BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ನ ವಿಚಾರಣೆಯನ್ನು ಸೆ. 27ಕ್ಕೆ ಮುಂದೂಡಲಾಗಿದ್ದು, ಅವರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ. ಮಾಜಿ ಸಿಎಂ ಬಿಎಸ್ ವೈ ವಿರುದ್ದದ ಪೋಕ್ಸೋ ಕೇಸ್ ಗೆ ಸಂಬಂಧಿಸಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ಇಂದು ನಡೆಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆ.27ಕ್ಕೆ ಮುಂದೂಡಿದೆ ಎನ್ನಲಾಗಿದೆ. ಸಹಾಯಕ್ಕಾಗಿ ಯಾಚಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ […]

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್