ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

(ನ್ಯೂಸ್ ಕಡಬ) newskadaba.com , ಏ.03: ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಮಸೂದೆಯ ವಿರುದ್ಧ ತಮ್ಮ ಪಕ್ಷ ಸುಪ್ರೀಂ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಲಿದೆ ಎಂದು ಹೇಳಿದ್ದಾರೆ. ಮಸೂದೆಯ ಅಂಗೀಕಾರದ ವಿರುದ್ಧ ಪ್ರತಿಭಟಿಸಲು ಕಪ್ಪು ಬ್ಯಾಡ್ಜ್ ಧರಿಸಿ ವಿಧಾನಸಭೆಗೆ ಬಂದ ಸಿಎಂ, ಭಾರತದಲ್ಲಿ ಬಹುಮತದ ಪಕ್ಷಗಳ ವಿರೋಧದ ಹೊರತಾಗಿಯೂ ಕೆಲವು ಮಿತ್ರಪಕ್ಷಗಳ ಆಜ್ಞೆಯ ಮೇರೆಗೆ ಮುಂಜಾನೆ 2 ಗಂಟೆಗೆ ತಿದ್ದುಪಡಿಯನ್ನು ಅಂಗೀಕರಿಸುವುದು ಸಂವಿಧಾನದ […]

ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ Read More »

ಬ್ರೇಕಿಂಗ್ ನ್ಯೂಸ್