theft

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಪೊಲೀಸರು ಎಂದರೆ ಜನರ ರಕ್ಷಣೆಗೆಂದು ಇರುವ ಇಲಾಖೆಯಾಗಿದ್ದು, ಸಮಾಜದ ರಕ್ಷಣೆಯ ಹೊಣೆಗಾರಿಕೆ ಪೊಲೀಸ್ ಇಲಾಖೆಯ ಮೇಲಿದೆ. ಆದರೆ ಬರೋಬ್ಬರಿ 15 ಪೊಲೀಸರನ್ನು ಸೇವೆಗೆಂದು ನಿಯೋಜಿಸಲ್ಪಟ್ಟಿರುವ ಐಜಿಪಿ ಬಂಗಲೆಯಲ್ಲಿ ಕಳ್ಳತನ ನಡೆದಿದೆ ಎಂದರೆ ನಂಬಬಹುದಾ..? ನಂಬಲೇ ಬೇಕು… ಮಂಗಳೂರಿನ ಮೇರಿಹಿಲ್ ಹೆಲಿಪ್ಯಾಡ್ ಪಕ್ಕದಲ್ಲಿರುವ ಪಶ್ಚಿಮ ವಲಯ ಐಜಿಪಿಯವರ ನಿವಾಸದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಎಕರೆ ವ್ಯಾಪ್ತಿಯಲ್ಲಿರುವ ಈ ಬಂಗಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಿದೆಯಾ ಎನ್ನುವ […]

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ Read More »

ಕರಾವಳಿ

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಪೊಲೀಸರು ಎಂದರೆ ಜನರ ರಕ್ಷಣೆಗೆಂದು ಇರುವ ಇಲಾಖೆಯಾಗಿದ್ದು, ಸಮಾಜದ ರಕ್ಷಣೆಯ ಹೊಣೆಗಾರಿಕೆ ಪೊಲೀಸ್ ಇಲಾಖೆಯ ಮೇಲಿದೆ.ಆದರೆ ಬರೋಬ್ಬರಿ 15 ಪೊಲೀಸರನ್ನು ಸೇವೆಗೆಂದು ನಿಯೋಜಿಸಲ್ಪಟ್ಟಿರುವ ಐಜಿಪಿ ಬಂಗಲೆಯಲ್ಲಿ ಕಳ್ಳತನ ನಡೆದಿದೆ ಎಂದರೆ ನಂಬಬಹುದಾ..? ನಂಬಲೇ ಬೇಕು… ಮಂಗಳೂರಿನ ಮೇರಿಹಿಲ್ ಹೆಲಿಪ್ಯಾಡ್ ಪಕ್ಕದಲ್ಲಿರುವ ಪಶ್ಚಿಮ ವಲಯ ಐಜಿಪಿಯವರ ನಿವಾಸದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಎಕರೆ ವ್ಯಾಪ್ತಿಯಲ್ಲಿರುವ ಈ ಬಂಗಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಿದೆಯಾ ಎನ್ನುವ ಸಂಶಯ

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ Read More »

ಕರಾವಳಿ

ಗೂಬೆಯನ್ನು ಬಿಟ್ಟು ದರೋಡೆ ಮಾಡುತ್ತಿದ್ದ ತಂಡದ ಬಂಧನ ► ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡುತ್ತಿದ್ದ ಚೋರರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07.  ಮೂಕ ಜೀವಿಯಾದ ಗೂಬೆಯನ್ನು ಬಳಸಿಕೊಮಡು ಸಿನಿಮೀಯ ಶೈಲಿಯಲ್ಲಿ ಮನೆ ದರೋಡೆ ನಡೆಸುತ್ತಿರುವ ತಂಡವನ್ನು ಬಂಧಿಸಿರುವ ರಾಜ್ಯ ಸಿಐಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಟನ್ ಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನ ಕಾಟನ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ ಶ್ರೀಮಂತರನ್ನು ಟಾರ್ಗೆಟ್ ಮಾಡುತ್ತಿದ್ದ ಈ ತಂಡ, ದೂರದ ಕಾಡುಗಳಿಂದ ಗೂಬೆಗಳನ್ನು ಹಿಡಿದು ತಂದು ಮನೆಯವರಿಗೆ ಗೊತ್ತಾಗದ ಹಾಗೇ ಒಳಗೆ ಬಿಡುತ್ತಿದ್ದರು. ನಂತರ ಇದೇ ತಂಡದ ಸದಸ್ಯರು ಹೋಗಿ ನಿಮ್ಮ ಮನೆಗೆ ಗೂಬೆ ನುಗ್ಗಿದೆ. ಅದು ಅನಿಷ್ಟದ ಸಂಕೇತವಾಗಿದ್ದು,

ಗೂಬೆಯನ್ನು ಬಿಟ್ಟು ದರೋಡೆ ಮಾಡುತ್ತಿದ್ದ ತಂಡದ ಬಂಧನ ► ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡುತ್ತಿದ್ದ ಚೋರರು Read More »

ಕರ್ನಾಟಕ

ಇಚಿಲಂಪಾಡಿ ಚರ್ಚ್ ಸೇರಿದಂತೆ 30ಕ್ಕೂ ಅಧಿಕ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು ► ಆರೋಪಿಗಳಿಬ್ಬರ ಸೆರೆ – ಪ್ರಮುಖ ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.29. ಕಳೆದ ಕೆಲವು ದಿನಗಳ ಹಿಂದೆ ಪುತ್ತೂರು ತಾಲೂಕಿನ ಇಚಿಲಂಪಾಡಿ ಸೈಂಟ್ ಜಾರ್ಜ್ ಸಿರಿಯನ್ ಜಾಕೋಬೈಟ್ ಚರ್ಚಿನ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಬೆಳ್ತಂಗಡಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಆರೋಪಿಗಳನ್ನು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಬಾನಸಂದ್ರ ಪಾಳ್ಯ ನಿವಾಸಿ ಉಮೇಶ್ ಬಿ.ಎನ್(30) ಮತ್ತು ಬೆಂಗಳೂರಿನ ಕುಂಬಳಗೋಡು ಗೇರುಪಾಳ್ಯ ನಿವಾಸಿ ವೆಂಕಟೇಶ್(38) ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಬೆಂಗಳೂರು ನಿವಾಸಿ ನವೀನ್ ಪರಾರಿಯಾಗಿದ್ದಾನೆ. ಕಳ್ಳರಿಂದ ಬುಲೆಟ್, ಕೆಟಿಎಂ ಡ್ಯೂಕ್,

ಇಚಿಲಂಪಾಡಿ ಚರ್ಚ್ ಸೇರಿದಂತೆ 30ಕ್ಕೂ ಅಧಿಕ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು ► ಆರೋಪಿಗಳಿಬ್ಬರ ಸೆರೆ – ಪ್ರಮುಖ ಆರೋಪಿ ಪರಾರಿ Read More »

ರಾಷ್ಟ್ರೀಯ ನ್ಯೂಸ್

ಇಚಿಲಂಪಾಡಿ ಚರ್ಚಿನಲ್ಲಿ ಮತ್ತೆ ಕಳ್ಳತನಕ್ಕೆ ವಿಫಲ ಯತ್ನ ► ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಫೋಟೊ

(ನ್ಯೂಸ್ ಕಡಬ) newskadaba.com ಕಡಬ,ಜು.11. ಠಾಣಾ ವ್ಯಾಪ್ತಿಯ ಇಚಿಲಂಪಾಡಿ ಸೈಂಟ್ ಜಾರ್ಜ್ ಸಿರಿಯನ್ ಜಾಕೋಬೈಟ್ ಚರ್ಚಿಗೆ ನುಗಿರುವ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರದಂದು ರಾತ್ರಿ ಸಮಯದಲ್ಲಿ ಚರ್ಚಿಗೆ ಮುಂಭಾಗದಲ್ಲಿ ಬೈಕ್ ನಿಲ್ಲಿಸಿ ಇಬ್ಬರು ಯುವಕರು ಚರ್ಚಿಗೆ ಆಗಮಿಸಿ ಕಳ್ಳತನಕ್ಕೆ ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಘಟನೆ ಸೋಮವಾರದಂದು ಬೆಳಕಿಗೆ ಬಂದಿದ್ದು, ಮಂಗಳವಾರದಂದು ಕಡಬ ಠಾಣೆಗೆ ದೂರು ನೀಡಲಾಗಿದೆ. ಕಳೆದ ಜೂ. 15ರಂದು ಇದೇ ಚರ್ಚಿಗೆ ನುಗ್ಗಿದ್ದ ಕಳ್ಳರು ಚರ್ಚಿನ

ಇಚಿಲಂಪಾಡಿ ಚರ್ಚಿನಲ್ಲಿ ಮತ್ತೆ ಕಳ್ಳತನಕ್ಕೆ ವಿಫಲ ಯತ್ನ ► ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಫೋಟೊ Read More »

ಕರಾವಳಿ

ಇಚಿಲಂಪಾಡಿ: ಚರ್ಚಿಗೆ ನುಗ್ಗಿದ ಕಳ್ಳರು

(ನ್ಯೂಸ್ ಕಡಬ) newskadaba.com ಕಡಬ, ಜೂ.16. ಠಾಣಾ ವ್ಯಾಪ್ತಿಯ ಇಚಿಲಂಪಾಡಿ ಸೈಂಟ್ ಜಾರ್ಜ್ ಸಿರಿಯನ್ ಜಾಕೋಬೈಟ್ ಚರ್ಚಿಗೆ ನುಗಿರುವ ಕಳ್ಳರು ಚಿಲ್ಲರೆ ಹಣದೊಂದಿಗೆ ಶಿಲುಬೆಯನ್ನು ಹೊತ್ತೊಯ್ದ ಘಟನೆ ಶುಕ್ರವಾರದಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಚರ್ಚಿನ ಶಿಲುಬೆ ಗೋಪುರದ ಬೀಗ ಒಡೆದು ಕಾಣಿಕೆ ಹುಂಡಿಯಲ್ಲಿದ್ದ ಚಿಲ್ಲರೆ ಹಣವನ್ನು ದೋಚಿದ್ದಾರೆ.

ಇಚಿಲಂಪಾಡಿ: ಚರ್ಚಿಗೆ ನುಗ್ಗಿದ ಕಳ್ಳರು Read More »

ಕರಾವಳಿ
Scroll to Top