theft

crime, arrest, suspected

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಸುಳ್ಯ, ಜು. 19. ಕೆಲಸಕ್ಕಿದ್ದ ಮನೆಯಲ್ಲಿಯೇ ಕಾರ್ಮಿಕನೋರ್ವ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪದಲ್ಲಿ ನಡೆದಿದೆ. ಬಂಧಿತನನ್ನು ಮರ್ದಾಳದ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಬಳ್ಪದ ಎಣ್ಣೆಮಜಲು ಪುಟ್ಟಣ್ಣ ಎಂಬವರ ಮನೆಗೆ ರಬ್ಬರ್‌ ಟ್ಯಾಪಿಂಗ್‌ ಕೆಲಸಕ್ಕೆಂದು ಹೋಗಿದ್ದನು. ಇತ್ತೀಚೆಗೆ ಪುಟ್ಟಣ್ಣ ರವರ ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ಹೊರ ಹೋಗಿದ್ದರು. ಈ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಾರ್ಮಿಕ ಪ್ರಸಾದ್, ಮನೆಯೊಳಗೆ ಹೋಗಿ ಸರ, ಉಂಗುರ, ಮೊದಲಾದ […]

ಉಂಡ ಮನೆಗೆ ಕನ್ನಹಾಕಿದ ಭೂಪ- ಕಡಬದ ಯುವಕ ಅರೆಸ್ಟ್ Read More »

ಕರಾವಳಿ

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 17. ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿರುವ ಘಟನೆ ಕನಕಮಜಲಿನಲ್ಲಿ ರವಿವಾರದಂದು ರಾತ್ರಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಮತ್ತು ಅವರ ಮನೆಯವರು ಸಂಬಂಧಿಯೊಬ್ಬರು ನಿಧನರಾದ ಹಿನ್ನೆಲೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು. ರವಿವಾರದಂದು ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಗಮನಿಸಿದ ಕಳ್ಲರು ಮನೆಯ ಹಿಂಬಾಗಿಲನ್ನು ಮುರಿದು ಒಳನುಗ್ಗಿ ಕಳ್ಳರು ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಹಾಡಹಗಲೇ ಮನೆ ಕಳ್ಳತನ- 3 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 11. ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಶಿರೂರಿನಲ್ಲಿ ಸೋಮವಾರದಂದು ಮಧ್ಯಾಹ್ನ ನಡೆದಿದೆ. ಶಿರೂರು ಮಾರ್ಕೆಟ್ ಬಳಿ ನಿವಾಸಿ ರಾಕೇಶ್ ಪಟಗಾ‌ರ್ ದಂಪತಿಗಳು ವೃತ್ತಿಯಲ್ಲಿ ಶಿಕ್ಷಕರಾಗಿದ್ದು ಮಧ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು 32 ಗ್ರಾಂ ಮಾಂಗಲ್ಯ ಸರ, 10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು

ಹಾಡಹಗಲೇ ಮನೆ ಕಳ್ಳತನ- 3 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಆನ್‍ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದ ಯುವಕನೋರ್ವ ಸ್ವಂತ ಅಣ್ಣನ ಮನೆಯಿಂದಲೇ ಸುಮಾರು 11 ಪವನ್ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿದ್ಧಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರ ನಿವಾಸಿ ಮೊಹಮ್ಮದ್ ಪರ್ವೀನ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಆರೋಪಿ ಪರ್ವೀನ್, ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಆನ್‌ಲೈನ್ ಬೆಟ್ಟಿಂಗ್ ದಂಧೆಯ ದಾಸನಾಗಿದ್ದ. ಬೆಟ್ಟಿಂಗ್‍ನಲ್ಲಿ ಹಣ

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಸುಳ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು- ನಗದು ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 03. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಸಾವಿರಾರು ರೂ. ನಗದು ಕದ್ದೊಯ್ದ ಘಟನೆ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರು ಎಂಬಲ್ಲಿಂದ ವರದಿಯಾಗಿದೆ. ಅಡ್ಕಾರು ನಿವಾಸಿ ಮುಹಮ್ಮದ್ ನಜೀಬ್ ಅವರು ಜು. 01ರಂದು ಸಂಜೆ ತಮ್ಮ ಹೆಂಡತಿಯ ತವರು ಮನೆಗೆ ಬೀಗ ಹಾಕಿ ಕುಟುಂಬ ಸಮೇತ ತೆರಳಿದ್ದರೆನ್ನಲಾಗಿದೆ. ಮರುದಿನ ಜು. 02ರಂದು ಬೆಳಿಗ್ಗೆ ಪುತ್ತೂರಿನಿಂದ ಮರಳಿ ಮನೆಗೆ ಬಂದಾಗ ಮನೆಯ ಬಾಗಿಲಿನ ಲಾಕ್ ಮುರಿದಿದ್ದು,

ಸುಳ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು- ನಗದು ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಸುರತ್ಕಲ್ ಪೊಲೀಸರು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸುರತ್ಕಲ್ ಕೃಷ್ಣಾಪುರದ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಉಳ್ಳಾಲದ ಕೋಡಿಯ ಮುಹಮ್ಮದ್ ಫೈಝಲ್ ಯಾನೆ ಶಾಕಿರ್ ಯಾನೆ ಫೈಜು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 12,48,550 ರೂ.ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂ.ಮೌಲ್ಯದ ದ್ವಿಚಕ್ರ ವಾಹನಗಳನ್ನು

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿನಿಮೀಯ ಶೈಲಿಯಲ್ಲಿ ದರೋಡೆ ➤ ಸಿಸಿಟಿವಿ ದೃಶ್ಯ  ವೈರಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 26. ಚಲಿಸುತ್ತಿದ್ದ ಕ್ಯಾಬ್ ಒಂದನ್ನು ತಡೆದ ಕಳ್ಳರ ಗ್ಯಾಂಗೊಂದು ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆಸಿರುವ ಘಟನೆ ದೆಹಲಿಯ ಪ್ರಗತಿ ಮೈದಾನ್ ನಲ್ಲಿ ನಡೆದಿದೆ. ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ಖದೀಮರು ಗನ್ ತೋರಿಸಿ ಕ್ಯಾಬ್ ಅನ್ನು ಅಡ್ಡಗಟ್ಟಿ ಬಳಿಕ ಕಾರಿನ ಒಳಗಿದ್ದ ವ್ಯಕ್ತಿಯ ಬ್ಯಾಗ್ ಕಸಿದು ಕೆಲವೇ ಸೆಕೆಂಡುಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕುರಿತು ಕ್ಯಾಬ್ ನಲ್ಲಿದ್ದ ವ್ಯಕ್ತಿ, ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.  

ಸಿನಿಮೀಯ ಶೈಲಿಯಲ್ಲಿ ದರೋಡೆ ➤ ಸಿಸಿಟಿವಿ ದೃಶ್ಯ  ವೈರಲ್ Read More »

ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ದ್ವಿಚಕ್ರ ವಾಹನ ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 24. ಇಲ್ಲಿನ ಪೃಥ್ವಿ ಕಾಂಪ್ಲೆಕ್ಸ್ ಕಟ್ಟಡದ ಪಾರ್ಕಿಂಗ್ ಸ್ಥಳದಿಂದ ದ್ವಿಚಕ್ರ ವಾಹನವೊಂದು ಕಳವಾದ ಘಟನೆ ಜೂ. 19ರಂದು ನಡೆದಿದೆ. ಅಬ್ದುಲ್ ರಹಿಮಾನ್ ಎಂಬವರು ಇಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಕೆಎ 21 ಇಎ 1042 ನೋಂದಣಿಯ ಹೋಂಡಾ ಆಕ್ಟೀವಾ 5ಜಿ ದ್ವಿಚಕ್ರವನ್ನು ಜೂ. 19ರಂದು ಮಧ್ಯಾಹ್ನ 2.30ರಿಂದ 3.30ರ ನಡುವೆ ಕದ್ದೊಯ್ಯಲಾಗಿದೆ. ದ್ವಿಚಕ್ರ ವಾಹನದ ಮೌಲ್ಯವನ್ನು 60 ಸಾವಿರವೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ: ದ್ವಿಚಕ್ರ ವಾಹನ ಕಳವು Read More »

ಕರಾವಳಿ

ಮನೆಗೆ ನುಗ್ಗಿ ಕಳ್ಳರ ಕೈಚಳಕ, ನಗ-ನಗದು ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜೂ. 23. ಮನೆಗೆ ನುಗ್ಗಿದ ಕಳ್ಳರು ಸುಮಾರು 60 ಪವನ್ ಚಿನ್ನಾಭರಣ ಮತ್ತು 50 ಸಾವಿರ ರೂ.ನಗದು ಕಳವು ಮಾಡಿರುವ ಕುರಿತು ಮಂಜೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಜೇಶ್ವರ ರಾಗಂ ಜಂಕ್ಷನ್ ನ ಹಮೀದ್ ರವರ ಕುಟುಂಬ ಸಮೇತ ಮನೆಗೆ ಬೀಗ ಹಾಕಿ ಎರಡು ದಿನಗಳ ಹಿಂದೆ ಏರ್ವಾಡಿಗೆ ತೆರಳಿದ್ದು, ಗುರುವಾರದಂದು ಸಂಜೆ ಮರಳಿ ಬಂದಾಗ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಪಾಟನ್ನು ಮುರಿದು

ಮನೆಗೆ ನುಗ್ಗಿ ಕಳ್ಳರ ಕೈಚಳಕ, ನಗ-ನಗದು ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 22. ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಹಾವೇರಿ ಮೂಲದ ಪ್ರಸ್ತುತ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ನಿವಾಸಿ ಹೊನ್ನ ಯಾನೆ ಹೊನ್ನಪ್ಪ(55) ಎಂದು ಗುರುತಿಸಲಾಗಿದೆ. ಶಂಕರನಾರಾಯಣ ಗ್ರಾಮದಲ್ಲಿ 1993ರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಈತನನ್ನು ಜೂ. 20ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಶಂಕರನಾರಾಯಣ ಪೊಲೀಸರು ಬಂಧಿಸಿ, ಜೂ.21ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನ

30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top