thane

ಲಂಚ ಪಡೆದ ಇಬ್ಬರ ಅಧಿಆರಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಾ. 12 ಥಾಣೆ: ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಸರ್ಕಾರಿ ಸ್ವಾಮ್ಯದ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಇಬ್ಬರು ಉದ್ಯೋಗಿಗಳನ್ನು ಲಂಚ ಪಡೆದ ಆರೋಪದ ಮೇಲೆ ಬಂಧಿಸಿದೆ. ಎಸಿಬಿಯ ಥಾಣೆ ಘಟಕಕ್ಕೆ ದೂರು ನೀಡಿದ ನಂತರ ನಡೆದ ಕಾರ್ಯಾಚರಣೆಯಲ್ಲಿ ಕಛೇರಿಯ ಹಿರಿಯ ಗುಮಾಸ್ತ ಹರೀಶ್ ಮರಾಠ (47) ಮತ್ತು ಕಿರಿಯ ಗುಮಾಸ್ತ ಹೇಮಂತ್ ಕಿರ್ಪಣ್ (39) ಅವರನ್ನು ಬಂಧಿಸಲಾಗಿದೆ

ಲಂಚ ಪಡೆದ ಇಬ್ಬರ ಅಧಿಆರಿಗಳ ಬಂಧನ Read More »

ಬ್ರೇಕಿಂಗ್ ನ್ಯೂಸ್

ಥಾಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ದಂಪತಿ ಬಂಧನ

(ನ್ಯೂಸ್ ಕಡಬ) newskadaba.com ಡಿ. 26 ಥಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ 12 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ವಿಶಾಲ್ ಗಾವ್ಲಿಯನ್ನು ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಬುಧವಾರ ಬಂಧಿಸಿದ್ದ ಪೊಲೀಸರು, ಇಂದು ಬೆಳಗ್ಗೆ ನಗರಕ್ಕೆ ಕರೆತಂದು ಥಾಣೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕಲ್ಯಾಣ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿ ಎ ಪತ್ರವಾಲೆ ಅವರು, ಆರೋಪಿಯನ್ನು 2025ರ ಜನವರಿ 2ರವರೆಗೆ

ಥಾಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ದಂಪತಿ ಬಂಧನ Read More »

ರಾಷ್ಟ್ರೀಯ ನ್ಯೂಸ್
Scroll to Top