Teachers day

ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಮೊಂಟೇಸರಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನ, ಈದ್ ಮಿಲಾದ್ ಮತ್ತು ಓಣಂ ಹಬ್ಬ ಆಚರಣೆ

  (ನ್ಯೂಸ್‌ ಕಡಬ) newskadaba.com,  ಸೆ.08  ಕಡಬ : ಕಡಬ ಐಐಸಿಟಿ  ವಿದ್ಯಾಸಂಸ್ಥೆಯಲ್ಲಿ ಮೊಂಟೇಸರಿ ಪ್ರಶಿಕ್ಷಣಾರ್ಥಿಗಳಿಂದ ಶಿಕ್ಷಕರ ದಿನಾಚರಣೆ, ಈದ್ ಮಿಲಾದ್ ಹಾಗೂ ಓಣಂ ಆಚರಣೆ  ಕಾರ್ಯಕ್ರಮವು  ಅದ್ದೂರಿಯಾಗಿ ಭಾನುವಾರ ಆಚರಿಸಲಾಯಿತು.   ಪ್ರಶಿಕ್ಷಣಾರ್ಥಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪಡುಬೆಟ್ಟು ಶಾಲೆಯ ದೈಹಿಕ ಶಿಕ್ಷಕಿ ಕಮಲಾಕ್ಷಿ ಅವರು ಮಾತನಾಡಿ ಮನುಷ್ಯನ ಮನಸ್ಸು ಮರ್ಕಟಗಳಂತೆ ಆಗಬಾರದು, ಪ್ರಪ್ರತಿಯೊಬ್ಬರಿಗೂ ತಾಯಿಯೇ ಮೊದಲ ಗುರು, ಬಳಿಕ ಶಾಲಾ ಶಿಕ್ಷಕರೇ ದಾರಿದೀಪರು. ಗುರುಗೆ ಸಮಾಜದಲ್ಲಿ ಪವಿತ್ರ […]

ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಮೊಂಟೇಸರಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನ, ಈದ್ ಮಿಲಾದ್ ಮತ್ತು ಓಣಂ ಹಬ್ಬ ಆಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಕ್ಷಕ ದಿನಾಚರಣೆ- ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಗುರುವಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ನಿವೃತ್ತಿ ಹೊಂದಿದ ಗುರುಗಳಿಗೆ ಗುರುವಂದನೆಯನ್ನು ನೀಡುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಶುಭೋದಯ ಮೆಡಿಕಲ್ ಸೈನ್ಸ್ ಸಂಸ್ಥೆ ಶಿವಮೊಗ್ಗ ಇಲ್ಲಿಯ ಪ್ರೊಫೆಸರ್ ಆಗಿರುವ ಶ್ರೀಯುತ ಡಾ ಶಿವಾನಂದ ನಾಯ್ಕ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪವನ್ನು ಬೆಳಗಿಸಿದರು. ನಂತರ ಮಾತನಾಡಿದ ಅವರು, “ವಿದ್ಯಾ ಕ್ಷೇತ್ರದಲ್ಲಿ ಸಾಧ್ಯವಾದದ್ದನೆಲ್ಲ ಮಾಡಿ ಮಕ್ಕಳಿಗೆ

ಶಿಕ್ಷಕ ದಿನಾಚರಣೆ- ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಗುರುವಂದನಾ ಕಾರ್ಯಕ್ರಮ Read More »

ಕರಾವಳಿ

ಅರಂತೋಡು: ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 05. ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಎನ್ಎಸ್ಎಸ್ ಘಟಕದ ವತಿಯಿಂದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಹುಟ್ಟುಹಬ್ಬದ ಅಂಗವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಶಿಕ್ಷಕ ದಿನಾಚರಣೆಯ ಸಂದೇಶವನ್ನು ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಲಿಂಗಪ್ಪ ಎಂ.ಮತ್ತು ಭಾಗ್ಯಶ್ರೀ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎನ್ಎಸ್ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ

ಅರಂತೋಡು: ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಬಂಟರಭವನದಲ್ಲಿ ನಡೆಯಲಿದೆ. ಸಮಾರಂಭದಲ್ಲಿ 2024ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು 21 ಶಿಕ್ಷಕರಿಗೆ ನೀಡಿ ಸನ್ಮಾನಿಸಲಾಗುವುದು.   ಪ್ರಶಸ್ತಿ ವಿಜೇತ ಶಿಕ್ಷಕರ ವಿವರ ಇಂತಿವೆ- ಕಿರಿಯ ಪ್ರಾಥಮಿಕ 1)

ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ
Scroll to Top