿಕ ಮುಂದಾಳು ಬಾಲಕೃಷ್ಣ ರೈ ,ಪ್ರಗತಿಪರಕೃಷಿಕ ನಾರಾಯಣ ರೈ ಚೆನ್ನಾವರ ಪಟ್ಟೆ , ಚೆನ್ನಾವರ ಶಾಲಾ ಮುಖ್ಯಗುರು ಶಾಂತಾಕುಮಾರಿ ಎನ್ ,ಸವಣೂರು

ಆ.12 : ಚೆನ್ನಾವರದಲ್ಲಿ ಆಟಿದ ಕೂಟ-ಜನಪದ ಗೊಬ್ಬುಲು Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top