theft

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಲ್ಯಾಪ್‌ಟಾಪ್, ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವು! ➤ ದೂರು ದಾಖಲು

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂ.  21. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಲ್ಯಾಪ್‌ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವಾದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ರಂಜಿತ್ ಎಂಬವರು ಜೂ.15ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಲ್ಯಾಪ್‌ ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್‌ನ್ನು ಸೀಟಿನ ಮೇಲ್ಭಾಗದ ಕ್ಯಾರಿಯರ್‌ನಲ್ಲಿಟ್ಟಿದ್ದರು, ಮರುದಿನ ಬೆಳಗ್ಗೆ ಮಂಗಳೂರಿನ ಪಿವಿಎಸ್ ಸರ್ಕಲ್ ಬಳಿ ನೋಡಿದಾಗ ಬ್ಯಾಗ್ ಕಳವಾಗಿತ್ತು. ಬಿ.ಸಿರೋಡ್‌ನಲ್ಲಿ ಇಳಿದ ಇಬ್ಬರು ಪ್ರಯಾಣಿಕರ ಮೇಲೆ ಗುಮಾನಿ […]

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಲ್ಯಾಪ್‌ಟಾಪ್, ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವು! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 17. ತೋಟಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂ. 15ರ ಗುರುವಾರದಂದು ಮನೆಯೊಡತಿ ಗುಣವತಿ ಎಂಬವರು ಬೆಳಗ್ಗೆ 8-30 ರ ವೇಳೆಗೆ ಮನೆಯ ಹಿಂಬಾಗಿಲನ್ನು ಮುಚ್ಚಿ ಎದುರು ಬಾಗಿಲಿಗೆ ಬೀಗ ಹಾಕಿ ತೋಟದ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮಧ್ಯಾಹ್ನ ಸುಮಾರು 1-30ರ ವೇಳೆಗೆ ಊಟಕ್ಕೆಂದು ಮನೆಗೆ ಬಂದಾಗ ಹಿಂಬಾಗಿಲು

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ ಕಳ್ಳತನ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 1 ಕೆ.ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತರನ್ನು ಕಾರ್ಕಳ ತಾಲೂಕಿನ ಮಾಳ ಮಲ್ಲಾರ್ ದರ್ಕಾಸು ಮನೆ ನಿವಾಸಿ ಗಣೇಶ ನಾಯ್ಕ್(26) ಹಾಗೂ ಕೊಡಗು ಜಿಲ್ಲೆಯ ಗುಯ್ಯಾ ಗ್ರಾಮ ನಿವಾಸಿ ರಂಜಿತ್ ಕೆ.ಆರ್ (26) ಎಂದು ಗುರುತಿಸಲಾಗಿದೆ. ಇವರು ಜನವರಿ 15ರಿಂದ ಜನವರಿ 16ರ ನಡುವೆ ಮಂಗಳೂರು ತಾಲೂಕು

ಮನೆ ಕಳ್ಳತನ ಪ್ರಕರಣ ➤ ಇಬ್ಬರ ಬಂಧನ Read More »

ಕರ್ನಾಟಕ
Theft, crime, Robbery

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ, ನಗದು ಹಾಗೂ ಕಾರು ಕಳವುಗೈದು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ 15. ಕುಂಬಳೆ ಕೊಡ್ಯಮ್ಮೆ ಚೂರಿತ್ತಡ್ಕದ ನಿವಾಸಿ ಅಬೂಬಕ್ಕರ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಹಾಗೂ ಕಾರನ್ನು ಕಳವುಗೈದ ಘಟನೆ ಬುಧವಾರದಂದು ನಡೆದಿದೆ. ಬುಧವಾರದಂದು ಮುಂಜಾನೆ ಮೂರು ಗಂಟೆ ಸುಮಾರಿಗೆ ಕಪಾಟನ್ನು ತೆರೆಯುವ ಶಬ್ದ ಕೇಳಿ ಮನೆಯವರು ಎಚ್ಚೆತ್ತು ಬೊಬ್ಬೆ ಹಾಕಿದಾಗ ಕಳ್ಳರು ಕಳವುಗೈದ ಸೊತ್ತು ಸಹಿತ ಪರಾರಿಯಾಗಿದ್ದಾರೆ. ಮನೆಯ ಬಾಗಿಲು ಹಾಗೂ ಕಿಟಕಿಗೆ ಯಾವುದೇ ಹಾನಿಯಾಗದೇ ಇದ್ದು, ಇದರಿಂದ ಕಳ್ಳರು ಹಗಲು ಸಮಯದಲ್ಲಿ ನುಗ್ಗಿ ಅಡಗಿ ಕುಳಿತು

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ, ನಗದು ಹಾಗೂ ಕಾರು ಕಳವುಗೈದು ಪರಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಾಮ್ರದ ತಂತಿಪಟ್ಟಿ ಕಳವು ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಇಲ್ಲಿನ ನಗರದ ಫ್ಲ್ಯಾಟ್ ಒಂದರಿಂದ ತಾಮ್ರದ ತಂತಿಪಟ್ಟಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಅಳಿಕೆಯ ಜಯಂತ್  ವರ್ಷ ಎಂದು ಗುರುತಿಸಲಾಗಿದೆ. ಈತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ತಾಮ್ರದ ತಂತಿಪಟ್ಟಿ ಕಳವು ಪ್ರಕರಣ ➤ ಓರ್ವನ ಬಂಧನ Read More »

ಕರಾವಳಿ
crime, arrest, suspected

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 10. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ವೊಂದರ ಕಟ್ಟಡ ಕಾಮಗಾರಿಗೆಂದು ದಾಸ್ತಾನಿರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಮಾಡಿ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಸರಪಾಡಿ ಪೆರ್ಲ ದರ್ಖಾಸು ನಿವಾಸಿ ವಾಹನ ಚಾಲಕ ವಿನೋದ್ ಕುಮಾರ್, ಬೆಳ್ತಂಗಡಿ ತಾಲೂಕಿನ ಪುತ್ರಿಲ ನಿವಾಸಿ ಪುನೀತ್ ಹಾಗೂ ಅಲ್ಲಿಪಾದೆ ಪುರುಷೋತ್ತಮ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 70 ಸಾವಿರ ರೂ.

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹಳೆ ಸಾಮಗ್ರಿಗಳನ್ನು ಕದ್ದು ಸಾಗಾಟ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 09. ಹಳೆ ಸಾಮಗ್ರಿಗಳನ್ನು ಕಳವುಗೈದು ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಕಪ್ ವ್ಯಾನ್ ಚಾಲಕನೋರ್ವನನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ತಲಪಾಡಿ ಕೆ .ಸಿ ರೋಡ್ ನ ಅಶ್ರಫ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಬಂದ್ಯೋಡು ಪೇಟೆಯಲ್ಲಿನ ಅಂಗಡಿಯೊಂದನ್ನು ತೆರವುಗೊಳಿಸಲಾಗಿದ್ದು, ಈ ಅಂಗಡಿಯ ಶಟರ್ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ಪಿಕಪ್ ವ್ಯಾನ್ ನಲ್ಲಿ ತುಂಬಿಸಿ ಸಾಗಾಟ ಮಾಡಿದ್ದು, ಇದರಿಂದ ಸಂಶಯಗೊಂಡ ಪರಿಸರದವರು ಮಾಲಕನಿಗೆ

ಹಳೆ ಸಾಮಗ್ರಿಗಳನ್ನು ಕದ್ದು ಸಾಗಾಟ ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಚಿನ್ನಾಭರಣ ಖರೀದಿಗೆ ತೆರಳುತ್ತಿದ್ದ ವೇಳೆ 10. ಲಕ್ಷ ರೂ.ದೋಚಿದ ಖದೀಮ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 21. ವ್ಯಕ್ತಿಯೋರ್ವರು ಮಗಳ ಮದುವೆಗೆ ಚಿನ್ನ ಖರೀದಿಗೆ ತೆಗೆದುಕೊಂಡು ಹೋಗುತ್ತಿದ್ದ 10 ಲಕ್ಷವನ್ನು ದುಷ್ಕರ್ಮಿಯೋರ್ವ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಉಪ್ಪಿನಂಗಡಿಯ ಕಾಯರ್ಪಾಡಿ ನಿವಾಸಿ ಮೊಹಮ್ಮದ್ ಎಂಬವರು ತನ್ನ ಪತ್ನಿ ಜೊತೆ ತನ್ನ ಮಗಳ ವಿವಾಹಕ್ಕೆ ಚಿನ್ನ ಖರೀದಿಸಲೆಂದು ಉಪ್ಪಿನಂಗಡಿ ಪೇಟೆಗೆ ಹೋಗುವ ಉದ್ದೇಶದಿಂದ ಹಣವನ್ನು ಬಿಳಿಯ ಬಟ್ಟೆಯಲ್ಲಿ ಸುತ್ತಿ ಸ್ಕೂಟರ್ ನ ಢಿಕ್ಕಿಯಲ್ಲಿಟ್ಟು, ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಸ್ಕೂಟರ್ ನಿಂದ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿತ್ತು. ಈ

ಉಪ್ಪಿನಂಗಡಿ: ಚಿನ್ನಾಭರಣ ಖರೀದಿಗೆ ತೆರಳುತ್ತಿದ್ದ ವೇಳೆ 10. ಲಕ್ಷ ರೂ.ದೋಚಿದ ಖದೀಮ Read More »

ಕರಾವಳಿ
Theft, crime, Robbery

ಹಾಡಹಗಲೇ 2 ಮನೆಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಮಾ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಎರಡು ಮನೆಗಳಿಗೆ ಬೆಳಗ್ಗಿನ ಜಾವ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ದೋಚಿ ಪರಾರಿಯಾದ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ. ಬ್ಯಾಂಕ್ ಉದ್ಯೋಗಿಗಳಾಗಿರುವ ರತ್ನಾಕರ ಜೈನ್ ಮತ್ತು ಪಕ್ಕದ ಮನೆಯ ಧೀರೇಂದ್ರ ಹೆಗ್ಡೆ ಎಂಬವರು ಕುಟುಂಬ ಸಮೇತ ಬೆಳಿಗ್ಗೆ 8 ಗಂಟೆಯ ವೇಳೆ ಪೂಜೆ ಸಲ್ಲಿಸಲೆಂದು ಬಸದಿಗಳಿಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಕಳ್ಳರು ರತ್ನಾಕರ ಜೈನ್ ಅವರ ಮನೆಯ ಹಿಂಬಾಗಿಲಿನ ಚಿಲಕವನ್ನು ಮುರಿದು ಒಳ

ಹಾಡಹಗಲೇ 2 ಮನೆಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು       ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.28. ಚಿಮೇನಿ ಪೊಲೀಸ್ ಠಾಣಾ ವ್ಯಾಪ್ತಿಯ ಕಯ್ಯೂರು ಆಲಂತಟ್ಟದಲ್ಲಿ ಹಾಡಹಗಲೇ ಮನೆಗಳ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿದ್ದಾರೆ. ಕಾಞ೦ಗಾಡ್ ರೈಲ್ವೇ ಪರಿಸರದ ಪಿ. ಎಚ್. ಆಶಿಫ್(21) ಬಂಧಿತ ಆರೋಪಿಯಾಗಿದ್ದಾನೆ.  

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು       ➤ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top