tamilnaadu

ಮೇಕೆದಾಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ- ತಮಿಳುನಾಡು

(ನ್ಯೂಸ್ ಕಡಬ) newskadaba.com, ಮಾ. 25: ಚೆನ್ನೈ: ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ ಹೋಗುವುದಾಗಿ ತಮಿಳು ನಾಡು ಸರಕಾರ ತಿಳಿಸಿದೆ. ಮೇಕೆದಾಟಿನಲ್ಲಿ ಕಾವೇರಿ ನದಿಗೆ ಜಲಾಶಯ ನಿರ್ಮಿಸುವ ಯೋಜನೆಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಯೋಜನೆಯನ್ನು ತಡೆಯುವುದಕ್ಕಾಗಿ ಕಾನೂನು ಕ್ರಮ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಹೇಳಿದ್ದಾರೆ. ಯೋಜನೆಗೆ ಕರ್ನಾಟಕ ಸರ್ಕಾರ ಅನುಮತಿ ಕೋರಿದ ಬೆನ್ನಲ್ಲೇ ಸಚಿವರ ಈ ಹೇಳಿಕೆ ಹೊರಟಿದೆ. 2025-2026ರ ನೀತಿ ಟಿಪ್ಪಣಿಯನ್ನು […]

ಮೇಕೆದಾಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ- ತಮಿಳುನಾಡು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವವಿದ್ಯಾನಿಲಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ – ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಲಿರುವ ನಟ ವಿಜಯ್

(ನ್ಯೂಸ್ ಕಡಬ) newskadaba.com ಡಿ.30: ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆಕ್ರೋಶದ ನಡುವೆಯೇ ನಟ ಕಮ್ ರಾಜಕಾರಣಿ ವಿಜಯ್ ಇಂದು ಮಧ್ಯಾಹ್ನ 1 ಗಂಟೆಗೆ ಚೆನ್ನೈನಲ್ಲಿ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರನ್ನು ಭೇಟಿ ಮಾಡಲಿದ್ದಾರೆ. ಡಿಸೆಂಬರ್ 23 ರಂದು ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ತಮಿಳುನಾಡಿನಾದ್ಯಂತ ಪ್ರತಿಭಟನೆಯನ್ನು ಹುಟ್ಟುಹಾಕಿದೆ. ಘಟನೆಗೆ ಸಂಬಂಧಿಸಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ)

ವಿಶ್ವವಿದ್ಯಾನಿಲಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ – ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಲಿರುವ ನಟ ವಿಜಯ್ Read More »

ಬ್ರೇಕಿಂಗ್ ನ್ಯೂಸ್
Scroll to Top