theft

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ.03. ಮನೆಗೆ ನುಗ್ಗಿ ಕಳವುಗೈದ ಮರುದಿನವೇ ಆರೋಪಿ ಬಂಧನ ಕ್ಕೊಳಗಾದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಇಚ್ಲಂಗೋಡು ಪಚ್ಚಂಬಳದ ಮುರ್ಶಿದ್ (19) ಎಂದು ಗುರುತಿಸಲಾಗಿದೆ. ಅಬ್ದುಲ್ ಮಜೀದ್ ರವರ ಮನೆಗೆ ನುಗ್ಗಿದ ಈತ 29,700 ರೂ.ಕಳವು ಗೈದಿದ್ದನು. ಎರಡು ಅಂತಸ್ತಿನ ಈ ಮನೆಯ ಟೆರೆಸ್ ನ ಬಾಗಿಲು ತೆರಳುವ ಬಾಗಿಲು ಮುರಿದು ಒಳನುಗ್ಗಿದ್ದು, ಕಪಾಟಿನಲ್ಲಿ ರಿಸಲಾಗಿದ್ದ ಹಣವನ್ನು ಕಳವುಗೈದು ಪರಾರಿ ಯಾಗಿದ್ದನು .ವಿಚಾರಣೆ ನಡೆಸಿದಾಗ ಮುರ್ಶಿದ್ ತಪ್ಪೊಪ್ಪಿ ಕೊಂಡನು ಎಂದು ಪೊಲೀಸರು […]

ಮನೆಗೆ ನುಗ್ಗಿ ಕಳವು ಪ್ರಕರಣ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 20. ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ ಎಂಬವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಂದಾಜು 35ರಿಂದ 45ವರ್ಷ ಪ್ರಾಯದ ಮೂವರು ಬುರ್ಖಧಾರಿ ಮಹಿಳೆಯರು, 15,800 ಗ್ರಾಂ. ತೂಕದ ಒಂದು ಚಿನ್ನದ ಚೈನ್ ಮತ್ತು 10.150 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್ ಖರೀದಿಸಿ, ಇದಕ್ಕೆ

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ, ಬೆದರಿಸಿ ನಗ-ನಗದು ದೋಚಿದ ಕಳ್ಳರು…!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ. 16. ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಮಾರಕಾಯುಧವನ್ನಿಟ್ಟು ಬೆದರಿಸಿ ನಾಲ್ವರು ಅಪರಿಚಿತರ ತಂಡವೊಂದು ಮನೆಯಲ್ಲಿದ್ದ ಸುಮಾರು 5 ಲಕ್ಷ ರೂ. ನಗದು ಹಾಗೂ 30 ಗ್ರಾಂ. ನ ಮಾಂಗಲ್ಯ ಸರವನ್ನು ಸುಲಿಗೆ ಮಾಡಿರುವ ಘಟನೆ ಮೂಡಿಗೆರೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ನಡೆದಿದೆ. ಹೆಬ್ಬಾರಟ್ಟಿ ಅನಂತ ಹೆಬ್ಬಾರ್ ಎಂಬವರ ಮನೆಗೆ ಗುರುವಾರದಂದು ರಾತ್ರಿ ನಾಲ್ವರು ಅಪರಿಚಿತ ಯುವಕರ ತಂಡವೊಂದು ದಾಳಿ ನಡೆಸಿ, ಮನೆ ಮಾಲೀಕನ ಕುತ್ತಿಗೆಗೆ ಹರಿತವಾದ ಲಾಂಗ್

ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ, ಬೆದರಿಸಿ ನಗ-ನಗದು ದೋಚಿದ ಕಳ್ಳರು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಮುಸುಕುದಾರಿಗಳು – ತಾಯಿ ಮಗಳನ್ನು ಬೆದರಿಸಿ ನಗ-ನಗದು ದರೋಡೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಮನೆಯೊಂದರ ಒಳಗೆ ಬಂದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗ-ನಗದನ್ನು ಕಳವುಗೈದ ಘಟನೆ ಗುರುವಾರದಂದು ಬೆಳ್ಳಂಬೆಳಗ್ಗೆ ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೋ ಹಾಗೂ ಮಗಳು ಮರಿನಾ ಪಿಂಟೋ ಇಬ್ಬರೇ ಇದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು, ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣ,

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಮುಸುಕುದಾರಿಗಳು – ತಾಯಿ ಮಗಳನ್ನು ಬೆದರಿಸಿ ನಗ-ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜ. 02. ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೋರ್‌ವೆಲ್ ಲಾರಿಯಿಂದ ಕೊಳವೆ ಬಾವಿ ಕೊರೆಯುವ ಸುಮಾರು 25 ಕೆ.ಜಿ. ತೂಕದ 5 ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವುಗೈದಿರುವ ಘಟನೆ ನಡೆದಿದೆ. ಕಡಬ ತಾಲೂಕು ವ್ಯಾಪ್ತಿಯಲ್ಲಿ ಪುತ್ತೂರಿನ ಯಮುನಾ ಬೋರ್‌ವೆಲ್ಸ್‌ ನವರಿಗೆ ಕರ್ನಾಟಕ ಸರಕಾರದ ಜಲಜೀವನ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಟೆಂಡರ್ ಆಗಿದ್ದು, ಅದರಂತೆ ಬಿಳಿನೆಲೆ ಗ್ರಾ.ಪಂಚಾಯತ್ ಗೆ ಸಂಬಂಧಿಸಿದ ಕೊಳವೆ ಬಾವಿ ಕೊರೆಯಲೆಂದು ಡಿ.

ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಬೆಳ್ಳಂಬೆಳಗ್ಗೆ ಕಳ್ಳರ ಕೈಚಳಕ – ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ನ.20. ಇಲ್ಲಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೋಮವಾರ ಬೆಳಗಿನ ಜಾವ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ವರ್ಷ ಕೂಡಾ ಇಲ್ಲಿನ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದ್ದು, ಇದುವರೆಗೂ ಕಳ್ಳರ ಪತ್ತೆಯಾಗಿಲ್ಲ. ಸ್ಥಳಕ್ಕೆ

ಕಡಬ: ಬೆಳ್ಳಂಬೆಳಗ್ಗೆ ಕಳ್ಳರ ಕೈಚಳಕ – ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಕಳ್ಳತನ Read More »

ಕರಾವಳಿ

ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 16. ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಚಿನ್ನಾಭರಣಗಳು ನಾಪತ್ತೆಯಾಗಿರುವ ಕುರಿತು ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ವೇಳೆ ಭಕ್ತರೊಬ್ಬರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಇದಲ್ಲದೇ ಎರಡು ಪವನಿನ

ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಚಿನ್ನಾಭರಣ ನಾಪತ್ತೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ನಲ್ಲಿ ಕಳ್ಳತನ- 30 ಸಾವಿರ ರೂ. ಕಳವು- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 21. ಇಲ್ಲಿನ ನೆಕ್ಕಿಲಾಡಿಯಲ್ಲಿ ಕಾರ್ಯಾಚರಿಸುತ್ತಿದ್ದ ರೈಟ್ ಚಾಯ್ಸ್ ಪೆಟ್ರೋಲ್ ಪಂಪ್‌ನಲ್ಲಿ ಸೆ.16ರ ಮಧ್ಯರಾತ್ರಿಯ ವೇಳೆ ಕಳ್ಳತನವಾಗಿರುವ ಕುರಿತು ಸಿಸಿಟಿವಿ ದೃಶ್ಯದ ಮೂಲಕ ಬೆಳಕಿಗೆ ಬಂದಿದೆ. ಕಳ್ಳನೋರ್ವ ಗ್ಲಾಸ್ ಡೋರ್‌ನ ಲಾಕ್ ಪುಡಿಗೈದು ಒಳಬಂದು ಕ್ಯಾಶ್ ಡ್ರಾವರ್‌ನಲ್ಲಿದ್ದ 30 ಸಾವಿರ ರೂ. ನಗದನ್ನು ಕಳವು ಮಾಡಿದ್ದು, ರೈನ್‌ಕೋಟ್, ಹೆಲ್ಮೆಟ್ ಧರಿಸಿ ಬಂದ ಕಳ್ಳ ಟಾರ್ಚ್ ಹಿಡಿದು ಕ್ಯಾಬಿನ್ ಜಾಲಾಡುವ ದೃಶ್ಯ ಸೆರೆಯಾಗಿದೆ. ಈ ಕುರಿತು ಪೆಟ್ರೋಲ್‌ ಬಂಕ್‌ ಮಾಲಕ ನವಾಝ್ ಎಂಬವರು

ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ನಲ್ಲಿ ಕಳ್ಳತನ- 30 ಸಾವಿರ ರೂ. ಕಳವು- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ಆಟೋದಲ್ಲಿ ಬಂದು ಪ್ರಯಾಣಿಕನಿಗೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ತಾಲೂಕಿನ ಹಳೆಗೇಟು ಬಳಿ‌ ನಡೆದಿದೆ. ಹಲ್ಲೆಗೊಳಗಾದವರನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾರುಗುಂದ ಗ್ರಾಮದ ನಿವಾಸಿ ದರ್ಶನ್‌ ‌ಎಂದು ಗುರುತಿಸಲಾಗಿದೆ. ದರ್ಶನ್ ವೈಯಕ್ತಿಕ ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದು, ಮಂಗಳವಾರ ರಾತ್ರಿ 11.15ರ ಸುಮಾರಿಗೆ ಸುಳ್ಯ ಬಸ್ಸು ನಿಲ್ದಾಣಕ್ಕೆ ತೆರಳುವ ಉದ್ದೇಶದಿಂದ ಸುಳ್ಯ ಕಸಬಾ ಗ್ರಾಮದ ಹಳೆಗೇಟು ಎಂಬಲ್ಲಿ ರಸ್ತೆ ಬದಿ ಬಾಡಿಗೆ

ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಬೈಕ್ ಕಳ್ಳತನ- ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಎಂದು ಗುರುತಿಸಲಾಗಿದೆ. ಸೆ. 16ರಂದು ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಸಿದ ಸುಳ್ಯ ಪೊಲೀಸರ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು

ಸುಳ್ಯ: ಬೈಕ್ ಕಳ್ಳತನ- ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top