theft

ಬ್ರಹ್ಮಾವರ: ಮನೆ ಕಳವು ಆರೋಪಿಯ ಬಂಧನ  ➤ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ    

(ನ್ಯೂಸ್ ಕಡಬ) newskadaba.com  ಬ್ರಹ್ಮಾವರ, ಡಿ.21. ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಾಡೂರು ತಂತ್ರಾಡಿ ನಿವಾಸಿ ವಿಜಯ್ ಕುಮಾರ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಈತ ಹೊಂಡಾ ಮ್ಯಾಟ್ರಿಕ್ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಡೆದು ಪರಿಶೀಲನೆ ನಡೆಸಿದಾಗ ಕಳ್ಳತನ ನಡೆಸಲು ಬೇಕಾದ ಸಲಕರಣೆಗಳು ಆತನ ಜೊತೆಯಿದ್ದು, ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ […]

ಬ್ರಹ್ಮಾವರ: ಮನೆ ಕಳವು ಆರೋಪಿಯ ಬಂಧನ  ➤ 7 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!    

(ನ್ಯೂಸ್ ಕಡಬ) newskadaba.com ರಾಯಚೂರು, ಡಿ.20  ಶ್ರೀ ಸಿದ್ದಲಂಗೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದ ಖದೀಮರು ಹುಂಡಿ ಹೊತ್ತೊಯ್ದಿದ್ದಾರೆ.  ದೇವಸ್ಥಾನದ ಒಳಗಿರುವ ಹುಂಡಿಯ ಬೀಗವನ್ನು ಮುರಿದು ಹಣ ಕಳವು ಮಾಡಿರುವ ಘಟನೆ ತಾಲೂಕಿನ ಮನ್ಸಲಾಪುರದ ದೇವಸ್ಥಾನದಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ದೇವಸ್ಥಾನ ದಲ್ಲಿ ಇದು ದೊಡ್ಡ ಹುಂಡಿಯಾಗಿದ್ದು, ಐದಾರು ಜನ ಸೇರಿ ಕಳವು ಮಾಡಿದ್ದಾರೆ ಎಂಬ ಶಂಕೆ ಕೇಳಿಬರುತ್ತಿದೆ.  ಕೆಲ ದಿನಗಳ ಹಿಂದೆಯಷ್ಟೇ ಜಾತ್ರೆ ನಡೆದಿದ್ದು, ಹುಂಡಿಗೆ ಲಕ್ಷಾಂತರ ಹಣ ಸಂಗ್ರಹಗೊಂಡಿತ್ತು. ಹುಂಡಿ ಹಣ ಎಣಿಕೆ

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಪಾಪಿ ಮಗ        ➤ ಆರೋಪಿಯ ಬಂಧನ                                

(ನ್ಯೂಸ್ ಕಡಬ) newskadaba.com   ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಯನ್ನು ಗಿರೀಶ್ ಅಲಿಯಾಸ್ ಸುಣ್ಣ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ನಡೆಸಿದ ಕೃತ್ಯ ನಿಜವೆಂದು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.          

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಪಾಪಿ ಮಗ        ➤ ಆರೋಪಿಯ ಬಂಧನ                                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ನಿಲ್ಲಿಸಿದ್ದ ಸ್ಕೂಟರ್ ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 14. ಇಲ್ಲಿನ ಪೃಥ್ವಿ ಶಾಪಿಂಗ್ ಮಾಲ್ ಬಳಿ ನಿಲ್ಲಿಸಲಾಗಿದ್ದ ಆಕ್ಸಸ್ ದ್ವಿಚಕ್ರ ವಾಹನ ಕಳವಾದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಉಪ್ಪಿನಂಗಡಿ ಬ್ಲೂ ಲೇಡಿ ಬಟ್ಟೆ ಅಂಗಡಿಯ ಮಾಲಕರ ಗಾಡಿ ಇದಾಗಿದ್ದು, ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಅಪಹರಿಸಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮಾಲಕ ಜಮಾಲ್ ಎಂಬವರು ದೂರು ನೀಡಿದ್ದಾರೆ.

ಉಪ್ಪಿನಂಗಡಿ: ನಿಲ್ಲಿಸಿದ್ದ ಸ್ಕೂಟರ್ ಕಳವು Read More »

ಕರಾವಳಿ, ಕರ್ನಾಟಕ
crime, arrest, suspected

ಉಪ್ಪಿನಂಗಡಿ: ಗುಜಿರಿ ಹೆಕ್ಕುವ ನೆಪದಲ್ಲಿ ಕಳ್ಳತನ ➤ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 14. ಗುಜಿರಿ ಹೆಕ್ಕುವ ನೆಪದಲ್ಲಿ ಮನೆಯಂಗಳಕ್ಕೆ ಭೇಟಿ ನೀಡಿ ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಮಂಗಳವರಾದಂದು ನಡೆದಿದೆ. ಬಂಧಿತರನ್ನು ದಾವಣಗೆರೆಯ ಹರಪ್ಪನಹಳ್ಳಿ ತಾಲೂಕಿನ ಹರ್‌ಕರಣ್ ಹಳ್ಳಿ ನಿವಾಸಿ ಶಿವ ಯಾನೆ ಧರ್ಮ ನಾಯಕ್ (39) ಹಾಗೂ ಇನ್ನೊಬ್ಬ ಗದಗ ಜಿಲ್ಲೆಯ ಮುಂಡರಿಲ್ಲಾ ನಿವಾಸಿ ಪ್ರದೀಪ್ ಯಾನೆ ಚಟ್ರಪ್ಪ (27) ಎಂದು ತಿಳಿದು ಬಂದಿದೆ. ಇವರು ಮಂಗಳವಾರದಂದು ನಸುಕಿನ ವೇಳೆ

ಉಪ್ಪಿನಂಗಡಿ: ಗುಜಿರಿ ಹೆಕ್ಕುವ ನೆಪದಲ್ಲಿ ಕಳ್ಳತನ ➤ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ವಿಟ್ಲ: ಹಾಡಹಗಲೇ ಮಹಿಳೆಯ ಸರ ಕಿತ್ತು ಪರಾರಿಯಾದ ಕಳ್ಳ…!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 13. ಮಹಿಳೆಯ ಸರ ಕಿತ್ತು ಪರಾರಿಯಾದ ಘಟನೆ ಇಡ್ಕಿದು ಗ್ರಾಮದ ಮಿತ್ತೂರು ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ. ಮಹಿಳೆಯೊಬ್ಬರು ಮಿತ್ತೂರಿನಲ್ಲಿ ಬಸ್ಸಿನಿಂದು ಇಳಿದು ಕೋಲ್ಪೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಆಕ್ಟೀವಾದಲ್ಲಿ ಬಂದ ಕಂದು ಬಣ್ಣದ ಟೀ ಶರ್ಟ್‌ ಧರಿಸಿದ ಯುವಕನೋರ್ವ ಸರ ಎಳೆದುಕೊಂಡು ಹೋಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಪರಾರಿಯಾಗಿದ್ದಾನೆ ಎಂದು ಮಹಿಳೆ ತಿಳಿಸಿರುವುದಾಗಿ ವರದಿಯಾಗಿದೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ: ಹಾಡಹಗಲೇ ಮಹಿಳೆಯ ಸರ ಕಿತ್ತು ಪರಾರಿಯಾದ ಕಳ್ಳ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನ, ಡೈಮಂಡ್ ಆಭರಣ ಕಳವು…!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 07. ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು‌ ಕಳವು ಮಾಡಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ ಎಂಬವರು ಡಿ.6ರಂದು ನಡೆಯಲಿದ್ದ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಬೈ ಯ ಪನ್ವೇಲಿನಿಂದ ತಮ್ಮ ಮನೆಯಾದ ಕಟಪಾಡಿಗೆ ಡಿ.5ರಂದು ತಂದೆ-ತಾಯಿಯ ಜೊತೆ ಮತ್ಸ್ಯಗಂದ ರೈಲಿನಲ್ಲಿ ಉಡುಪಿಗೆ ಹೊರಟಿದ್ದರು. ಜೊತೆಗೆ ಮದುವೆಯಲ್ಲಿ ಧರಿಸುವುದಕ್ಕಾಗಿ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನ, ಡೈಮಂಡ್ ಆಭರಣ ಕಳವು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ. 29. ಹೋಟೆಲ್ ಮತ್ತು ಬೇಕರಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ತೂಮಿನಾಡು ಎಂಬಲ್ಲಿ ನಡೆದಿದ್ದು, ಇದರ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಇಲ್ಲಿನ ಮಾಸ್ಟರ್ ಮೈಂಡ್ ಜಂಕ್ಷನ್ ನಲ್ಲಿರುವ ಮೂಕಾಂಬಿಕಾ ಹೋಟೆಲ್ ಮತ್ತು ಹನಿ ಹೆಸರಿನ ಬೇಕರಿಗೆ ನುಗ್ಗಿ ಕಳ್ಳತನಕ್ಕೆತ್ನಿಸಿದ್ದಲ್ಲದೆ ಹೋಟೆಲ್ ನ ಗಾಜುಗಳನ್ನು ಪುಡಿಗೈದು ಬಳಿಕ ಹಣಕ್ಕಾಗಿ ತಡಕಾಡಿದ್ದಾನೆ. ಒಳಭಾಗದಿಂದಲೇ ನುಗ್ಗಿದ ಈತ ಕ್ಯಾಶ್ ಡ್ರವರನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾನೆ. ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದ್ದು, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಪು : ಸೋಲಾರ್ ಬ್ಯಾಟರಿ ಕಳವು ಆರೋಪಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಕಾಪು ಅ. 30: ಉಡುಪಿಯಲ್ಲಿ ಬೆಳಪು ಗ್ರಾಮ ಪಂಚಾಯತ್ ದಾರಿ ದೀಪಕ್ಕಾಗಿ ಸೋಲಾರ್ ದೀಪಗಳನ್ನು ಅಳವಡಿಸಿದ ಬ್ಯಾಟರಿ ಕಳವು ಮಾಡುತ್ತಿದ್ದಾತನನ್ನು ಸ್ಥಳಿಯರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಕಳತ್ತೂರು ನಿವಾಸಿ ಕಿರಣ್ ಬಂಧಿತ ಆರೋಪಿಯಾಗಿದ್ದಾನೆ. ದಾರಿ ದೀಪಕ್ಕಾಗಿ ಹಾಕಲಾಗಿದ್ದ ಸೋಲಾರ್ ಗೆ ಅಳವಡಿಸಲಾದ ಬ್ಯಾಟರಿಗಳು ಪ್ರತಿನಿತ್ಯ ಕಳವಾಗುತ್ತಿತ್ತು. ಇದು ಪಂಚಾಯತ್‍ಗೆ ತಲೆನೋವಾಗಿ ಪರಿಣಾಮಿಸಿತ್ತು. ಇದರಿಂದಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿಯವರು ಕಳ್ಳರ ಪತ್ತೆಗಾಗಿ ಸ್ಥಳಿಯ ತಂಡವನ್ನು ರಚಿಸಿದ್ದರು. ಇಂದು ಮುಂಜಾನೆ(ಶುಕ್ರವಾರ) ಬ್ಯಾಟರಿಗಳ ಕಳ್ಳತನ ಮಾಡಿ

ಕಾಪು : ಸೋಲಾರ್ ಬ್ಯಾಟರಿ ಕಳವು ಆರೋಪಿಯ ಅರೇಸ್ಟ್ Read More »

ಕರಾವಳಿ

ಮಂಗಳೂರು:ನಿಲ್ಲಿಸಿದ್ದ ಕಾರಿನಿಂದ ಹಣ ಕದ್ದ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ: ಜು.30., ಮಂಗಳೂರಿನಲ್ಲಿ ನಿಲ್ಲಿಸಿದ್ದ ಕಾರಿನಿಂದ ಹಣ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲಾ ಡಿಸಿಐಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮೂಡಬಿದ್ರೆ ತೋಡಾರು ನಿವಾಸಿ ಗುರುಪ್ರಸಾದ್ (32) ಎಂದು ಗುರುತಿಸಲಾಗಿದೆ, ಮಂಗಳೂರಿನ ಕ್ಲಾಕ್ ಟವರ್ ಬಳಿಯ ನಿಲ್ಲಿಸಿದ್ದ ಕಾರಿನಿಂದ ನಗದು ಹಣ ಕಳ್ಳತನ ಮಾಡಿದ್ದು ಉಡುಪಿ ಡಿಸಿಐಬಿ ಪೋಲೀಸ್ ಇನ್ಸ್ ಪೆಕ್ಟರ್ ಮಂಜಪ್ಪ ಡಿಆರ್. ರವರು ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ

ಮಂಗಳೂರು:ನಿಲ್ಲಿಸಿದ್ದ ಕಾರಿನಿಂದ ಹಣ ಕದ್ದ ಕಳ್ಳನ ಬಂಧನ Read More »

ಕರಾವಳಿ
Scroll to Top