theft

ಸುಬ್ರಹ್ಮಣ್ಯ: ಅರ್ಚಕರ ಮನೆಯಿಂದ 1.15 ಲ.ರೂ. ಮೌಲ್ಯದ ಚಿನ್ನಾಭರಣ-ನಗದು ಕಳವು

(ನ್ಯೂಸ್ ಕಡಬ) newskadaba.com ಡಿ. 24: ಸುಬ್ರಹ್ಮಣ್ಯದಲ್ಲಿರುವ ಅರ್ಚಕರ ಮನೆಯಿಂದ ಹಣ ಹಾಗೂ ಚಿನ್ನ ಕಳ್ಳತನ ಆಗಿರುವ ಘಟನೆ ನಡೆದಿದೆ. ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರು ಡಿ. 22ರಂದು ಬೆಳಗಿನ ಜಾವ ಎಂದಿನಂತೆ ಮಠಕ್ಕೆ ತೆರಳಿದ್ದರು. ಬಳಿಕ ಕೆಲಸ ಮುಗಿಸಿಕೊಂಡು ಬೆಳಗ್ಗೆ ಮನೆಗೆ ಬಂದಾಗ ಮನೆಯ ಮುಂಬಾಗಲಿನ ಬೀಗ ಮುರಿದಿರುವುದು ಕಂಡುಬಂದಿತ್ತು. ಮನೆಯ ಒಳಗೆ ಹೋಗಿ ನೋಡಿದಾಗ ಗಾದ್ರೇಜ್ ತೆರೆದಿದ್ದು, ಪರಿಶೀಲಿಸಿದಾಗ ಗಾದ್ರೇಜ್ ಒಳಗಡೆ ಪರ್ಸ್ನಲ್ಲಿಟ್ಟಿದ್ದ ಸುಮಾರು 25 ಸಾವಿರ ರೂ. ಹಣ ಮತ್ತು […]

ಸುಬ್ರಹ್ಮಣ್ಯ: ಅರ್ಚಕರ ಮನೆಯಿಂದ 1.15 ಲ.ರೂ. ಮೌಲ್ಯದ ಚಿನ್ನಾಭರಣ-ನಗದು ಕಳವು Read More »

ಕರಾವಳಿ
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಅ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗ-ನಗದು ಕದ್ದೊಯ್ದ ಘಟನೆ ಸುಬ್ರಹ್ಮಣ್ಯ ವ್ಯಾಪ್ತಿಯ ಬಳ್ಪ ಗ್ರಾಮದಲ್ಲಿ ನಡೆದಿದೆ. ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆಗೆ ಹೋಗಿದ್ದರು. ರವಿವಾರ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ಹೋಗಿ ನೋಡಿದಾಗ

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಕಾಳಿ ದೇವಿಗೆ ಮೋದಿ ನೀಡಿದ್ದ ಕಿರೀಟ ಕದ್ದ ದುಷ್ಕರ್ಮಿಗಳು..!

(ನ್ಯೂಸ್ ಕಡಬ) newskadaba.com ಅ. 11. ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶದ ಸತ್ಖಿರಾದ ಶ್ಯಾಮನಗರದಲ್ಲಿನ ಜೆಶೋರೇಶ್ವರಿ ದೇವಸ್ಥಾನದ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನು ದುಷ್ಕರ್ಮಿಗಳು ಕಳವು ಮಾಡಿರುವ ಕುರಿತು ವರದಿಯಾಗಿದೆ. ಕಳೆದ 2021ರ ಮಾರ್ಚ್ ನಲ್ಲಿ ಬಾಂಗ್ಲಾದೇಶಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ ಈ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ದೇವಾಲಯದ ಅರ್ಚಕ ದಿಲೀಪ್ ಮುಖರ್ಜಿ ಅವರು ದಿನದ ಪೂಜೆ ಮಾಡಿ ಹೊರಟ ನಂತರ ಕಳ್ಳತನ ನಡೆದಿದೆ ಎನ್ನಲಾಗಿದೆ. ಕಳ್ಳರನ್ನು ಪತ್ತೆಹಚ್ಚಲು ನಾವು

ಕಾಳಿ ದೇವಿಗೆ ಮೋದಿ ನೀಡಿದ್ದ ಕಿರೀಟ ಕದ್ದ ದುಷ್ಕರ್ಮಿಗಳು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Theft, crime, Robbery

ಮನೆಯ ಹಿಂಬಾಗಿಲು ಮುರಿದು ಒಳಪ್ರವೇಶಿಸಿ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 18. ಮನೆಯ‌ ಹಿಂಬಾಗಿಲು ಮರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು‌ ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ದೂರಿನ ಪ್ರಕಾರ, ವಿಟ್ಲಪಡ್ನೂರು‌ ಗ್ರಾಮದ ಕುಂಟುಕುಡೇಲು ನಿವಾಸಿ ಲೀಲಾ ಕೆ. ಎಂಬವರು ಮಂಗಳವಾರದಂದು ಮನೆಯ ಬಾಗಿಲುಗಳನ್ನು ಭದ್ರಪಡಿಸಿ, ಮಗಳೊಂದಿಗೆ ಕೊಡಂಗಾಯಿಗೆ ತೆರಳಿದ್ದು, ಮಧ್ಯಾಹ್ನ ವೇಳೆ ಹಿಂತಿರುಗಿ ಬಂದಾಗ ಮನೆಯ ಹಿಂಬಾಗದ ಬಾಗಿಲನ್ನು ಯಾರೋ ಕಳ್ಳರು ಮುರಿದು ಒಳಪ್ರವೇಶಿಸಿರುವುದು ಕಂಡುಬಂದಿತ್ತು. ಕೂಡಲೇ ಮನೆಯೊಳಗಡೆ ಪ್ರವೇಶಿಸಿ ನೋಡಿದಾಗ ಮನೆಯ ಕೋಣೆಯೊಂದರ ಕಪಾಟಿನ

ಮನೆಯ ಹಿಂಬಾಗಿಲು ಮುರಿದು ಒಳಪ್ರವೇಶಿಸಿ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಬ್ಯಾಂಕ್ ಶಾಖೆಯಿಂದಲೇ 1.30 ಲಕ್ಷ ರೂ. ಹಣವಿದ್ದ ಬ್ಯಾಗ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ರಾಷ್ಟ್ರೀಕೃತ ಬ್ಯಾಂಕೊಂದರ ಬಿ.ಸಿ. ರೋಡು ಶಾಖೆಯೊಳಗಿಂದಲೇ ನಿವೃತ್ತ ಸೈನಿಕ ಅಡ್ಯಾರ್‌ ರೈಮಂಡ್‌ ಲೋಬೋ ನಗರ ನಿವಾಸಿ ಅಂಬ್ರೋಸ್‌ ಡಿ’ಸೋಜಾ ಎಂಬವರ 1.30 ಲಕ್ಷ ರೂ. ಹಣವಿದ್ದ ಬ್ಯಾಗ್‌ ಕಳವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿವೃತ್ತ ಸೈನಿಕರಾಗಿರುವ ಅಂಬ್ರೋಸ್ ರವರು ಸೆ. 04ರಂದು ಮನೆಯಿಂದ 50 ಸಾವಿರ ರೂ. ಹಣ ಹಿಡಿದುಕೊಂಡು ಬಂದಿದ್ದರು. ಅಲ್ಲದೇ ಬ್ಯಾಂಕ್‌ ಶಾಖೆಗೆ ತೆರಳಿ ತಮ್ಮ ಖಾತೆಯಿಂದ ಪೆನ್ಷನ್‌ ಹಣ 80 ಸಾವಿರ ರೂ.

ಬ್ಯಾಂಕ್ ಶಾಖೆಯಿಂದಲೇ 1.30 ಲಕ್ಷ ರೂ. ಹಣವಿದ್ದ ಬ್ಯಾಗ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೊಡು, ಸೆ. 07. ಮನೆಕೆಲಸಕ್ಕೆ ಬಂದಿದ್ದ ಯುವತಿಯರಿಬ್ಬರು ಚಿನ್ನಾಭರಣ, ಐ ಫೋನ್ ಹಾಗೂ ಸ್ಮಾರ್ಟ್ ವಾಚ್ ಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮನೆಯವರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಪತ್ತನಂತ್ತಿಟ್ಟ ಮೂಲದ ಬ್ಲೆಸಿ (23) ಮತ್ತು ಜಿನ್ಸಿ (22) ಎಂದು ಗುರುತಿಸಲಾಗಿದೆ. ಕಯ್ಯಾರಿನಲ್ಲಿ ವಾಸ್ತವ್ಯ ಹೂಡಿ ಮನೆ ಕೆಲಸಕ್ಕೆ ತೆರಳುತ್ತಿದ್ದ ಇವರು ಒಂದು ತಿಂಗಳ ಹಿಂದೆ ಕುಬಣೂರಿನ ಸೈನುದ್ದೀನ್ ಎಂಬವರ ಮನೆಗೆ ಕೆಲಸಕ್ಕೆ ತೆರಳಿದ್ದ

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ಲ್ಯಾಪ್ ಟಾಪ್ ಕಳ್ಳತನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ. 03. ನಗರದಲ್ಲಿರುವ ಖಾಸಗಿ ಅಪಾರ್ಟ್‌ ಮೆಂಟ್‌ ಒಂದರಲ್ಲಿ ಲ್ಯಾಪ್‌ಟಾಪ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಬಂಧಿತರನ್ನು ಪಿ ಕಾರ್ತಿಕ್ ಮತ್ತು ಬಾಲನ್ ಗೋವಿಂದನ್ ಎಂದು ಗುರುತಿಸಲಾಗಿದೆ. ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಆಕಾಶ್ ಸಿ. ಸೂರ್ಯವಂಶಿ ಎಂಬವರ ನಿವಾಸದಿಂದ ಅಂದಾಜು 4,00,000 ರೂಪಾಯಿ ಮೌಲ್ಯದ ಎರಡು ಲ್ಯಾಪ್‌ ಟಾಪ್‌ಗಳು ಮತ್ತು ಆಪಲ್ ಐಪಾಡ್ ಮೊಬೈಲ್‌ ಕಳ್ಳತನವಾಧ

ಲ್ಯಾಪ್ ಟಾಪ್ ಕಳ್ಳತನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಗುವಿನ ಚಿನ್ನದ ಸರ ಮತ್ತು ಪೆಂಡೆಂಟ್ ಕಳವಾದ ಘಟನೆ ನಗರದ ಉರ್ವದಲ್ಲಿ ನಡೆದಿದೆ. ಅಮೃತ್ ಎಂಬವರು ರಾತ್ರಿ 9:30ಕ್ಕೆ ತನ್ನ ಎರಡೂವರೆ ವರ್ಷ ಪ್ರಾಯದ ಮೊಮ್ಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ 10:30ಕ್ಕೆ ವಾಪಸ್ ಮನೆಗೆ ಹಿಂತಿರುಗುವಾಗ ಮೊಮ್ಮಗಳು ಧರಿಸಿದ್ದ ಅಂದಾಜು 70,000 ರೂ. ಮೌಲ್ಯದ ಚಿನ್ನದ ಸರ ಮತ್ತು ಸಣ್ಣ ಪೆಂಡೆಂಟ್ ಕಳವಾಗಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..! Read More »

ಕರಾವಳಿ, ಕರ್ನಾಟಕ
Theft, crime, Robbery

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ನಗರದ ಸೂಟರ್‌ ಪೇಟೆಯ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ. 23ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಮನೆಯ ಎದುರಿನ ಬಾಗಿಲನ್ನು ತೆರೆದು ಲಾಕರ್‌ನಲ್ಲಿದ್ದ 25 ಗ್ರಾಂ ಚಿನ್ನಾಭರಣ, 47,000 ರೂ. ನಗದು ಸಹಿತ ಅಂದಾಜು 1.47 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕರ್ನಾಟಕ
Theft, crime, Robbery

ಸರ್ವೆ: ಮನೆಯ ಕಿಟಕಿ ಮುರಿದು ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ. ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರು ತನ್ನ ಸೊಸೆ ಜೊತೆ ಮೊಮ್ಮಗನನ್ನು ಔಷಧಿಗೆಂದು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋದವರು, ತನ್ನ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮರುದಿನ ಮನೆಗೆ ಮರಳಿಬಂದಾಗ ಮನೆಯಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲನ್ನು ಮುರಿಯಲೆತ್ನಿಸಿದ ಕಳ್ಳರಿಗೆ ಅದು ಅಸಾಧ್ಯವಾದಾಗ ಕಿಟಕಿಯ ಸರಳನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯ ಕೋಣೆಯಲ್ಲಿದ್ದ

ಸರ್ವೆ: ಮನೆಯ ಕಿಟಕಿ ಮುರಿದು ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top