thirthahalli

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಆ. 02. ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರದಂದು ಬೆಳಗಿನ ಜಾವ 2:30ರ ವೇಳೆ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ, ನಾಗವೇಣಿ ಮತ್ತು ಸಂತೋಷ (3) ಎಂದು ಗುರುತಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿದ್ದದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂವರ ಮೃತದೇಹಗಳು […]

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಗೋವು ಸಾಗಣೆ  ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ತೀರ್ಥಹಳ್ಳಿ, ಜ.25. ವಧೆಯ ಉದ್ದೇಶಕ್ಕಾಗಿ ಅಕ್ರಮವಾಗಿ ಗೋವು ಕಳ್ಳ ಸಾಗಣೆ ಮಾಡಿದ್ದ ಆರೋಪಿಗಳ ವಿರುದ್ಧ ಐಪಿಸಿ ಕಲಂ 379, ಕರ್ನಾಟಕ ಗೋವು ಸಂರಕ್ಷಣೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆ 1964ರ ಕಲಂ 4, 5, 11 ಹಾಗೂ ಪ್ರಾಣಿಗಳ ವಿರುದ್ಧ ಕ್ರೌರ್ಯ ನಿಷೇಧ ಮತ್ತು ತಡೆಗಟ್ಟುವಿಕೆ ಕಾಯ್ದೆ 1960ರ ಕಲಂ 11ರ ಅಡಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ದೋಷಾರೋಪ ಸಾಬೀತಾಗಿದ್ದರಿಂದ ಅಪರಾಧಿಗಳಾದ ಶಿವಮೊಗ್ಗದ ಮಹಮ್ಮದ್‌ ನೂರುಲ್ಲಾ, ಸೈಯ್ಯದ್‌ ರಿಯಾಜ್‌, ಮುಕ್ರಮ್‌ಗೆ

ಅಕ್ರಮ ಗೋವು ಸಾಗಣೆ  ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top