terrorists

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಗುಂಡಿನ ದಾಳಿ; ಇಬ್ಬರು ವಲಸೆ ಕಾರ್ಮಿಕರ ಹತ್ಯೆ

(ನ್ಯೂಸ್ ಕಡಬ) newskadaba.com ಅ.21 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ನ ಲ್ಲಿ ಭಯೋತ್ಪಾದಕರು ಇಬ್ಬರು ವಲಸೆ ಕಾರ್ಮಿಕರನ್ನು ಭಾನುವಾರ ಸಂಜೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ತಿಳಿದುಬಂದಿದೆ. ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಸದ್ಯ ಗುಂಡಿನ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ತೆರಳಿದ್ದು, ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ದಾಳಿಗೊಳಗಾದ ಕಾರ್ಮಿಕರು ಝಡ್ ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದ ಭಾಗವಾಗಿದ್ದರು. ಈ ಸುರಂಗ ಮಾರ್ಗವು ಗಗನೀರ್ […]

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಗುಂಡಿನ ದಾಳಿ; ಇಬ್ಬರು ವಲಸೆ ಕಾರ್ಮಿಕರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್

ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ

(ನ್ಯೂಸ್ ಕಡಬ) newskadaba.com ಇಂಫಾಲ್. ಸೆ. 21: ಮಣಿಪುರದಲ್ಲಿ 900 ಕುಕಿ ಉಗ್ರರು ಮಯನ್ಮಾರ್ ನಿಂದ ಒಳನುಸುಳಿರುವುದು  ಬೆಳಕಿಗೆ ಬಂದಿದೆ ಎಂದು ರಾಜ್ಯ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಮಾಹಿತಿ ನೀಡಿದ್ದಾರೆ. ಸೆ.20 ರಂದು ಪತ್ರಿಕಾಗೋಷ್ಠಿ ನಡೆಸಿದ ಕುಲದೇಪ ಸಿಂಗ್ ರವರು ಕಳೆದ ಮೂರ್ನಾಲ್ಕು ದಿನಗಳಿಂದ ಉಗ್ರಗಾಮಿಗಳ ಚಲನವಲನದ ಬಗ್ಗೆ ವರದಿಯಾಗುತ್ತಿದ್ದು, ಒಳನುಸುಳುವ ಉಗ್ರಗಾಮಿಗಳು ಡ್ರೋನ್ ಗಳು, ಬಾಂಬುಗಳು, ಸ್ಪೋಟಕಗಳು ಕ್ಷಿಪಣಿ ಮತ್ತು ಗೆರಿಲ್ಲಾ ಯುದ್ಧ ಸಾಧನಗಳನ್ನು ಬಳಸುತ್ತಿದ್ದಾರೆ. 30 ಜನರ ತಂಡ ವಿವಿಧ ಪರದೇಶಗಳಲ್ಲಿ ಅಡಗಿಕೊಂಡಿದೆಯೆಂದು

ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭದ್ರತಾ ಪಡೆಯ ಕಾರ್ಯಾಚರಣೆ- ನಾಲ್ವರ ಎನ್ ಕೌಂಟರ್

(ನ್ಯೂಸ್ ಕಡಬ) newskadaba.com ಜಮ್ಮು/ಕಾಶ್ಮೀರ, ಜು. 18. ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಕುರಿತು ಪೂಂಚ್‌ನ ಸಿಂಧ್ರಾ ಪ್ರದೇಶದಿಂದ ವರದಿಯಾಗಿದೆ. ಭಾರತೀಯ ಸೇನಾಧಿಕಾರಿಯ ಪ್ರಕಾರ, ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮಂಗಳವಾರ ಮುಂಜಾನೆ ಎನ್‌ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಸೇರಿತ್ತು. ಈ ಕಾರ್ಯಾಚರಣೆಯಲ್ಲಿ ಹತರಾದ ಭಯೋತ್ಪಾದಕರು ವಿದೇಶಿ ಭಯೋತ್ಪಾದಕರಾಗಿದ್ದು, ಅವರ

ಭದ್ರತಾ ಪಡೆಯ ಕಾರ್ಯಾಚರಣೆ- ನಾಲ್ವರ ಎನ್ ಕೌಂಟರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top