theft

ಮೂವರು ಬೈಕ್ ಕಳ್ಳರ ಬಂಧನ; ಬೈಕ್‌ಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಸಿಂಧನೂರು, ಫೆ.02. ಸಿಂಧನೂರು ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರು ಹಾಗೂ 18 ಬೈಕ್‌ಗಳನ್ನು ವಿಶೇಷ ಪೋಲಿಸ್ ತನಿಖಾ ತಂಡ ವಶಪಡಿಸಿಕೊಂಡಿದೆ. ನಗರದಲ್ಲಿ ಬೈಕ್‌ಗಳ ಕಳ್ಳತನ ಹೆಚ್ಚಾಗಿದ್ದು ಇದರಿಂದ ಬೈಕ್‌ಗಳ ಮಾಲೀಕರು ಭಯ ಬೀತರಾಗಿದ್ಧರು ಬೈಕ್‌ಗಳ ಕಳ್ಳತನಕ್ಕೆ ಕಡಿವಾಣ ಹಾಕಲು ಡಿವೈಎಸ್ಪಿ ವೆಂಕಟಪ್ಪ ನಾಯಕ ಮಾರ್ಗ ದರ್ಶನದಲ್ಲಿ ದುರಗಪ್ಪ ಪಿ.ಐ.ನೇತೃತ್ವದಲ್ಲಿ ಸಿಬ್ಬಂದಿಗಳಾದ ಆದಯ್ಯ ಸಂಗನಗೌಡ, ರಾಮಪ್ಪ, ಅನಿಲ ಕುಮಾರ, ವಿಜಯಕುಮಾರ, ಸಿದ್ದಪ್ಪ, ಭಾಷಾ, ಆನಂದ ಕುಮಾರ ಅಜೀಮ ಪಾಷಾ, […]

ಮೂವರು ಬೈಕ್ ಕಳ್ಳರ ಬಂಧನ; ಬೈಕ್‌ಗಳು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದು ಕೇಸ್​ನಲ್ಲಿ ಅರೆಸ್ಟ್​  ➤ ಬಾಯಿ ಬಿಟ್ಟಿದ್ದು 9 ಮನೆಗಳ್ಳತನ..!

(ನ್ಯೂಸ್ ಕಡಬ)newskadaba.com ಮಂಡ್ಯ, ಫೆ.02. ಕುಖ್ಯಾತ ಮನೆಗಳ್ಳರ ತಂಡವನ್ನು ಬಂಧಿಸುವಲ್ಲಿ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊದಲಿಗೆ ಪೊಲೀಸರು ಆರೋಪಿಗಳನ್ನು ಒಂದು ಪ್ರಕರಣದಲ್ಲಿ ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳ ತಮ್ಮ ಹಳೆಯ ಪ್ರಕರಣಗಳನ್ನು ಬಾಯಿ ಬಿಟ್ಟಿದ್ದಾರೆ. ವಿಚಾರಣೆ ವೇಳೆ ಬರೋಬ್ಬರಿ 9 ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲಿಗೆ ಒಂಟಿ ಮನೆಗಳನ್ನು ಸರ್ವೇ ಮಾಡುತ್ತಿದ್ದ ಈ ಗ್ಯಾಂಗ್ ಸಂಚು ಹಾಕಿ ಕಳ್ಳತನ ಮಾಡಿತ್ತು. ಮಹಾರಾಷ್ಟ್ರದ ಥಾಣಾ ಮೂಲದ ಗ್ಯಾಂಗ್ ಇದಾಗಿದ್ದು, ಕಳ್ಳತನ ಮಾಡಲು ತಂಡದ

ಒಂದು ಕೇಸ್​ನಲ್ಲಿ ಅರೆಸ್ಟ್​  ➤ ಬಾಯಿ ಬಿಟ್ಟಿದ್ದು 9 ಮನೆಗಳ್ಳತನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೃದ್ಧೆಯ ಚಿನ್ನದ ಸರ ಎಗರಿಸಿದ್ದ ಇಬ್ಬರು ಕಳ್ಳರು ➤ ಖರೀದಿಸಿದ ಇನ್ನೊಬ್ಬನ ಬಂಧನ                           

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಇತ್ತೀಚೆಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ ಸೈದ್‌ ಖಾಸೀಫ್‌(22), ಫರೀದ್‌ ಅಹಮದ್‌(20) ಹಾಗೂ ಕಳವು ಮಾಲು ಸ್ವೀಕರಿಸಿದ್ದ ಪಾದರಾಯನಪುರದ ಸುಲ್ತಾನ್‌ ಪಾಷಾ(27) ಬಂಧಿತರು. ಆರೋಪಿಗಳಿಂದ 48.50 ಗ್ರಾಂ ತೂಕದ ಚಿನ್ನದ ಸರ, ಕದ್ದ ಮೊಬೈಲ್‌ ಮಾರಾಟದಿಂದ ಬಂದಿದ್ದ 4,720 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಈ

ವೃದ್ಧೆಯ ಚಿನ್ನದ ಸರ ಎಗರಿಸಿದ್ದ ಇಬ್ಬರು ಕಳ್ಳರು ➤ ಖರೀದಿಸಿದ ಇನ್ನೊಬ್ಬನ ಬಂಧನ                            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುದುಕನ ಮದುವೆಯಾಗಿ ಚಿನ್ನ ದೋಚಿ 2ನೇ ಪತ್ನಿ ಪರಾರಿ

(ನ್ಯೂಸ್ ಕಡಬ)newskadaba.com  ಎರಡನೇ ವಿವಾಹದ ನೆಪದಲ್ಲಿ 62 ವರ್ಷದ ವ್ಯಕ್ತಿಯೊಬ್ಬರಿಗೆ ಟೋಪಿ ಹಾಕಿ 2.30 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಮಹಿಳೆ ಪರಾರಿಯಾಗಿರುವ ಘಟನೆ ಕಾಟನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಟನ್‌ಪೇಟೆ ಒಟಿಸಿ ರಸ್ತೆಯ ಷಣ್ಮುಗಂ ಮೋಸ ಹೋಗಿದ್ದು, ಈ ಕೃತ್ಯ ಎಸಗಿ ಪರಾರಿಯಾಗಿರುವ ತಮಿಳುನಾಡು ಮೂಲದ ಮಲ್ಲಿಕಾ ಅಲಿಯಾಸ್‌ ಮಲ್ಗರ್‌ (35) ಪತ್ತೆಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಬ್ರೋಕರ್‌ ಮೂಲಕ ಷಣ್ಮುಗಂ ಅವರನ್ನು ಪರಿಚಯ ಮಾಡಿಕೊಂಡು ಬಳಿಕ ಎರಡನೇ ಮದುವೆ ಮಾಡಿಕೊಂಡು ಆರೋಪಿ ವಂಚಿಸಿದ್ದಾಳೆ

ಮುದುಕನ ಮದುವೆಯಾಗಿ ಚಿನ್ನ ದೋಚಿ 2ನೇ ಪತ್ನಿ ಪರಾರಿ Read More »

ಕರ್ನಾಟಕ

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 20 ಲಕ್ಷ ರೂ. ಚಿನ್ನಾಭರಣ ಕಳವು

(ನ್ಯೂಸ್ ಕಡಬ)newskadab.com  ಕುಂದಾಪುರ, ಜ.18. ಗೋವಾದ ಪಣಜಿಯಿಂದ ಸಾಸ್ತಾನದ ಐರೋಡಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದು, ವಸ್ತುಗಳನ್ನು ಹಿಂದಿ ಮಾತನಾಡುವ ತಂಡ ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದೆ. ಐರೋಡಿ ನಿವಾಸಿ ಸಂಗೀತಾ ಭಟ್ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಆಕೆಯು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಣಜಿಯಿಂದ ಪುತ್ತೂರಿಗೆ ತೆರಳುತ್ತಿದ್ದರು. ಸಂಗೀತಾ ತನ್ನ ಬಟ್ಟೆ ಮತ್ತು ಚಿನ್ನಾಭರಣಗಳಿರುವ ಚಿಕ್ಕ ಕಾಟನ್ ಬ್ಯಾಗ್ ಅನ್ನು ಟ್ರಾಲಿ ಬ್ಯಾಗ್‌ನಲ್ಲಿ ಇಟ್ಟುಕೊಂಡು ಅದನ್ನು ಲಾಕ್ ಮಾಡಿ ತಾನು ಕುಳಿತಿದ್ದ ಸೀಟಿನ

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 20 ಲಕ್ಷ ರೂ. ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಆಟೋ ಚಾಲಕನಿಗೆ ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ ದರೋಡೆಕೋರರು..!

(ನ್ಯೂಸ್ ಕಡಬ)newskadab.com ಬೆಂಗಳೂರು, ಜ.18. ಬೆಂಗಳೂರಿನಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಆಟೋ ಪ್ರಯಾಣಿಕ ಬಳಿ 10 ಸಾವಿರ ರೂ. ದರೋಡೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮೆಜೆಸ್ಟಿಕ್ ನಿಂದ ಹೆಣ್ಣೂರುಬಂಡೆಗೆ ಆಟೋದಲ್ಲಿ ತೆರಳುತ್ತಿದ್ದ ಪ್ರಯಾಣಿಕನನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ್ದಾರೆ. ಡಿಯೋದಲ್ಲಿ ಆಟೋ ಹಿಂಬಾಲಿಸಿ ದುಷ್ಕರ್ಮಿಗಳು ಬಂದಿದ್ದು, ಮಚ್ಚು ತೋರಿಸಿ 10 ಸಾವಿರ ರೂ. ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ಅದೇ ರಸ್ತೆಯಲ್ಲಿ ಕಾರು ಬಂದಿದ್ದರಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ

ಆಟೋ ಚಾಲಕನಿಗೆ ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ ದರೋಡೆಕೋರರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್

(ನ್ಯೂಸ್ ಕಡಬ) newskadaba.com ತಮಿಳುನಾಡು, ಜ. 18. ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್​ ಆಗಿರುವ ಅಚ್ಚರಿಯ ಘಟನೆ ತಮಿಳುನಾಡಿನ ಗಡಿ ಹೊಸೂರಿನಲ್ಲಿ ನಡೆದಿದೆ.     ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್, ಕರ್ನಾಟಕ-ತಮಿಳುನಾಡಿನ ಗಡಿ ಹೊಸೂರಿನಲ್ಲಿ ವಾಸವಾಗಿದ್ದು, ಸಂಕ್ರಾಂತಿ ಹಬ್ಬದ ಹಿನ್ನೆಲೆ ಕುಟುಂಬದವರು ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದ ಸಂದರದಭ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಸ್ಥಳೀಯರು ಮನೆ ಕಡೆ ಬಂದು ನೋಡಿದಾಗ ಕಳ್ಳರು ಮನೆಯೊಳಗೆ

ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಾಕ್ಟರ್‌ ವೇಷ ಧರಿಸಿ ಕಳ್ಳತನ ! ➤ ರೋಗಿಯ ಚಿನ್ನದ ಸರ ಕದ್ದು ಪರಾರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದುಡಿದು ಜೀವನ ಮಾಡಲು ಸಾವಿರಾರು ದಾರಿಗಳಿವೆ. ಆದರೂ, ದುಡಿದು ತಿನ್ನುವುದನ್ನು ಬಿಟ್ಟು ಇಲ್ಲೊಬ್ಬ ಖತರ್ನಾಕ್‌ ಮಹಿಳೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ವೈದ್ಯರ ವೇಷವನ್ನು ಧರಿಸಿಕೊಂಡು ಹೋಗಿ ರೋಗಿಗೆ ಚಿಕಿತ್ಸೆ ನೀಡುವುದಾಗಿ ಚಿಕಿತ್ಸಾ ಕೊಠಡಿಗೆ ತೆರಳಿ ಎಚ್ಚರವಿಲ್ಲದೆ ಮಲಗಿದ್ದ  ರೋಗಿಯ ಚಿನ್ನದ ಸರ ಮತ್ತು ಉಂಗುರವನ್ನು ಕದ್ದು ಪರಾರಿ ಆಗಿದ್ದಾಳೆ. ನಾನಾ ವೇಷ ಧರಿಸಿ ಕಳ್ಳತನ ಮಾಡುವುದನ್ನೇ ರೂಢಿ ಮಾಡಿಕೊಂಡಿರುವ ಹಲವು ಆರೋಪಗಳಿಗೆ ಶಿಕ್ಷೆ ಆಗುವುದನ್ನು ನಾವು ಪ್ರತಿನಿತ್ಯ

ಡಾಕ್ಟರ್‌ ವೇಷ ಧರಿಸಿ ಕಳ್ಳತನ ! ➤ ರೋಗಿಯ ಚಿನ್ನದ ಸರ ಕದ್ದು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ಕಳೆದ ವರ್ಷದ ನವೆಂಬರ್ ನಲ್ಲಿ ನಗರದ ಕೆ.ಎಸ್ ರಾವ್ ರಸ್ತೆಯ ಬಳಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 35ಕ್ಕೂ ಅಧಿಕ ಕಳ್ಳತನ‌ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಪಡಂಗಡಿ-ಮದ್ದಡ್ಕ ನಿವಾಸಿ ಕುಂಞಿಮೋನು ಯಾನೆ ಜಾಫರ್‌ ಯಾನೆ ಹಮೀದ್ (48) ಎಂದು ಗುರುತಿಸಲಾಗಿದೆ. ನಲಪಾಡ್ ಅಪ್ಸರಾ ಛೇಂಬರ್ಸ್ ಕಟ್ಟಡದ ನೆಲಮಹಡಿಯಲ್ಲಿನ ಹೂವು ವ್ಯಾಪಾರದ ಹೋಲ್ ಸೇಲ್ ಅಂಗಡಿಯಲ್ಲಿ

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ನೆಲ್ಯಾಡಿ: ಚಿನ್ನಾಭರಣ ಸಹಿತ ನಗದು ಕಳವು..! ➤  ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಜ.14. ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು  ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ವರದಿಯಾಗಿದೆ. ನೆಲ್ಯಾಡಿಯ   ಗೋಳಿತ್ತೊಟ್ಟು ಗ್ರಾಮದ  ನಿವಾಸಿ ಸ್ಕರಿಯ ಎಂಬವರ ಮನೆಯಿಂದ ನಗದು ಹಾಗೂ ಚಿನ್ನಾಭರಣ ಕಳವುಗೊಂಡಿದೆ ಎನ್ನಲಾಗಿದೆ. ಸ್ಕರಿಯ ಅವರು  ಚಿಕಿತ್ಸೆಗಾಗಿ ಉಜಿರೆ ಆಸ್ಪತ್ರೆಗೆ ದಾಖಲಾಗಿದ್ದು, ಅಳಿಯ  ಕೂಡ  ಉಜಿರೆ ಆಸ್ಪತ್ರೆಗೆ ತೆರಳಿದ್ದರು.  ಮಗಳು ಮತ್ತು ಮಕ್ಕಳು ಆರ್ಲದಲ್ಲಿನ ಮನೆಗೆ ತೆರಳಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಕಳ್ಳರು ಮನೆಯ ಮುಂಭಾಗದ ಬಾಗಿಲು ಚಿಲಕ ಮುರಿದು ಒಳ ಪ್ರವೇಶಿಸಿ

ನೆಲ್ಯಾಡಿ: ಚಿನ್ನಾಭರಣ ಸಹಿತ ನಗದು ಕಳವು..! ➤  ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top