Terrorist

ಉತ್ತರಪ್ರದೇಶದ ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಉಗ್ರರು

(ನ್ಯೂಸ್ ಕಡಬ) newskadaba.com ಅ.24, ಕಾಶ್ಮೀರ: ಸ್ಥಳೀಯರಲ್ಲದವರ ಮೇಲಿನ ಮತ್ತೊಂದು ದಾಳಿಯಲ್ಲಿ, ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ಬಟಗುಂಡ್‌ನಲ್ಲಿ ಅಕ್ಟೋಬರ್ 24 ರ ಗುರುವಾರ ಬೆಳಿಗ್ಗೆ ವಲಸೆ ಕಾರ್ಮಿಕರ ಮೇಲೆ ಗುಂಡು ಹಾರಿಸಲಾಗಿದೆ. ಕಾರ್ಮಿಕ ಶುಭಂ ಕುಮಾರ್ ಉತ್ತರ ಪ್ರದೇಶದ ಬಿಜ್ನೋರ್ ಪ್ರದೇಶದವರಾಗಿದ್ದು, ಶಂಕಿತ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಬಟಗುಂಡ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದಾಗ ಶುಭಂ ಕುಮಾರ್ ತೋಳಿಗೆ ಗುಂಡೇಟಿನಿಂದ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಮಾರ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು […]

ಉತ್ತರಪ್ರದೇಶದ ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಉಗ್ರರು Read More »

ಬ್ರೇಕಿಂಗ್ ನ್ಯೂಸ್

ಶಿವಮೊಗ್ಗ ಐಸಿಸ್ ಸಂಚು ಪ್ರಕರಣ ➤ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ..!

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.11.  ಐಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವರದಿ ತಿಳಿಸಿದೆ. ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್‌ನ (ಐಎಸ್) ಮತ್ತಷ್ಟು ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು  ಆರೋಪಿಗಳು ರೂಪಿಸಿದ ಸಂಚಿಗೆ ಸಂಬಂಧಿಸಿದಂತೆ ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹ್ಮದ್ ಕೆಎ ಎಂದು ಗುರುತಿಸಲಾದ ಇಬ್ಬರು ಐಸಿಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇತರ ನಾಲ್ವರು ಆರೋಪಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು.    

ಶಿವಮೊಗ್ಗ ಐಸಿಸ್ ಸಂಚು ಪ್ರಕರಣ ➤ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ..! Read More »

ಕರ್ನಾಟಕ

ಉಗ್ರರ ದಾಳಿ ➤ 50 ಜನರ ಬಂಧನ, ತೀವ್ರ ವಿಚಾರಣೆ..! 

(ನ್ಯೂಸ್ ಕಡಬ)newskadaba.com  ಜಮ್ಮು ಕಾಶ್ಮೀರ, ಜ.09. ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ದಾಂಗ್ರಿ ಹಳ್ಳಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 50 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಉಗ್ರರ ದಾಳಿಯಲ್ಲಿ ಏಳು ಮಂದಿ ಮೃತಪಟ್ಟು,  14 ಮಂದಿ ಗಾಯಗೊಂಡಿದ್ದರು. ಈ ದಾಳಿ ನಡೆದ ಸ್ಥಳೀಯ ಸ್ವಯಂ ಸೇವಕರನ್ನೊಳಗೊಂಡ ಹಳ್ಳಿಯ ರಕ್ಷಣಾ ಗಾರ್ಡ್ ನ್ನು ಆಡಳಿತ ಬಲಗೊಳಿಸಿತ್ತು. ಸಂಭಾವ್ಯ  ಒಳನುಸುಳುವಿಕೆ ಮಾರ್ಗಗಳ ಮೇಲೆ ಹದ್ದಿನ ಕಣ್ಣು ಇಡಲಾಗಿತ್ತು ಎಂದು ಅಧಿಕಾರಿಗಳು

ಉಗ್ರರ ದಾಳಿ ➤ 50 ಜನರ ಬಂಧನ, ತೀವ್ರ ವಿಚಾರಣೆ..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಕಡಬದ ಓರ್ವನ ಸಹಿತ ಐವರು ಶಂಕಿತರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.07. ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಬಲಪಂಥೀಯ ಸಂಘಟನೆ ಸನಾತನ ಸಂಸ್ಥೆಯ ಜೊತೆ ನಂಟು ಹೊಂದಿರುವ ಹಾಗೂ ಈಗ ತಲೆಮರೆಸಿಕೊಂಡಿರುವ ಐದು ಮಂದಿ ಪ್ರಮುಖ ಶಂಕಿತರಾಗಿ ಮೂಡಿಬಂದಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಶಂಕಿತರನ್ನು ಮಂಗಳೂರು ಮೂಲದ ಕಡಬದ ಜಯಪ್ರಕಾಶ್, ಕೊಲ್ಹಾಪುರದ ಪ್ರವೀಣ್ ಲಿಮ್ಕರ್, ಪುಣೆಯ ಸಾರಂಗ್ ಅಕೋಲ್ಕರ್, ಸಾಂಗ್ಲಿಯ ರುದ್ರ ಪಾಟೀಲ್ ಹಾಗು ಸತಾರದ ವಿನಯ್ ಪವಾರ್ ಎಂದು ಹೇಳಲಾಗಿದೆ. ಈ ಪೈಕಿ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಕಡಬದ ಓರ್ವನ ಸಹಿತ ಐವರು ಶಂಕಿತರು Read More »

ಕರ್ನಾಟಕ
Scroll to Top