teacher

ಬಾಲಕಿಯರಿಗೆ ಕಿರುಕುಳ   ➤ಮದ್ರಸ ಶಿಕ್ಷಕ  ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಜೂ . 16 . ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ನಿವಾಸಿ ಅಬ್ದುಲ್ ಹಮೀದ್ ಎಂದು ಗುರುತಿಸಲಾಗಿದೆ . ಮದ್ರಸ ಶಿಕ್ಷಕರಾಗಿದ್ದ ಇವರು  ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪಿಸಲಾಗಿತ್ತು.ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ.  

ಬಾಲಕಿಯರಿಗೆ ಕಿರುಕುಳ   ➤ಮದ್ರಸ ಶಿಕ್ಷಕ  ಅರೆಸ್ಟ್ Read More »

ಕರ್ನಾಟಕ

ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ ➤ಉಪನ್ಯಾಸಕರನ್ನ ಅರೆಸ್ಟ್ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ!

(ನ್ಯೂಸ್ ಕಡಬ)newskadaba.com ತುಮಕೂರು, ಜೂ . 15 . ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾಗಿದ್ದ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಲವ್ವಿಡವ್ವಿ ನಡೆಸಿ ಸಿಕ್ಕಿಬಿದ್ದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ನಡೆದಿದೆ. ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ಎಂಬಾತನು ವಿದ್ಯಾರ್ಥಿನಿಯೊಂದಿಗೆ ಲವ್ವುಡವ್ವಿ  ಶುರುಮಾಡಿದ್ದಾನೆ. ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಚಕ್ಕಂದ ವಿಷಯ ತಿಳಿದ ಬಳಿಕ ಕಾಲೇಜು ವಿದ್ಯಾರ್ಥಿಗಳು ರೊಚ್ಚಿಗೆದ್ದು ಉಪನ್ಯಾಸಕನ ಅರೆಸ್ಟ್ ಮಾಡುವಂತೆ ಒತ್ತಾಯಿಸಿದ್ದಾರೆ. ನಮ್ಮ ಮುಂದೆಯೇ ಉಪನ್ಯಾಸಕನ ಬಂಧನವಾಗಬೇಕು ಅಲ್ಲಿಯವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು  ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ ➤ಉಪನ್ಯಾಸಕರನ್ನ ಅರೆಸ್ಟ್ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ! Read More »

ಕರ್ನಾಟಕ

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!!

(ನ್ಯೂಸ್ ಕಡಬ) newskadaba.com ಆಗ್ರಾ,ಸೆ.14. ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದುಕೊಂಡು 75 ವರ್ಷ ಮೀರದ ಪ್ರಾಧ್ಯಾಪಕರಿಗೆ ಮತ್ತೊಮ್ಮೆ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರ ಒದಗಿಸಿಕೊಟ್ಟಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ತಿಳಿಸಿದ್ದು, 75 ವರ್ಷ ಮೀರದ ಹಾಗೂ ಉತ್ತಮ ಸೇವಾ ದಾಖಲೆಯನ್ನು ಹೊಂದಿರುವ ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. 42 ವಿಶ್ವವಿದ್ಯಾಲಯ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ವೇಳೆ ವಿವಿಗಳಲ್ಲಿ ಸೇವೆ ಸಲ್ಲಿಸಿ

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!! Read More »

ಕರಾವಳಿ
Scroll to Top