theft

ವಿಟ್ಲ: ಮನೆಗೆ ನುಗ್ಗಿ, ಚಿನ್ನಾಭರಣ – ನಗದು ಕಳವು !

(ನ್ಯೂಸ್ ಕಡಬ)newskadaba.com ವಿಟ್ಲ, ಫೆ.22. ಮನೆಯ ಬಾಗಿಲು ಒಡೆದು ಸುಮಾರು 1,11,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವುಗೈದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಝಬೈದಾ ಅವರ ಮನೆಗೆ ಕಳ್ಳರು ಮನೆಯ ಆರ್‌ಸಿ‍ಸಿ ಛಾವಣಿಯ ದ್ವಾರವನ್ನು ಒಡೆದು ಒಳಗೆ ಪ್ರವೇಶಿಸಿ ಮಲಗುವ ಕೋಣೆಯಲ್ಲಿದ್ದ ಗಾಡ್ರೇಜ್‌ ಮುರಿದು ಅದರಲ್ಲಿದ್ದ 8 ಗ್ರಾಂ ತೂಕದ ಮಗುವಿನ ಕೈ ಚೈನ್, ಸುಮಾರು 8 ಗ್ರಾಂ ತೂಕದ ಮಗುವಿನ ಕಾಲು ಚೈನ್, ಸುಮಾರು 12 ಗ್ರಾಂ ತೂಕದ ಕುತ್ತಿಗೆಯ ಸರ, […]

ವಿಟ್ಲ: ಮನೆಗೆ ನುಗ್ಗಿ, ಚಿನ್ನಾಭರಣ – ನಗದು ಕಳವು ! Read More »

ಕರಾವಳಿ, ಕ್ರೈಮ್ ನ್ಯೂಸ್

ವೇತನ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ… ಆರೋಪಿ ಅರೆಸ್ಟ್​..

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.16. ಸಂಬಳ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಅರೆಸ್ಟ್​ ಮಾಡಲಾಗಿದೆ. ಸಂಬಳ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧನ ಮಾಡಲಾಗಿದೆ. ಶಾಂತಿನಗರ ಮನೆಯೊಂದರಲ್ಲಿ 2 ಲಕ್ಷ ಮೌಲ್ಯದ ಚಿನ್ನಭಾರಣ ಕಳ್ಳತನವಾಗಿದೆ.  ಕದ್ದು‌ ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನ ಹುಂಡಿಯಲ್ಲಿ ಚಿನ್ನ ಹಾಕುತ್ತಿದ್ದ, ದೇವಸ್ಥಾನದ ಬಳಿ ಇರುವ ಭೀಕ್ಷಕರಿಗೂ ಕಳ್ಳತನದಲ್ಲಿ ಆರೋಪಿ ಪಾಲು ನೀಡುತ್ತಿದ್ದ.ಸದ್ಯ ಅಶೋಕ್ ನಗರ ಪೊಲೀಸರಿಂದ ಆರೋಪಿ

ವೇತನ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ… ಆರೋಪಿ ಅರೆಸ್ಟ್​.. Read More »

ಕರಾವಳಿ

ಮನೆ ಕಳ್ಳತನ: ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಬೀದರ್, ಫೆ.15. ವಿವಿಧ 6 ಮನೆಗಳ್ಳತನ ಪ್ರಕರಣಗಳಲ್ಲಿ ನಗರದ ಬಸವ ನಗರ, ಲಾಡಗೇರಿ, ಚಿಯಾನ್ ಕಾಲೋನಿ, ಬ್ಯಾಂಕ್ ಕಾಲೋನಿ, ಬ್ರಹ್ಮಪೂರ ಕಾಲೋನಿ ಮತ್ತು ಚನ್ನಬಸವ ನಗರಗಳಲ್ಲಿ ಕಳುವಾದ ಒಟ್ಟು 7 ಲಕ್ಷ 12000 ಮೊತ್ತದ 178 ಗ್ರಾಂ. ವಿವಿಧ ಆಭರಣಗಳು ಕಳುವು ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಗಾಂಧಿಗಂಜ್ ಪೋಲಿಸ್ ಠಾಣೆಯ ಪಿಎಸ್‍ಐ ಹಣಮರೆಡ್ಡೆಪ್ಪ ಅವರ ನೇತೃತ್ವದಲ್ಲಿ ರಚಿಸಲಾದ ರೌಡಿ ನಿಗ್ರಹ ದಳದ ತಂಡವು ಈ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.  

ಮನೆ ಕಳ್ಳತನ: ಆರೋಪಿ ಬಂಧನ Read More »

ಕರ್ನಾಟಕ

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳವು..!

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ.10.  ಮನೆಯೊಂದರ ಬಳಿ ನಿಲ್ಲಿಸಿದ್ದ ಬೈಕ್​ ಕಳ್ಳತನವಾಗಿದೆ ಈ ಘಟನೆ ನಗರದ ಬಡಿಕಮಾನ್ ದಲ್ಲಿ   ನಡೆದಿದೆ. ರಾಜೇಸಾಬ್ ಉಕ್ಕಲಿ ಎಂಬುವರ KA 28 EF 3087 ನಂಬರಿನ ಬೈಕ್ ಕಳ್ಳತನವಾಗಿದೆ. ಖತರ್ನಾಕ್​ ಕಳ್ಳ ಬೈಕ್​ ಕಳವು ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗೋಳಗುಮ್ಮಟ್ಟ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳವು..! Read More »

ಕರ್ನಾಟಕ

ಹಾಡಹಗಲೆ ಜ್ಯೂವೆಲರಿ ಅಂಗಡಿಗೆ ನುಗ್ಗಿದ ಕಳ್ಳ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com   ಚಿಕ್ಕಬಳ್ಳಾಪುರ, ಫೆ.10. ಜನನಿಬಿಡ ಪ್ರದೇಶದಲ್ಲಿರುವ ಜ್ಯೂವೆಲರಿ ಶಾಪ್ ಗೆ ನುಗ್ಗಿದ ಒಬ್ಬನೇ ಕಳ್ಳ ಏಕಾಂಗಿಯಾಗಿ ಹಾಡಹಗಲೆ ಅಂಗಡಿಯಲ್ಲಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದು, ಬಾಗಿಲು ಮುಚ್ಚಿದ್ದ ಜ್ಯೂವೆಲರ್ಸ್ ಶಾಪ್ ನ ಶೆಟರ್ ಎತ್ತಿ ಒಳಬಂದ ಅಸಾಮಿಯೊಬ್ಬ… ಹಾಡಹಗಲೆ ಜ್ಯೂವೆಲರಿ ಅಂಗಡಿಯ ಡ್ರಾಯರ್ ಗೆ ಕೈ ಹಾಕಿ ಅದರಲ್ಲಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು  ಕದ್ದು ಪರಾರಿಯಾಗಿರುವುದು ಚಿಕ್ಕಬಳ್ಳಾಪುರ ನಗರದ  ಗಂಗಮ್ಮ ಗುಡಿ ರಸ್ತೆಯಲ್ಲಿರುವ ಗಣೇಶ್ ಜ್ಯೂವೆಲರ್ಸ್ ಅಂಗಡಿಯಲ್ಲಿ.  ಅಂಗಡಿಯ ಮಾಲಿಕ

ಹಾಡಹಗಲೆ ಜ್ಯೂವೆಲರಿ ಅಂಗಡಿಗೆ ನುಗ್ಗಿದ ಕಳ್ಳ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು Read More »

ಕರ್ನಾಟಕ

ಸರಗಳ್ಳರ ಬಂಧನ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

(ನ್ಯೂಸ್ ಕಡಬ)newskadaba.com ರಾಮನಗರ, ಫೆ.09.  ಜಿಲ್ಲೆಯ ಜನರ ಹಾಗೂ ಪೊಲೀಸರ ನಿದ್ದೆಗೆಡಿಸಿದ್ದ ಖತರ್ನಾಕ್​ಗಳು ಕೊನೆಗೂ ಪೊಲೀಸರ  ಬಲೆಗೆ ಬಿದ್ದಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಂತರ್ ಜಿಲ್ಲಾ ಮನೆ ಹಾಗೂ ಸರಗಳ್ಳರನ್ನ ಬಂಧಿಸಿ, ಬಂಧಿತರಿಂದ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನ ವಶಕ್ಕೆ ಪಡೆದಿದ್ದಾರೆ. ರಾಮನಗರ ತಾಲೂಕಿನ ಸೀಬಕಟ್ಟೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯ ಬೀಗ ಹೊಡೆದು ಮನೆಯಲ್ಲಿ ಇದ್ದ 190 ಗ್ರಾಂ ಚಿನ್ನಾಭರಣಗಳನ್ನ ದೋಚಿದ್ರು. ಅಲ್ಲದೆ

ಸರಗಳ್ಳರ ಬಂಧನ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ Read More »

ಕರ್ನಾಟಕ

ಕಾಸರಗೋಡು: ಮನೆಯ ಬೀಗ ಮುರಿದು ನಗ ನಗದು ಕಳವು

(ನ್ಯೂಸ್ ಕಡಬ)newskadaba.com ಮಂಜೇಶ್ವರ, ಫೆ.07. ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು ನಗದು ಮತ್ತು 11 ಸಾವಿರ ರೂ. ಮೌಲ್ಯದ ಬೆಲೆ ಬಾಳುವ ವಾಚ್ ಕಳವುಗೈದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಹಮೀದ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ ಎಂದು ತಿಳಿದುಬಂದಿದೆ. ಹಮೀದ್ ಮತ್ತು ಕುಟುಂಬಸ್ಥರು ಮನೆಗೆ ಬೀಗ ಹಾಕಿ ನಾಲ್ಕು ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಈ ನಡುವೆ ಕಳವು ನಡೆದಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾಸರಗೋಡು: ಮನೆಯ ಬೀಗ ಮುರಿದು ನಗ ನಗದು ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ಯಾಂಕ್ ನಲ್ಲಿ ಕಳವು ಮಾಡಲು ಯತ್ನ ➤  ಆರೋಪಿ ಅರೆಸ್ಟ್.!

(ನ್ಯೂಸ್ ಕಡಬ)newskadaba.com ಹೊಸನಗರ, ಫೆ.06. ಇಲ್ಲಿನ ಪಿಕಾರ್ಡ್ ಬ್ಯಾಂಕ್‌ನಲ್ಲಿ ಕಳವು ಮಾಡಲು ಯತ್ನಿಸಿದ್ದ ಆರೋಪಿಯನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಮುಂಭಾಗದ ಎರಡು ಬಾಗಿಲು ಬೀಗ ಮುರಿದು ಒಳ ನುಗ್ಗಿದ ಆರೋಪಿ, ಅಲ್ಲಿ ಹಣಕ್ಕಾಗಿ ಹುಡುಕಾಡುತ್ತಿರುವಾಗ ಶಬ್ದ ಕೇಳಿ ಅಕ್ಕ ಪಕ್ಕದ ಕಾವಲುಗಾರರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಬರುವ ಮುನ್ನವೇ ಆರೋಪಿ ಅಲ್ಲಿಂದ ಓಡಿ ಹೋಗಿದ್ದಾನೆ. ಬ್ಯಾಂಕ್ ಪಿಗ್ಮಿ ಸಂಗ್ರಾಹಕ, ಕಾವಲುಗಾರರ ಸಹಕಾರದಿಂದ ಪೊಲೀಸರು ಹಿಡಿಯಲು ಪ್ರಯತ್ನಿಸಿದರು. ಹೆಲ್ಮೆಟ್‌ ಹಾಕಿಕೊಂಡು ಓಡುತ್ತಿದ್ದ ಆರೋಪಿ ಓಡಿ ಓಡಿ

ಬ್ಯಾಂಕ್ ನಲ್ಲಿ ಕಳವು ಮಾಡಲು ಯತ್ನ ➤  ಆರೋಪಿ ಅರೆಸ್ಟ್.! Read More »

ಕರ್ನಾಟಕ
Theft, crime, Robbery

ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ)newskadaba.com ವಿಟ್ಲ, ಫೆ.06. ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳ್ಳತನ ಮಾಡಿರುವ ಘಟನೆ ವಿಟ್ಲ ಸಮೀಪದ ಕಾಂತಡ್ಕದಲ್ಲಿ ನಡೆದಿದೆ. ವಿಟ್ಲ ಕಾಂತಡ್ಕ ಶಾಲೆಯ ಸಮೀಪದ‌ ನಿವಾಸಿ ರಹೀಮ್ ಶಾನ್ ಅವರ ಮನೆಯಲ್ಲಿ ಅವರ ಕುಟುಂಬದ ಸದಸ್ಯರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು.‌ ಮನೆಗೆ ಬರುವಾಗ ಸರಿ ಸುಮಾರು 12 ಗಂಟೆಯಾಗಿದೆ. ಮನೆಗ ಬಂದು ನೋಡಿದಾಗ ಹಿಂಬದಿಯ ಬಾಗಿಲು ತೆರೆದಿರುವುದು ಕಂಡು ಬಂದಿದೆ.  ಮನೆಗೆ ನುಗ್ಗಿದ ಕಳ್ಳರು ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು

ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಬ್ರಹ್ಮಾವರ: 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಫೆ.03. ಮದುವೆಗೆಂದು ಲಾಕರ್‌ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ ಎಮದು ವರದಿ ತಿಳಿಸಿದೆ. ಹೂಡೆಯ ಅಫ್ರೀನ್‌ ಬಾನು ಅವರು ಹೊನ್ನಾಳದ ತಾಯಿ ಮನೆ ಸಮೀಪ ಸಂಬಂಧಿಕರ ಮನೆಯಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಹೊರಡುವಾಗ ಚಿನ್ನಾಭರಣವಿದ್ದ ಬ್ಯಾಗನ್ನು ಕಾರಿನಲ್ಲಿ ಇಟ್ಟಿದ್ದರು ಎಂದು ತಿಳಿದುಬಂದಿದೆ. ತಾಯಿ ಮನೆಯಲ್ಲಿ ಚಹಾ ಕುಡಿದು 15 ನಿಮಿಷದಲ್ಲಿ ಹಿಂದಿರುಗಿದ್ದರು. ಮನೆಗೆ ಮರಳಿ ಸ್ವಲ್ಪ ಸಮಯದಲ್ಲಿ ಬ್ಯಾಗ್‌

ಬ್ರಹ್ಮಾವರ: 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top