terrorism

‘ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ’-ಮೋದಿ

(ನ್ಯೂಸ್‌ ಕಡಬ) newskadaba.com ಸೆ. 01. ಭಯೋತ್ಪಾದನೆ ಜಾಗತಿಕ ಶಾಂತಿಗೆ ಮತ್ತು ಭದ್ರತೆಗೆ ಅತಿದೊಡ್ಡ ಬೆದರಿಕೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚೀನಾದ ಟಿಯಾಂಜಿನ್‌ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯದ್ದೇಶಿಸಿ ಮಾತನಾಡಿದರು. ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆಯಾಗಿದ್ದು, ಭಯೋತ್ಪಾದನೆಯಲ್ಲಿ ದ್ವಿಮುಖ ಧೋರಣೆ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಹೇಳಿದರು. ಕಳೆದ 4 ದಶಕಗಳಿಂದ ಭಯೋತ್ಪಾದನೆಯ ಭಾರವನ್ನು ಭಾರತ ಹೊರುತ್ತಿದೆ. ಇತ್ತೀಚೆಗೆ, ಪಹಲ್ಗಾಮ್‌ ನಲ್ಲಿ ಭಯೋತ್ಪಾದನೆಯ ಕರಾಳ ಮುಖವನ್ನು ನಾವೆಲ್ಲರೂ ನೋಡಿದ್ದೇವೆ. ಈ ದುಃಖದ […]

‘ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ’-ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

(ನ್ಯೂಸ್ ಕಡಬ) newskadaba.com, ಜು. 29. ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದಿದ್ದರೆ, ಪಾಕಿಸ್ತಾನಕ್ಕೆ ಸಹಾಯ ಮಾಡಲು ಭಾರತ ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಪಾಕಿಸ್ತಾನಕ್ಕೆ ಮಾತ್ರವಲ್ಲದೇ ಅದನ್ನು ಬೆಂಬಲಿಸುವವರಿಗೂ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top