ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ವಿಧ್ವಂಸಕ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದು, ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಬೆಂಗಳೂರು ಕಮಿಷನರ್ ದಯಾನಂದ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿಸಿಬಿ ಪೊಲೀಸರು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಹಾಗೂ ಜಾಹಿದ್ ಎಂಬ ಶಂಕಿತ ಉಗ್ರರನ್ನು ಇಂದು ಬಂಧಿಸಿದ್ದು, ಇವರ ಹಿಂದೆ ಉಗ್ರ ಸಂಘಟನೆಯ ಕೈವಾಡವಿರುವ ಶಂಕೆಯಿದೆ ಎಂದು ಹೇಳಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಐವರು […]
ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..! Read More »
ಕರ್ನಾಟಕ, ಕ್ರೈಮ್ ನ್ಯೂಸ್
