ಬೆಂಗಳೂರಲ್ಲಿ ಮತ್ತೆ ಶುರುವಾಯ್ತು ಕಳ್ಳತನ : ಮಹಿಳೆಯ ಚಿನ್ನದ ಸರ ಕದ್ದು ಪರಾರಿ

(ನ್ಯೂಸ್‌ ಕಡಬ) newskadaba.com,  ಸೆ.16 ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಸರಗಳ್ಳರ ಕೈಚಳಕ ಮತ್ತೆ ಶುರುವಾಗಿದೆ. ಗಣೇಶೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಇಬ್ಬರು ದುಷ್ಕರ್ಮಿಗಳು ಮಚ್ಚು ಬೀಸಿ ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ. ಶನಿವಾರ ರಾತ್ರಿ ಗಿರಿನಗರದಲ್ಲಿ ಇಬ್ಬರು ಮತ್ತು ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರಿಂದ ಸುಮಾರು 75 ಗ್ರಾಂ ಚಿನ್ನವನ್ನು ಆರೋಪಿಗಳು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಡುವೆ ಕುಮಾರಸ್ವಾಮಿ ಲೇಔಟ್ ಪೊಲೀಸ್ […]

ಬೆಂಗಳೂರಲ್ಲಿ ಮತ್ತೆ ಶುರುವಾಯ್ತು ಕಳ್ಳತನ : ಮಹಿಳೆಯ ಚಿನ್ನದ ಸರ ಕದ್ದು ಪರಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್