ಮುಖ್ಯ ಚುನಾವಣಾ ಆಯುಕ್ತ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ

(ನ್ಯೂಸ್ ಕಡಬ) newskadaba.com ಅ. 16.ಉತ್ತರಾಖಂಡ :  ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಉತ್ತರಾಖಂಡ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವಿಜಯ್ ಕುಮಾರ್ ಜೋಗ್ದಂದ್ ಅವರನ್ನು ಮುನ್ಸಿಯಾರಿಗೆ ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಬುಧವಾರ ಉತ್ತರಾಖಂಡದ ಪಿತ್ರೊಗಢ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಉತ್ತರಾಖಂಡ ಸರಕಾರ ತಿಳಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ Read More »

ರಾಷ್ಟ್ರೀಯ ನ್ಯೂಸ್