Thahashildar

ಕುದ್ಮಾರು: ಡಿ.ಸಿ.ಮನ್ನಾ ಭೂಮಿಯನ್ನು ಅರ್ಹರಿಗೆ ಹಂಚಲು ಪ್ರಸ್ತಾವನೆ ► 15 ದಿನಗಳೊಳಗೆ ಸಾರ್ವಜನಿಕ ಅಭಿಪ್ರಾಯ ಸಲ್ಲಿಸಲು ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ನ.26. ಕುದ್ಮಾರು ಗ್ರಾಮದ ಸರ್ವೇ ನಂ. 167-3 ರಲ್ಲಿ 3.02 ಎಕರೆ ಡಿ.ಸಿ.ಮನ್ನಾ ಭೂಮಿಯನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡುವಂತೆ ಕಡಬ ಹೋಬಳಿಯ ಕಂದಾಯ ನಿರೀಕ್ಷಕರು ಪ್ರಸ್ತಾವನೆ ತಯಾರಿಸಿ ಉಲ್ಲೇಖ(2) ರಂತೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯಗಳೇನಾದರೂ ಇದ್ದಲ್ಲಿ 15 ದಿನಗಳ ಒಳಗಾಗಿ ಲಿಖಿತವಾಗಿ ಕಡಬ ವಿಶೇಷ ತಹಶಿಲ್ದಾರರ ಕಛೇರಿಗೆ ಸಲ್ಲಿಸುವಂತೆ ಈ ಮೂಲಕ ತಿಳಿಸಲಾಗಿದೆ. ನಿಗದಿತ ಸಮಯದೊಳಗೆ ಸಾರ್ವಜನಿಕರಿಂದ ಯಾವುದೇ ಅಭಿಪ್ರಾಯ ಬರದಿದ್ದಲ್ಲಿ […]

ಕುದ್ಮಾರು: ಡಿ.ಸಿ.ಮನ್ನಾ ಭೂಮಿಯನ್ನು ಅರ್ಹರಿಗೆ ಹಂಚಲು ಪ್ರಸ್ತಾವನೆ ► 15 ದಿನಗಳೊಳಗೆ ಸಾರ್ವಜನಿಕ ಅಭಿಪ್ರಾಯ ಸಲ್ಲಿಸಲು ಅವಕಾಶ Read More »

ಕರಾವಳಿ

ಮರಳು ನೀತಿ ಸರಳೀಕರಣಗೊಳಿಸಿ ಸರಕಾರದಿಂದ ಆದೇಶ ► ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್

(ನ್ಯೂಸ್ ಕಡಬ) newskadaba.com ಕಡಬ, ಅ.23. ಕರಾವಳಿ ಜಿಲ್ಲೆಗಳ ಸಿ.ಆರ್.ಝೆಡ್ ಹೊರತುಪಡಿಸಿದ ಪ್ರದೇಶಗಳಲ್ಲಿ ನದಿ ಪಾತ್ರದಲ್ಲಿ ಮರಳು ತೆಗೆಯುವ ನೀತಿಯನ್ನು ಸರಕಾರ ಸರಳಿಕರಿಸಿ ಜಿಲ್ಲಾಧಿಕಾರಿಗೆ ಆದೇಶ ಹೊರಡಿಸಿದೆ ಎಂದು ಕಡಬ ತಹಶೀಲ್ದಾರ ಜಾನ್ ಪ್ರಕಾಶ್ ರೋಡ್ರಿಗಸ್ ತಿಳಿಸಿದ್ದಾರೆ. ಸಾಂಪ್ರದಾಯಿಕವಾಗಿ ಮರಳು ತೆಗೆಯುವ ವ್ಯಕ್ತಿಗಳನ್ನು ಗುರುತಿಸಲು ಸಂಬಂದಪಟ್ಟವರಿಂದ ಅಗತ್ಯ ದಾಖಲೆಗಳೊಂದಿಗೆ ಅಜರ್ಿಗಳನ್ನು ಸ್ವೀಕರಿಸಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸಾಂಪ್ರದಾಯಿಕವಾಗಿ ಮರಳು ತೆಗೆಯುವ ವ್ಯಕ್ತಿಗಳು ಸ್ಥಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ವರ್ಷದಿಂದ ವಾಸವಾಗಿರಬೇಕು. ಈ ಬಗ್ಗೆ

ಮರಳು ನೀತಿ ಸರಳೀಕರಣಗೊಳಿಸಿ ಸರಕಾರದಿಂದ ಆದೇಶ ► ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ Read More »

ಕರಾವಳಿ

ದೇರಾಜೆಕ್ರಾಸ್ – ಗಾಣದಕೊಟ್ಟಿಗೆ ಸಂಪರ್ಕ ರಸ್ತೆಗೆ ತಡೆ ► ಸ್ಥಳೀಯರಿಂದ ಕಡಬ ತಹಶೀಲ್ದಾರ್‍ಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಜು.28. ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಯ ಗ್ರಾಮದ ದೇರಾಜೆಕ್ರಾಸ್ – ಗಾಣದಕೊಟ್ಟಿಗೆ ಸಂಪರ್ಕ ರಸ್ತೆಯ ಗಾಣದಕೊಟ್ಟಿಗೆ ಎಂಬಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ನೀರನ್ನು ಖಾಸಗಿ ವ್ಯಕ್ತಿಗಳಿಬ್ಬರು ತಮ್ಮ ಸ್ವಹಿತಕ್ಕಾಗಿ ತಡೆಹಿಡಿದ ಪರಿಣಾಮ ರಸ್ತೆಯಲ್ಲಿ ನೀರು ನಿಂತು ಸಂಚರಿಸಲು ಅಸಾಧ್ಯವಾಗಿದೆ ಎಂದು ಆರೋಪಿಸಿ ಗಾಣದಕೊಟ್ಟಿಗೆ ನಿವಾಸಿಗಳು ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ಅವರಿಗೆ ಲಿಖಿತ ದೂರು ನೀಡಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಿಯಾಡಳಿತ ಅಧೀನದ ಈ ರಸ್ತೆಯನ್ನು ಸುಮಾರು 100ಕ್ಕೂ ಹೆಚ್ಚು ಕುಟುಂಬಗಳು ಉಪಯೋಗಿಸುತ್ತಿವೆ. ಈ

ದೇರಾಜೆಕ್ರಾಸ್ – ಗಾಣದಕೊಟ್ಟಿಗೆ ಸಂಪರ್ಕ ರಸ್ತೆಗೆ ತಡೆ ► ಸ್ಥಳೀಯರಿಂದ ಕಡಬ ತಹಶೀಲ್ದಾರ್‍ಗೆ ದೂರು Read More »

ಕರಾವಳಿ
Scroll to Top