Tamil nadu

ಮಳೆ ಕೊರತೆ ಹಿನ್ನೆಲೆ ➤ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ

(ನ್ಯೂಸ್ ಕಡಬ)newskdaba.com ಬೆಂಗಳೂರು, ಜೂ .17. ತಮಿಳುನಾಡು ಸೇರಿ ಕಾವೇರಿ ನದಿ ಪಾತ್ರದ ರಾಜ್ಯಗಳಿಗೆ ಜೂನ್‌ನಲ್ಲಿ 9.19      ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶಿಸಿದೆ. ಮಳೆ ಕೊರತೆ ಹಿನ್ನೆಲೆ ಅಷ್ಟು ಪ್ರಮಾಣದ ನೀರು ಬಿಡುಗಡೆ ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.ಶುಕ್ರವಾರ ವಿಡಿಯೋ ಸಂವಾದದ ಮೂಲಕ ನಡೆದ ಸಿಡಬ್ಲ್ಯುಎಂಎ ಸಭೆಯಲ್ಲಿ ಪ್ರಾಧಿಕಾರದ ಪ್ರತಿನಿಧಿಗಳು ಹಾಗೂ ಕರ್ನಾಟಕ, ತಮಿಳುನಾಡು, ಪುದುಚೆರಿ, ಕೇರಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರಾಧಿಕಾರ ನಿರ್ದೇಶನ ಪ್ರಕಾರ ಜೂನ್‌ ತಿಂಗಳಲ್ಲಿ […]

ಮಳೆ ಕೊರತೆ ಹಿನ್ನೆಲೆ ➤ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ Read More »

ಕರ್ನಾಟಕ

ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಭಯೋತ್ಪಾದಕನೆಂದೇ ಗುರುತಿಸಲ್ಪಟ್ಟ ಕಾಡುಗಳ್ಳ ವೀರಪ್ಪನ್ ಮಗಳು ವಿದ್ಯಾರಾಣಿ ಇದೀಗ ಸಮಾಜಕ್ಕೆ ಪ್ರೀತಿಯನ್ನು ಮರಳಿ ನೀಡಲು ಹೊರಟಿದ್ದಾರೆ. ಬೆಂಗಳೂರಿನಲ್ಲಿ ಐದು ವರ್ಷ ಕಾನೂನು ಶಿಕ್ಷಣ ವ್ಯಾಸಂಗ ಮಾಡಿರುವ ವಿದ್ಯಾರಾಣಿಯು ಈವರೆಗೆ ವೀರಪ್ಪನ್ ಪುತ್ರಿ ಎಂದೇ ಗುರುತಿಸಿಕೊಂಡವರು. ಜುಲೈ 21 ರಂದು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಜನರಿಗೆ ಸೇವೆ ಸಲ್ಲಿಸಲೆಂದು ನಾಗರಿಕ ಸೇವೆಗಳಿಗೆ ಸೇರ್ಪಡೆಯಾಗುವ ಕನಸು ವಿದ್ಯಾರಾಣಿ ಅವರಿಗಿತ್ತು. ಇದೀಗ ಕನಸು

ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!! Read More »

ರಾಷ್ಟ್ರೀಯ ನ್ಯೂಸ್
Scroll to Top