ವಾಯುಭಾರ ಕುಸಿತ- ವಿಪರೀತ ಮಳೆ; ಚೆನ್ನೈ-ಬೆಂಗಳೂರು ನಡುವೆ ರೈಲು ಸಂಚಾರ ರದ್ದು

(ನ್ಯೂಸ್ ಕಡಬ) newskadaba.com ಅ.16. ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಚೆನ್ನೈನಿಂದ ಬೆಂಗಳೂರಿಗೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನ ಕೆಲವು ಕಡೆ ಭಾರೀ ಮಳೆ ಸುರಿಯುತ್ತಿದೆ. ಕಳೆದ ಎರಡು ದಿನಗಳಿಂದ ಚೆನ್ನೈನಲ್ಲಿ ಬಿಟ್ಟುಬಿಡದೇ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದಾಗಿ ಭಾರತೀಯ ಹವಾಮಾನ ಇಲಾಖೆ ತಮಿಳುನಾಡು ರಾಜ್ಯಾದ್ಯಂತ ಹೆಚ್ಚು ಮಳೆಯಾಗುವ ಮೂನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತ್ರೀವ ಮಳೆಯ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ರೈಲ್ವೆ ಇಲಾಖೆ ಇಂದು […]

ವಾಯುಭಾರ ಕುಸಿತ- ವಿಪರೀತ ಮಳೆ; ಚೆನ್ನೈ-ಬೆಂಗಳೂರು ನಡುವೆ ರೈಲು ಸಂಚಾರ ರದ್ದು Read More »

ರಾಷ್ಟ್ರೀಯ ನ್ಯೂಸ್