telangana

ತೆಲಂಗಾಣ: ಬಸ್-ಟ್ರಕ್ ನಡುವೆ ಭೀಕರ ಅಪಘಾತ-20 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.03: ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯೊಂದು ಸಾರಿಗೆ ಬಸ್‌‍ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 20 ಜನರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ತೆಲಂಗಾಣಾದ ರಂಗಾ ರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ನಡೆದಿದೆ. ಟಿಪ್ಪರ್‌ ತೆಲಂಗಾಣ ರಸ್ತೆ ಸಾರಿಗೆ ನಿಗಮ (ಆರ್‌ಟಿಸಿ) ವಾಹನಕ್ಕೆ ಡಿಕ್ಕಿ ಹೊಡೆದ ಡಿಕ್ಕಿ ರಭಸಕ್ಕೆ ಬಸ್‌‍ ಬಸ್‌‍ ಒಳಗೆ ಜಲ್ಲಿಕಲ್ಲು ಬಿದ್ದಿದ್ದು ಸ್ಥಳದಲ್ಲೇ 16 ಜನರು ಸಾವನ್ನಪ್ಪಿದರು, ಎಂಟು ಮಂದಿ ಗಾಯಗೊಂಡರು ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೆಲಂಗಾಣ: ಬಸ್-ಟ್ರಕ್ ನಡುವೆ ಭೀಕರ ಅಪಘಾತ-20 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ತೆಲಂಗಾಣ, ಜು.24. 11 ವರ್ಷದ ಬಾಲಕನೊಬ್ಬ ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ಬಾಲಕನನ್ನು 6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಎಂದು ಗುರುತಿಸಲಾಗಿದೆ. ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನು ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ವಾಹನ ಕಾರ್ಕಳದಲ್ಲಿ ಅಪಘಾತ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ. 24. ತೆಲಂಗಾಣದ ಶಾಸಕರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ನಡೆದಿದೆ. ತೆಲಂಗಾಣದ ಟೆಂಡೂರ್ ಕ್ಷೇತ್ರದ ಶಾಸಕ ಪಂಚುಗುಲ ರೋಹಿತ್‌ ರೆಡ್ಡಿ ಮಂಗಳೂರಿನಿಂದ ಶೃಂಗೇರಿ ಕ್ಷೇತ್ರಕ್ಕೆ ತೆರಳುತ್ತಿದ್ದ ವೇಳೆ ಮುಡಾರು- ನಲ್ಲೂರು ಕ್ರಾಸ್ ಬಳಿ ತಲುಪುತ್ತಿದ್ದಂತೆ ಕಾರಿನ ಟಯರ್ ಸ್ಪೋಟಗೊಂಡು ಅಪಘಾತ ಸಂಭವಿಸಿದೆ. ಘಟನೆಯಿಂದ ಶಾಸಕರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ವೇಳೆ ಕಾರು ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ

ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ವಾಹನ ಕಾರ್ಕಳದಲ್ಲಿ ಅಪಘಾತ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪರಿಚಿತ ಲಾರಿ ಢಿಕ್ಕಿ ► ಸ್ಥಳದಲ್ಲೇ ಐವರ ಮೃತ್ಯು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಆ.23, ಅಪರಿಚಿತ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತೆಲಂಗಾಣದ ಆಸಿಫಾಬಾದ್ ಜಿಲ್ಲೆಯ ಬೆನ್ದಾರದಲ್ಲಿ ನಡೆದಿದೆ. ಘಟನೆಯಲ್ಲಿ ಲೀಮುಗುಡ ಜಿಲ್ಲೆಯ ಮೊರೋಲೆ ಸಂತೋಷ್(18) ಹಾಗೂ ಅಡೇ ತಿರುಪತಿ(22). ಅಗರ್‍ವಾಡದಲ್ಲಿ ವಾಸಿಸುತ್ತಿದ್ದ ವೇದ್‍ಮ ಅಂಭರಾವ್(25), ಕೇರಮೇರಿ ಮಂಡಲ್‍ನ ಜಾರಿ ಜಿಲ್ಲೆಯ ಲೇಂದಗುಡ(14) ಸಾವನ್ನಪ್ಪಿರುವ ವ್ಯಕ್ತಿಗಳು ಎಂದು ವಾನ್‍ಕಿಡಿ ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ

ಅಪರಿಚಿತ ಲಾರಿ ಢಿಕ್ಕಿ ► ಸ್ಥಳದಲ್ಲೇ ಐವರ ಮೃತ್ಯು Read More »

ಕರ್ನಾಟಕ
Scroll to Top