taluk

ರಾಜಕೀಯದ ಮೇಲಾಟವೋ…? ಸರಕಾರದ ಇಚ್ಚಾಶಕ್ತಿಯ ಕೊರತೆಯೋ..? ► ಅಂತೂ ಕಡಬ ತಾಲೂಕು ಉದ್ಘಾಟನೆಗೆ ಬಿತ್ತು ಬ್ರೇಕ್….!!

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಕಳೆದ ಹಲವು ದಶಕಗಳ ಬೇಡಿಕೆಯಾಗಿದ್ದ ನೂತನ ಕಡಬ ತಾಲೂಕು ರಚನೆಯ ಕನಸು ನನಸಾಗುವ ಹಂತಕ್ಕೆ ತಲುಪಿದ್ದರೂ ಇದೀಗ ರಾಜಕೀಯದ ಮೇಲಾಟದಿಂದಲೋ..? ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದಲೋ..? ಕಡಬ ತಾಲೂಕು ಉದ್ಘಾಟನೆಗೆ ಬ್ರೇಕ್ ಬಿದ್ದಿದೆ. ಎರಡೆರಡು ಬಾರಿ ದಿನಾಂಕ ನಿಗದಿಯಾಗಿ ಕಾರಣಾಂತರಗಳಿಂದಾಗಿ ಮುಂದೂಡಲಾಗಿದ್ದ ಕಡಬ ತಾಲೂಕು ಉದ್ಘಾಟನೆಯು ಮಾರ್ಚ್ 27 ರಂದು ನಡೆಯಲಿದೆ ಎಂದು ಜಿಲ್ಲಾಡಳಿತದ ವತಿಯಿಂದ ಅಧಿಕೃತ ದಿನಾಂಕ ಘೋಷಣೆಯಾದ ನಂತರ ಕಡಬದಲ್ಲಿ ಸಮಾಧಾನಕರ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ […]

ರಾಜಕೀಯದ ಮೇಲಾಟವೋ…? ಸರಕಾರದ ಇಚ್ಚಾಶಕ್ತಿಯ ಕೊರತೆಯೋ..? ► ಅಂತೂ ಕಡಬ ತಾಲೂಕು ಉದ್ಘಾಟನೆಗೆ ಬಿತ್ತು ಬ್ರೇಕ್….!! Read More »

ಕರಾವಳಿ

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಕನ್ನಡವನ್ನು ಧರಿಸಬೇಕು ಮತ್ತು ಆಧರಿಸಬೇಕು. ಸಾಹಿತ್ಯ ಸಮ್ಮೇಳನ ವೈಭವಕ್ಕೆ ಸೀಮಿತವಾಗದೆ ಸಾಹಿತ್ಯ ಉಳಿಸುವುದಕ್ಕೆ ಪ್ರೇರಣೆಯಾಗಬೇಕು. ಎಂದು ನಿವೃತ್ತ ಶಿಕ್ಷಕ ಪಾದೆಕಲ್ಲು ವಿಷ್ಣು ಭಟ್ ಹೇಳಿದರು. ಅವರು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಕಡಬದ ಸರಕಾರಿ ಪದವಿ ಪುರ್ವ ಕಾಲೇಜಿನ ಆವರಣದಲ್ಲಿ ಬಿ.ಟಿ.ಆರಿಗ ಜೈನಿ ಸಭಾಂಗಣದಲ್ಲಿ ಕುಲ್ಕುಂದ ಶಿವರಾಮ ವೇದಿಕೆಯಲ್ಲಿ ಶನಿವಾರದಂದು ನಡೆದ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು Read More »

ಕರಾವಳಿ

ಕಡಬ ಸೇರಿದಂತೆ 49 ಹೊಸ ತಾಲೂಕುಗಳು ಜನವರಿ 01 ರಿಂದ ಅಸ್ತಿತ್ವಕ್ಕೆ ► ಕಂದಾಯ ಸಚಿವ ಕಾಗೋಡು ತಿಮ್ಮಪ್ಪ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.21. ಈಗಾಗಲೇ ಘೋಷಣೆ ಮಾಡಿರುವ 49 ಹೊಸ ತಾಲ್ಲೂಕುಗಳು ಜನವರಿ 1 ರಿಂದ ಅಸ್ತಿತ್ವಕ್ಕೆ ಬರಲಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆ ಮುಂದುವರಿದಿದೆ’ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ಸಿನ ರಘುಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಹೊಸ ತಾಲ್ಲೂಕುಗಳ ರಚನೆಗೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಹಣಕಾಸನ್ನು ಒದಗಿಸಲಾಗಿದೆ ಎಂದರು. ಇದರೊಂದಿಗೆ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹೋಬಳಿಯನ್ನು ಹೊಸ ತಾಲೂಕಾಗಿ ಘೋಷಿಸಬೇಕೆಂಬ ಬೇಡಿಕೆಯನ್ನು ಪರಿಶೀಲನೆ ನಡೆಸಲಾಗುವುದು ಎಂದು

ಕಡಬ ಸೇರಿದಂತೆ 49 ಹೊಸ ತಾಲೂಕುಗಳು ಜನವರಿ 01 ರಿಂದ ಅಸ್ತಿತ್ವಕ್ಕೆ ► ಕಂದಾಯ ಸಚಿವ ಕಾಗೋಡು ತಿಮ್ಮಪ್ಪ Read More »

ಕರ್ನಾಟಕ

ಕಡಬ ಸಹಿತ 49 ಹೊಸ ತಾಲೂಕುಗಳಿಗೆ ಸಂಪುಟ ಅನುಮೋದನೆ ► 2018 ಜನವರಿ 01ರಿಂದ ಅಸ್ತಿತ್ವಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 08. ರಾಜ್ಯ ಸರ್ಕಾರ ಘೋಷಿಸಿರುವ 49 ಹೊಸ ತಾಲೂಕುಗಳು 2018ರ ಜನವರಿ ಒಂದರಿಂದ ಅಸ್ತಿತ್ವಕ್ಕೆ ಬರಲಿದ್ದು, ಈ ಸಂಬಂಧ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೊಸ ತಾಲ್ಲೂಕುಗಳಿಗೆ ತಹಶೀಲ್ದಾರ್ ಕಚೇರಿ ಮತ್ತು ಬೇರೆ ಬೇರೆ ಇಲಾಖೆಗಳ ತಾಲ್ಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ತಾಲ್ಲೂಕು ಪುನರ್ ರಚನೆ ಸಂಬಂಧ 1973ರಲ್ಲಿ ವಾಸುದೇವ ರಾವ್ ಆಯೋಗ, 84ರಲ್ಲಿ ಟಿ.ಎಂ. ಹುಂಡೇಕರ್, 86ರಲ್ಲಿ ಪಿ.ಸಿ. ಗದ್ದಿಗೌಡರ್,

ಕಡಬ ಸಹಿತ 49 ಹೊಸ ತಾಲೂಕುಗಳಿಗೆ ಸಂಪುಟ ಅನುಮೋದನೆ ► 2018 ಜನವರಿ 01ರಿಂದ ಅಸ್ತಿತ್ವಕ್ಕೆ Read More »

ಕರ್ನಾಟಕ

ಆಗಸ್ಟ್‌ 13 ರಂದು ಕಡಬದಲ್ಲಿ ಅಖಂಡ ಭಾರತ ಸಂಕಲ್ಪ ದಿನ ► ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ

(ನ್ಯೂಸ್ ಕಡಬ) newskadaba.com ಕಡಬ, ಆ.04. ಕಡಬ ತಾಲೂಕು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಆಗಸ್ಟ್‌ 13 ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ ಹೇಳಿದರು. ಅವರು ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, 71 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 1947 ರ ಆಗಸ್ಟ್‌ 14 ಮಧ್ಯರಾತ್ರಿ ದೇಶವಿಭನೆಯ ಕರಾಳ ದುರಂತವನ್ನು

ಆಗಸ್ಟ್‌ 13 ರಂದು ಕಡಬದಲ್ಲಿ ಅಖಂಡ ಭಾರತ ಸಂಕಲ್ಪ ದಿನ ► ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ Read More »

ಕರಾವಳಿ
Scroll to Top