tamilunadu

ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಮೃತ್ಯು; ಕುಟುಂಬಸ್ಥರಿಗೆ 5 ಲ.ರೂ ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 03.ಉಳ್ಳಾಲ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ 2ನೇ ಭೂಕುಸಿತ ಸಂಭವಿಸಿದೆ. ಮೊದಲನೇ ಭೂಕುಸಿತದಲ್ಲಿ ವಸತಿ ಕಟ್ಟಡದ ಮೇಲೆ ಬಂಡೆಯೊಂದು ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದರು. ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಭಾನುವಾರ ಸಂಜೆ 4:30ಕ್ಕೆ ಈ ಅವಘಡ ಸಂಭವಿಸಿತ್ತು. ಚೆನ್ನೈನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. 2ನೇ ಭೂಕುಸಿತ […]

ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಮೃತ್ಯು; ಕುಟುಂಬಸ್ಥರಿಗೆ 5 ಲ.ರೂ ಪರಿಹಾರ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಕಾವೇರಿ ಪರ ಧ್ವನಿ ಎತ್ತಿದ ನಟ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕನ್ನಡ ಪರ ಹೋರಾಟಗಾಗರು ಖಂಡಿಸಿದ್ದು, ಇದೀಗ ಸ್ಯಾಂಡಲ್ ವುಡ್ ನಟ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಕೂಡಾ ಕಾವೇರಿ ಪರ ಧ್ವನಿ ಎತ್ತಿದ್ದಾರೆ. ಈ ಕುರಿತು ನಟ ದರ್ಶನ್‌ ಟ್ವೀಟ್‌ ಮಾಡಿದ್ದಾರೆ. ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ

ಕಾವೇರಿ ಪರ ಧ್ವನಿ ಎತ್ತಿದ ನಟ ದರ್ಶನ್ Read More »

ಕರ್ನಾಟಕ

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 24. ಶಬರಿಮಲೆಯಿಂದ ವಾಪಸಾಗುತ್ತಿದ್ದ ಭಕ್ತರ ಕಾರೊಂದು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ ವರದಿಯಾಗಿದೆ. ಮೃತರಲ್ಲಿ ಅಪ್ರಾಪ್ತ ಬಾಲಕ ಸೇರಿದ್ದು, ಜಿಲ್ಲೆಯ ಆಂಡಿಪಟ್ಟಿ ನಿವಾಸಿಗಳು. ಇವರೆಲ್ಲರೂ ಶಬರಿಮಲೆಗೆ ಹೋಗಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಏಳು ಜನರು

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top