theft

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!!

(ನ್ಯೂಸ್ ಕಡಬ) newskadaba.com ಮಡಿಕೇರಿ: ಜು.29., ಕೊರೋನಾ ಸಂಕಷ್ಟ ಹಿನ್ನಲೆ ಖದೀಮರ ತಂಡವೊಂದು ಬ್ಯಾಂಕ್ ದರೋಡೆಗೆ ಪ್ರಯತ್ನಿಸಿದ ಘಟನೆ ಮಡಿಕೇರಿ ಸಮೀಪದ ಮಕ್ಕಂದೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ನಡೆದಿದೆ. ಬ್ಯಾಂಕ್ ಗೋಡೆಯನ್ನು ಮಾತ್ರ ಒಡೆದಿರುವ ದರೋಡೆಕೋರರು ಸ್ರ್ಟಾಂಗ್ ರೂಮ್‍ಗೆ ಪ್ರವೇಶಿಸಲು ವಿಫಲರಾಗಿದ್ದಾರೆ. ಪೂರ್ವ ಯೋಜಿತವಾಗಿ ಸಂಚು ರೂಪಿಸಿರುವ ಖದೀಮರು, ಮೊದಲು ಬ್ಯಾಂಕಿಗೆ ಕಲ್ಪಿಸುವ ವಿದ್ಯುತ್ ತಂತಿಯನ್ನು ಕತ್ತರಿಸಿ ಸಿಸಿಟಿವಿಯನ್ನು ಕಿತ್ತೆಸೆದು ಬಳಿಕ ಕಬ್ಬಿಣದ ಹಾರೆ ಮತ್ತು ಸಲಾಕೆಗಳಿಂದ ಬ್ಯಾಂಕ್‍ನ ಹಿಂಬದಿಯ ಗೋಡೆಯನ್ನು ಹೊಡೆದು ಸ್ರ್ಟಾಂಗ್ ರೂಮ್‍ಗೆ […]

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!! Read More »

ಕರ್ನಾಟಕ

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.16:ಮೌಂಟ್ ಎವರೆಸ್ಟ್ ಏರಿದ್ದ ಪರ್ವತಾರೋಹಿ ಪ್ರೇಮಲತಾ ಅಗರ್ ವಾಲ್ ಅವರ ಪ್ರತಿಷ್ಟಿತ ಪದ್ಮಶ್ರೀ ಪ್ರಶಸ್ತಿಯನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ ಎಂದು ವರದಿಯಾಗಿದೆ ಈ ಬಗ್ಗೆ ಅವರ ಪತಿ ವಿಮಲ್ ಅಗರ್ವಾಲ್ ಮಾಹಿತಿ ನೀಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.   ಕಳ್ಳರು 20 ಸಾವಿರ ರೂ., 15 ಬೆಳ್ಳಿ ನಾಣ್ಯಗಳು , ಎರಡು ಕಂಪ್ಯೂಟರ್ ಗಳು ಮತ್ತು ಹಾರ್ಡ್ ಡಿಸ್ಕ್ ಗಳನ್ನು ಕದ್ದೊಯ್ದಿದ್ದಾರೆ. ಕಳೆದ ರಾತ್ರಿ ನನ್ನ ಮನೆಗೆ ನುಗ್ಗಿದ ಕಳ್ಳರು ನನ್ನ ಪತ್ನಿಯ ಪದ್ಮಶ್ರೀ

ಪರ್ವತಾರೋಹಿಯ ಪದ್ಮಶ್ರೀ ಪ್ರಶಸ್ತಿ ಕದ್ದೊಯ್ದ ಕಳ್ಳರು ➤ ಠಾಣೆಯಲ್ಲಿ ದೂರು ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಾರೆ: ಪದವಿ ಪೂರ್ವ ಕಾಲೇಜಿನ ಲ್ಯಾಪ್ ಟಾಪ್, ಪ್ರೊಜೆಕ್ಟರ್ ಕಳ್ಳತನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.17. ಇಲ್ಲಿನ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕೊಠಡಿಯ ಒಳನುಗ್ಗಿರುವ ಕಳ್ಳರು ಲ್ಯಾಪ್ ಟಾಪ್ ಹಾಗೂ ಪ್ರೊಜೆಕ್ಟರನ್ನು ಹೊತ್ತೊಯ್ದಿದ್ದಾರೆ. ಶನಿವಾರ ಸಂಜೆಯಿಂದ ಸೋಮವಾರ ಬೆಳಗ್ಗಿನ ನಡುವೆ ಒಳ ನುಗ್ಗಿರುವ ಕಳ್ಳರು 13,000/- ರೂಪಾಯಿ ಮೌಲ್ಯದ ಪ್ಯಾನಾಸೋನಿಕ್ ಕಂಪೆನಿಯ ಪ್ರೊಜೆಕ್ಟರ್ ಮತ್ತು ಸುಮಾರು 10,000/- ರೂಪಾಯಿ ಮೌಲ್ಯದ ಆಸಸ್ ಕಂಪೆನಿಯ ಲ್ಯಾಪ್ ಟಾಪ್ ಸೇರಿ ಒಟ್ಟು ರೂಪಾಯಿ 23,000 ಮೌಲ್ಯದ ಸೊತ್ತುಗಳನ್ನು ಕಳವುಗೈದಿದ್ದಾರೆ. ಸೋಮವಾರದಂದು ಉಪನ್ಯಾಸಕರು ಕಾಲೇಜಿಗೆ ಆಗಮಿಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಬೆಳ್ಳಾರೆ: ಪದವಿ ಪೂರ್ವ ಕಾಲೇಜಿನ ಲ್ಯಾಪ್ ಟಾಪ್, ಪ್ರೊಜೆಕ್ಟರ್ ಕಳ್ಳತನ Read More »

ಕರಾವಳಿ

ಮಂಗಳೂರು: 48 ಮೊಬೈಲ್ ಟವರ್ ಗಳ ಬ್ಯಾಟರಿ ಕಳ್ಳತನ ► ಬಿಳಿನೆಲೆ ನಿವಾಸಿ ಸೇರಿದಂತೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಮೊಬೈಲ್ ಟವರ್ ಗಳಲ್ಲಿನ ಬ್ಯಾಟರಿ ಕಳವು ಪ್ರಕರಣವನ್ನು ಭೇದಿಸಿರುವ ಉರ್ವ ಠಾಣಾ ಪೊಲೀಸರು ಕಡಬದ ಬಿಳಿನೆಲೆ ನಿವಾಸಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂಡಸ್ ಕಂಪೆನಿಗೆ ಸೇರಿದ 48 ಮೊಬೈಲ್ ಟವರ್‌ನ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಜಾಡು ಹಿಡಿದ ಉರ್ವ ಠಾಣಾ ಪೊಲೀಸರು ಇಂಡಸ್ ಕಂಪೆನಿಯ ಬ್ಯಾಟರಿಗಳ ನಿರ್ವಹಣೆಯ ಗುತ್ತಿಗೆ ಪಡೆದಿದ್ದ ಸಂಸ್ಥೆಯೊಂದರ ಸಿಬ್ಬಂದಿಗಳಾದ ಕಡಬದ ಬಿಳಿನೆಲೆ ನಿವಾಸಿ ಆನಂದ್(28), ಕಡೂರಿನ ಸೋಮನಹಳ್ಳಿ

ಮಂಗಳೂರು: 48 ಮೊಬೈಲ್ ಟವರ್ ಗಳ ಬ್ಯಾಟರಿ ಕಳ್ಳತನ ► ಬಿಳಿನೆಲೆ ನಿವಾಸಿ ಸೇರಿದಂತೆ ಮೂವರ ಬಂಧನ Read More »

ಕರಾವಳಿ

ಕೌಕ್ರಾಡಿ: ಪೂಜೆಗೆ ಮಾವಿನ ಎಲೆ ಬೇಕೆಂದು ನಂಬಿಸಿ ಕಳ್ಳತನ ► ನಗ, ನಗದನ್ನು ದೋಚಿದ ಅಪರಿಚಿತ ವ್ಯಕ್ತಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.18. ಪೂಜೆಗೆ ಮಾವಿನ ಎಲೆ ಹಾಗೂ ಹಿಂಗಾರ ಬೇಕೆಂದು ನಂಬಿಸಿ ಮನೆಯ ಮಾಲಕನನ್ನು ತೋಟಕ್ಕೆ ಕಳುಹಿಸಿ ಮನೆಯಿಂದ ನಗ ನಗದನ್ನು ಕದ್ದೊಯ್ದ ಘಟನೆ ಕೌಕ್ರಾಡಿ ಗ್ರಾಮದ ಪೊಟ್ಲಡ್ಕ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಅಪರಿಚಿತ ವ್ಯಕ್ತಿಯಿಂದ ಮೋಸಕ್ಕೊಳಗಾದವರನ್ನು ಕೌಕ್ರಾಡಿ ಗ್ರಾಮದ ಪೊಟ್ಲಡ್ಕ ನಿವಾಸಿ ಎಲ್ಯಣ್ಣ ಗೌಡ (70) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಅವರ ಮನೆಗೆ ಬೈಕೊಂದರಲ್ಲಿ ಬಂದ ಯುವಕನೋರ್ವ ನಾಳೆ ನಮ್ಮ ಮನೆಯಲ್ಲಿ ಪೂಜೆ ಇದ್ದು ಅದಕ್ಕೆ ಮಾವಿನ ಎಲೆ

ಕೌಕ್ರಾಡಿ: ಪೂಜೆಗೆ ಮಾವಿನ ಎಲೆ ಬೇಕೆಂದು ನಂಬಿಸಿ ಕಳ್ಳತನ ► ನಗ, ನಗದನ್ನು ದೋಚಿದ ಅಪರಿಚಿತ ವ್ಯಕ್ತಿ Read More »

ಕರಾವಳಿ

ವಿಟ್ಲ ಪರಿಸರದಲ್ಲಿ ಮುಂದುವರಿದ ಕಳ್ಳರ ಕಾಟ ► ಮನೆಯ ಮುಂಭಾಗದ ಬೀಗ ಮುರಿದು ಕಳ್ಳತನ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.18. ವಿಟ್ಲ ಪರಿಸರದಲ್ಲಿ ಕಳ್ಳರ ಕಾಟ ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಯಾರೂ ಇಲ್ಲದ ವೇಳೆ ಮನೆಯೊಂದರ ಒಳನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳನ್ನು ಎಗರಿಸಿದ ಘಟನೆ ಸೋಮವಾರದಂದು ಬೆಳಕಿಗೆ ಬಂದಿದೆ. ಇಲ್ಲಿನ ಕೇಪು ಗ್ರಾಮದ ಕುಕ್ಕೆಬೆಟ್ಟು ನಿವಾಸಿ ಕೆ.ಪಿ ಸುಲೈಮಾನ್ ಎಂಬವರ ಮನೆಯ ಮುಂಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಮನೆಯ ನಾಲ್ಕು ಕೋಣೆಯ ಕಪಾಟ್ ಗಳಲ್ಲಿ ಸ್ವತ್ತಿಗಾಗಿ ಜಾಲಾಡಿದ್ದಾರೆ. ನಂತರ ವಿದೇಶಿಯ ವಸ್ತುಗಳಾದ 10 ಹಾಲಿನ ಹುಡಿ

ವಿಟ್ಲ ಪರಿಸರದಲ್ಲಿ ಮುಂದುವರಿದ ಕಳ್ಳರ ಕಾಟ ► ಮನೆಯ ಮುಂಭಾಗದ ಬೀಗ ಮುರಿದು ಕಳ್ಳತನ Read More »

ಕರಾವಳಿ

ಬೆಳ್ತಂಗಡಿ: ಮನೆಯ ಒಡೆಯನನ್ನು ಕಟ್ಟಿಹಾಕಿದ ದರೋಡೆಕೋರರು ► ನಗ – ನಗದು ಸೇರಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.29. ಇಲ್ಲಿನ ಹೇಂತನಾಜೆ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿರುವ ದರೋಡೆಕೋರರು ಮನೆಯವರನ್ನು ಕಟ್ಟಿ ಹಾಕಿ ನಗ-ನಗದು ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ದರೋಡೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದರೋಡೆಗೆ ಒಳಗಾದವರನ್ನು ಹೇಂತನಾಜೆ ನಿವಾಸಿ ನಾಗೇಂದ್ರ ಪ್ರಸಾದ್ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಪೇಟೆಗೆ ತೆರಳಿ ರಾತ್ರಿ 10:30ರ ಸುಮಾರಿಗೆ ನಾಗೇಂದ್ರ ಪ್ರಸಾದ್ ಹಿಂತಿರುಗಿ ಮನೆಗೆ ಬಂದು ಮನೆಯ ಬೀಗ ತೆಗೆಯುತ್ತಿದ್ದ ವೇಳೆ ದಾಳಿ ನಡೆಸಿದ ದರೋಡೆಕೋರರು ಮನೆಯೊಳಗೆ

ಬೆಳ್ತಂಗಡಿ: ಮನೆಯ ಒಡೆಯನನ್ನು ಕಟ್ಟಿಹಾಕಿದ ದರೋಡೆಕೋರರು ► ನಗ – ನಗದು ಸೇರಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಕಳ್ಳರ ಪಾಲು Read More »

ಕರಾವಳಿ

ಉದನೆ: ರಸ್ತೆ ಬದಿ ನಿಲ್ಲಿಸಿದ್ದ ಲಾರಿಯಲ್ಲಿ ಕೈಚಳಕ ತೋರಿಸಿದ ಕಳ್ಳರು ► ನೂರಕ್ಕೂ ಅಧಿಕ ಬಾಕ್ಸ್ ಅಡುಗೆ ಎಣ್ಣೆ ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.28. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯಿಂದ ಅಡುಗೆ ಎಣ್ಣೆಗಳನ್ನು ಕಳವುಗೈದಿರುವ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಅಡುಗೆ ಎಣ್ಣೆಯ ಬಾಕ್ಸ್ ಗಳನ್ನು ಲೋಡ್ ಮಾಡಿ ರಾತ್ರಿ ವೇಳೆ ಉದನೆಯಲ್ಲಿ ಲಾರಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಚಾಲಕ ನಿದ್ದೆ ಮಾಡಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆ ಎದ್ದು ನೋಡುವಾಗ ಲೋಡ್ ಮಾಡಿ ಮುಚ್ಚಲಾಗಿದ್ದ ಟಾರ್ಪಾಲನ್ನು ಹರಿದು ಲಾರಿಯಿಂದ ನೂರಕ್ಕೂ ಅಧಿಕ ಎಣ್ಣೆಯ ಬಾಕ್ಸ್ ಗಳನ್ನು ಕದಿಯುವ

ಉದನೆ: ರಸ್ತೆ ಬದಿ ನಿಲ್ಲಿಸಿದ್ದ ಲಾರಿಯಲ್ಲಿ ಕೈಚಳಕ ತೋರಿಸಿದ ಕಳ್ಳರು ► ನೂರಕ್ಕೂ ಅಧಿಕ ಬಾಕ್ಸ್ ಅಡುಗೆ ಎಣ್ಣೆ ಕಳ್ಳರ ಪಾಲು Read More »

ಕರಾವಳಿ

ವಿಟ್ಲ: ಸೊಸೈಟಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ► ಕಳ್ಳತನಕ್ಕೆ ವಿಫಲ ಯತ್ನ

(ನ್ಯೂಸ್ ಕಡಬ) newskadaba.com ವಿಟ್ಲ, ನ.28. ನಗರದ ಹೊರವಲಯದ ಮಂಗಳಪದವಿನ ಸೊಸೈಟಿಯೊಂದರ ಶಟರ್ ಮುರಿದು ಒಳನುಗ್ಗಿರುವ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರದಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಂಗಳಪದವು ಶಾಖೆಯ ಒಳ ನುಗ್ಗಿದ ಕಳ್ಳರು ಬ್ಯಾಂಕಿನೊಳಗಿದ್ದ ಕ್ಯಾಷ್ ಡ್ರಾವರ್, ಕಪಾಟನ್ನು ಮುರಿದು ಹಣಕ್ಕಾಗಿ ಜಾಲಾಡಿದ್ದು, ಬ್ಯಾಂಕ್ ಲಾಕರನ್ನು ಮುರಿಯಲು ವಿಫಲ ಯತ್ನ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ವಿಟ್ಲ: ಸೊಸೈಟಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ► ಕಳ್ಳತನಕ್ಕೆ ವಿಫಲ ಯತ್ನ Read More »

ಕರಾವಳಿ

ಪಣಂಬೂರು: ಬೀಚ್ ಗೆ ತೆರಳಿ ಹಿಂತಿರುಗಿದಾಗ ಆಘಾತ ► ಕಾರಿನಲ್ಲಿಟ್ಟಿದ್ದ ಬ್ಯಾಗ್ ನಿಂದ ಸೊತ್ತು ಕಳವು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.26. ಬೀಚ್ ಗೆ ವಿಹಾರಕ್ಕೆಂದು ತೆರಳುವಾಗ ಕೈಯಲ್ಲಿದ್ದ ಬ್ಯಾಗನ್ನು ಕಾರಿನಲ್ಲಿಟ್ಟಿದ್ದ ಕುಟುಂಬವೊಂದಕ್ಕೆ ಹಿಂತಿರುಗಿದಾಗ ಆಘಾತ ಉಂಟಾದ ಘಟನೆ ಪಣಂಬೂರು ಬೀಚ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಮಂಗಳೂರಿನ ಶಾಂತಾ ಎಂಬವರು ತನ್ನ ಕುಟುಂಬ ಸದಸ್ಯರ ಜೊತೆ ಪಣಂಬೂರು ಬೀಚ್ ಗೆ ತೆರಳಿದ್ದು, ವಿಹಾರಕ್ಕೆಂದು ತೆರಳುವಾಗ ಕಾರನ್ನು ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ಕೈಯಲ್ಲಿದ್ದ ಬ್ಯಾಗನ್ನು ಕಾರಿನಲ್ಲಿರಿಸಿ ಹೋಗಿದ್ದರು. ಹಿಂತಿರುಗಿ ಬರುವಾಗ ಜಾರಿನ ಗ್ಲಾಸನ್ನು ಸರಿಸಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, 4 ಸಾವಿರ ರೂ.

ಪಣಂಬೂರು: ಬೀಚ್ ಗೆ ತೆರಳಿ ಹಿಂತಿರುಗಿದಾಗ ಆಘಾತ ► ಕಾರಿನಲ್ಲಿಟ್ಟಿದ್ದ ಬ್ಯಾಗ್ ನಿಂದ ಸೊತ್ತು ಕಳವು Read More »

ಕರಾವಳಿ
Scroll to Top